ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ..

ಅಧ್ಯಕ್ಷರಾಗಿ ಶ್ರೀನಿವಾಸ ಜೆ., ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಹೊಸಕೆರಾ, ಖಜಾಂಚಿಯಾಗಿ ಎಂ.ಡಿ. ಗೌಸ್**ಗಂಗಾವತಿ: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶ್ರೀನಿವಾಸ ಜೆ., ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಹೊಸಕೆರಾ ಹಾಗೂ ಖಜಾಂಚಿಯಾಗಿ ಎಂ.ಡಿ. ಗೌಸ್ ಅವರು ಆಯ್ಕೆಯಾಗಿದ್ದಾರೆ.ಸಂಘದ ಜವಾಬ್ದಾರಿಗಳನ್ನು ವಹಿಸಿಕೊಂಡಿರುವ ನೂತನ ಪದಾಧಿಕಾರಿಗಳಿಗೆ ಪತ್ರಕರ್ತರು ಹಾಗೂ ಸಂಘದ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.ಇದನ್ನು ಪತ್ರಿಕ ವರದಿಗೆ ತಯಾರಿಸಿಕೊಡು

