# Valmikiastra ## Posts - [ಭಾರತದ ಸಂವಿಧಾನ ದೇಶದ ಪವಿತ್ರವಾದ ಗ್ರಂಥವಿದ್ದಂತೆ... ಡಾಕ್ಟರ ಶಿವರಾಜ್ ಗುರಿಕಾರ್.](https://valmikiastra.in/26/11/2025/5409/): ಭಾರತದ ಸಂವಿಧಾನ ದೇಶದ ಪವಿತ್ರವಾದ ಗ್ರಂಥವಿದ್ದಂತೆ… ಡಾಕ್ಟರ ಶಿವರಾಜ್ ಗುರಿಕಾರ್. ಗಂಗಾವತಿ. ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಪ್ರಥಮ ದರ್ಜೆ ಕಾಲೇಜು ಆವರಣದ ಬಯಲು ರಂಗ ಮಂದಿರ ದಲ್ಲಿ ಇಂದು ವಿದ್ಯಾರ್ಥಿಗಳಿಗೆ ಸಂವಿಧಾನ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆಯನ್ನು ಓದುವ ಮುಖಾಂತರ ಕಾರ್ಯಕ್ರಮ ಆಯೋಜನ ಮಾಡಲಾಗಿತ್ತು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ಜಗತ್ತಿನ ಎಲ್ಲಾ ಸಂವಿಧಾನಗಳ ಮಾದರಿಗಳನ್ನು ಓದಿಕೊಂಡು ನಮ್ಮ ಸಂವಿಧಾನವನ್ನು ಅತ್ಯುತ್ತಮವಾಗಿ ರಚಿಸಿದ್ದಾರೆ ಭಾರತದ ಸಂವಿಧಾನ ದೇಶದ ಧರ್ಮ ಗ್ರಂಥ ವಿದ್ದಂತೆ ಸವಿಧಾನ ನಮ್ಮ ಆತ್ಮವಿದ್ದಂತೆಯೆಂದು ಈ ಸಂದರ್ಭದಲ್ಲಿ ಕಾಲೇಜನ ಪ್ರಾಚಾರ್ಯರಾದ ಡಾಕ್ಟರ್ ಶಿವರಾಜ್ ಗುರಿಕಾರ್ ಹೇಳಿದರು ಇದೇ ಸಂದರ್ಭದಲ್ಲಿ ರಾಜ್ಯಶಾಸ್ತ್ರದ ಉಪನ್ಯಾಸಕರ ಮಂಜುನಾಥ್ ಬಳ್ಳಾಪುರ ಸಂವಿಧಾನವನ್ನು ಸರಿಯಾದ ರೀತಿಯಲ್ಲಿ ಓದುವ ಮೂಲಕ ವಿದ್ಯಾರ್ಥಿಗಳು ಎಲ್ಲಾ ಸ್ವಾತಂತ್ರ್ಯವನ್ನು ಮತ್ತು ಪ್ರಸ್ತಾವನೆಯಲ್ಲಿ ಎಲ್ಲವನ್ನು ಅಡಗಿದೆ ಎಂದು ತಿಳಿಸಿದರು ಮತ್ತು ರಾಜ್ಯಶಾಸ್ತ್ರದ ವಿಭಾಗದ ವಿದ್ಯಾರ್ಥಿಗಳಿಂದ ಎಲ್ಲ ವಿದ್ಯಾರ್ಥಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು ವಿದ್ಯಾರ್ಥಿಗಳಿಗೆ ದೈಹಿಕ ನಿರ್ದೇಶಕರಾದ ಶೋಭಾ ಪೂಜಾ […] - [ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುರುಗಿದ 02 ಮನೆ ಕಳ್ಳತನ ಪ್ರಕರಣಗಳು ಪತ್ತೆಒಬ್ಬ ಆರೋಪಿತನ ಬಂಧನ...](https://valmikiastra.in/26/11/2025/5404/): ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುರುಗಿದ 02 ಮನೆ ಕಳ್ಳತನ ಪ್ರಕರಣಗಳು ಪತ್ತೆಒಬ್ಬ ಆರೋಪಿತನ ಬಂಧನ… ಗಂಗಾವತಿ.26 ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಿಯಾಪುರ ಗ್ರಾಮದಲ್ಲಿ ನಡೆದ 02 ಮನೆ ಕಳ್ಳತನ ಪ್ರಕರಣಗಳಾದ ತಾವರಗೇರಾ ಪೊಲೀಸ್ ಠಾಣಾ ಗುನ್ನೆ ನಂ:162/2025, ಕಲಂ:305 ಬಿ.ಎನ್.ಎಸ್.-2023 ಹಾಗೂ ಗುನ್ನೆ ನಂ:169/2025 ಕಲಂ:333[1], 305 ಬಿ.ಎನ್.ಎಸ್.-2023 ನೇದ್ದವುಗಳಿಗೆ ಸಂಬಂಧಿಸಿದಂತೆ ಪ್ರಕರಣದಲ್ಲಿನ ಆರೋಪಿತರ ಹಾಗೂ ಮುದ್ದೇಮಾಲಿನ ಪತ್ತೆ ಕುರಿತು. ಮಾನ್ಯ ಶ್ರೀ ಡಾ. ರಾಮ್.ಎಲ್.ಅರಸಿದ್ದಿ, IPS, ಪೊಲೀಸ್ ಅಧೀಕ್ಷಕರು ಕೊಪ್ಪಳ, ಮಾನ್ಯ ಶ್ರೀ ಆರ್. ಹೇಮಂತಕುಮಾರ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕೊಪ್ಪಳ ರವರ ಸೂಕ್ತ ನಿರ್ದೇಶನದಂತೆ ಮಾನ್ಯ ಶ್ರೀ ಜಾಯಪ್ಪ ನ್ಯಾಮಗೌಡರ ಪೊಲೀಸ್ ಉಪಾಧೀಕ್ಷಕರು ಗಂಗಾವತಿ ಉಪ ವಿಭಾಗ ಹಾಗೂ ಶ್ರೀ ಯಶವಂತ ಬಿಸನಳ್ಳಿ ಸಿಪಿಐ ಕುಷ್ಟಗಿ ವೃತ್ತ ರವವರ ಮಾರ್ಗದರ್ಶನದಲ್ಲಿ ಪ್ರಕರಣದ ತನಿಖಾಧಿಕಾರಿ ಶ್ರೀ ಚಂದ್ರಪ್ಪ ಹೆಚ್.ಪಿ.ಎಸ್.ಐ [ಕಾ&ಸು] ತಾವರಗೇರಾ ಪೊಲೀಸ್ ಠಾಣೆ ನೇತೃತ್ವದ ತಂಡ ಹಾಗೂ ತಂಡದ ಸದಸ್ಯರಾದ 01] ಶ್ರೀ ಬಸವರಾಜ ಇಂಗಳದಾಳ […] - [ಹೆಮ್ಮೆಯ ಅಧಿಕಾರಿ ಮಹಾಂತೇಶ್ ಬೀಳಗಿ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ..](https://valmikiastra.in/26/11/2025/5387/): ಹೆಮ್ಮೆಯ ಅಧಿಕಾರಿ ಮಹಾಂತೇಶ್ ಬೀಳಗಿ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ.. ಶ್ರೀರಾಮನಗರದ ಚಿಲುಕೂರಿ ನಾಗೇಶ್ವರ ರಾವ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ 26.11.2025ರಂದು ಹೆಮ್ಮೆಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿರವರು ಅಪಘಾತಕ್ಕೆ ತುತ್ತಾಗಿ ಆಕಸ್ಮಿಕ ಮರಣ ಹೊಂದಿದ್ದರಿಂದ ಕಾಲೇಜಿನಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು ಆ ಅಮರ ಚೇತನವನ್ನು ನೆನೆದು ಒಂದು ನಿಮಿಷ ಮೌನಾಚರಣೆಯನ್ನು ಸಲ್ಲಿಸಲಾಯಿತು. ತದನಂತರ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಕರಿಗೂಳಿಯವರು ದೇಶ ಕಂಡ ಹಾಗೂ ಕರ್ನಾಟಕದ ಶ್ರೇಷ್ಠ ಅಧಿಕಾರಿಗಳಲ್ಲೊಬ್ಬರು ಎಂದರು , ದಾವಣಗೆರೆ ಜಿಲ್ಲಾಧಿಕಾರಿಗಳಾದ ಮಹಾಂತೇಶ್ ಬೀಳಿಗೆ ಅವರ ಕರ್ತವ್ಯ ಪರತೆಯನ್ನು ಹಾಗೂ ಅವರ ನಿಷ್ಠೆ ಎಂಥದ್ದೆಂದು ತಿಳಿಸಿದರು ಹಾಗೂ ಜೀವನದಲ್ಲಿ ಹಲವಾರು ಕಷ್ಟಗಳಿಂದ ಹೋರಾಡಿ ದೇಶದ ನಾಗರೀಕ ಸೇವೆಯ ಉನ್ನತ ಹುದ್ದೆಗೆ ಆಯ್ಕೆಯಾದ ಅವರು ಸಾವಿರಾರು ಯುವಕರಿಗೆ ಸ್ಫೂರ್ತಿಯ ಚಿಲುಮೆಯಂತಿದ್ದವರು ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಪ್ರಾರ್ಥಿಸಿದರು ಕಾರ್ಯಕ್ರಮವನ್ನು ಸಹಾಯಕ ಪ್ರಾಧ್ಯಾಪಕರಾದ ಶಂಕ್ರಪ್ಪ ಎಂ ರವರು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ […] - [ಡಾ.ಅಂಬರೀಶ ಕನ್ನಡ ಚಿತ್ರರಂಗದ ಕರ್ಣ:ಪತ್ರಕರ್ತ ಕೆ.ನಿಂಗಜ್ಜ.ಸಂಗೀತ ಸ್ವರಾಂಜಲಿ ಕಲಾ ತಂಡದಿಂದ ಡಾ.ಅಂಬರೀಶ್ ಪುಣ್ಯ ಸ್ಮರಣೆ.](https://valmikiastra.in/25/11/2025/5383/): ಡಾ.ಅಂಬರೀಶ ಕನ್ನಡ ಚಿತ್ರರಂಗದ ಕರ್ಣ:ಪತ್ರಕರ್ತ ಕೆ.ನಿಂಗಜ್ಜ.ಸಂಗೀತ ಸ್ವರಾಂಜಲಿ ಕಲಾ ತಂಡದಿಂದ ಡಾ.ಅಂಬರೀಶ್ ಪುಣ್ಯ ಸ್ಮರಣೆ. ಗಂಗಾವತಿ:ಡಾ.ಅಂಬರೀಶ್ ಕನ್ನಡ ಚಿತ್ರರಂಗದ ಕರ್ಣರಾಗಿದ್ದಾರೆಂದು ಪತ್ರಕರ್ತ ಹಾಗೂ ಸಂಗೀತ ಸ್ವರಾಂಜಲಿ ಕಲಾತಂಡದ ಹಿರಿಯ ಹವ್ಯಾಸಿ ಕಲಾವಿದರಾದ ಕೆ.ನಿಂಗಜ್ಜ ಹೇಳಿದರು.ಅವರು ನಗರದ ಪರಶುರಾಮ ಕರೋಕೆ ಸ್ಟುಡಿಯೋದಲ್ಲಿ ಸಂಗೀತ ಸ್ವರಾಂಜಲಿ ಕಲಾ ತಂಡದ ವತಿಯಿಂದ ಹಮ್ಮಿಕೊಂಡಿದ್ದ ಡಾ.ಅಂಬರೀಶ್ ಅವರ 7 ನೇಯ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಡಾ.ಅಂಬರೀಶ್ ಅವರು ಪುಟ್ಟಣ ಕಣಗಲ್ ಅವರು ಗರಡಿಯಲ್ಲಿ ಪಳಗಿದ ಅಂಬರೀಶ್ ಅವರು ನೂರಾರು ಸಿನೆಮಾಗಳಲ್ಲಿ ನಟಿಸಿ ಡಾ.ರಾಜಕುಮಾರ ನಂತರ ಚಿತ್ರರಂಗದ ಹಿರಿಯಣ್ಣನಂತೆ ಇದ್ದರು. ಕಲಾವಿದರು ಸೇರಿ ಪ್ರತಿಯೊಬ್ಬರಿಗೆ ನೆರವಾಗಿದ್ದರು. ರಾಜಕೀಯವಾಗಿ ಸಹ ಕರುನಾಡಿಗೆ ಅತ್ಯುತ್ತಮ ಕೆಲಸ ಮಾಡಿದ್ದಾರೆ.ಕಾವೇರಿ ವಿಷಯದಲ್ಲಿ ಕೇಂದ್ರದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಎಂದರು.ಡಾ.ಅಂಬರೀಶ್ ಅವರ ಸಿನಿ ಜೀವನ ಹಾಗೂ ರಾಜಕೀಯ ಕುರಿತು ಹವ್ಯಾಸಿ ಕಲಾವಿದರಾದ ತಿಪ್ಪೇಸ್ವಾಮಿ,ವೆಂಕಟೇಶ ಧೂಳಾ, ಪರಶುರಾಮ ದೇವರಮನೆ,ಹನುಮಂತಪ್ಪ ಹುಲಿಹೈದರ್, ಯಲ್ಲಪ್ಪ ಪೊಲಕಾಲ್,ಗಿರಿಜಮ್ಮ, ಗೌಸಿಯಾ,ಲಲಿತಮ್ಮ, ರಾಜು ಕನಕಪ್ಪ ಹೊಸಳ್ಳಿ, ಐಲಿ ಮಾರುತಿ,ಐಲಿ ರಮೇಶ್‌, ನಾರಾಯಣ, […] - [ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ--](https://valmikiastra.in/25/11/2025/5379/): ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ– ಕೊಪ್ಪಳ ತಾಲೂಕ ಪಂಚಾಯತಿಯಲ್ಲಿ ಜರುಗಿದ ನೋಡಲ್ ಅಧಿಕಾರಿಗಳ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ—-ಕೊಪ್ಪಳ ನವೆಂಬರ್ 25 (ಕರ್ನಾಟಕ ವಾರ್ತೆ): ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಸುಪ್ರೀಂ ಕೋರ್ಟ್ ಆದೇಶದಂತೆ ಜಾರಿ ಮಾಡುವ ಕುರಿತು ಕೊಪ್ಪಳ ತಾಲೂಕ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ ತಹಶೀಲ್ದಾರ ವಿಠ್ಠಲ್ ಚೌಗಲಾ ಮತ್ತು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ರವರ ಅಧ್ಯಕ್ಷತೆಯಲ್ಲಿ ತಾಲೂಕ ನೋಡಲ್ ಅಧಿಕಾರಿಗಳ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆ ಜರುಗಿತು. ಕೊಪ್ಪಳ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಅವರು ಮಾತನಾಡಿ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಪ್ರತಿ ಸಂಸ್ಥೆಯಿಂದ ಬೀದಿ ನಾಯಿಗಳ ಸಂಖ್ಯೆಯನ್ನು ಪಡೆಯುವದು. ಒಂದು ವೇಳೆ ಬೀದಿ ನಾಯಿಗಳು ಇದ್ದಲ್ಲಿ ಸ್ಥಳಾಂತರಿಸಲು ಕೂಡಲೇ ಕ್ರಮವಹಿಸಲಾಗುವದು ಎಂದು ಸಂಬಂಧಿಸಿದವರಿಗೆ ನೋಟಿಸ್ ಮೂಲಕ ಮಾಹಿತಿ ನೀಡಬೇಕು. […] - [ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು.](https://valmikiastra.in/25/11/2025/5375/): ಕಾರು ಅಪಘಾತ: ಕರ್ನಾಟಕ ಹಿರಿಯ IAS ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಸಾವು. ಕಲಬುರಗಿ : ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (IAS)ಕಾರು ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಹಾಂತೇಶ್ ಬಿಳಗಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.ಇಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಗೌನಳ್ಳಿ ಕ್ರಾಸ್​​ ಬಳಿ ಈ ದುರ್ಘಟನೆ ಸಂಭವಿಸಿದೆ. ಏಕಾಏಕಿ ಅಡ್ಡ ಬಂದ ಶ್ವಾನವನ್ನು ಉಳಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ KA 04, NC 7982 ಸಂಖ್ಯೆಯ ಇನ್ನೋವಾ ಕಾರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.ಇನ್ನು ಸಹೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ […] - [ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ....](https://valmikiastra.in/25/11/2025/5372/): ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ…. ಬಳ್ಳಾರಿ / ಕಂಪ್ಲಿ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ನೀಡುವ ಸಾಲ ಸೌಲಭ್ಯದಿಂದ ಸಾಕಷ್ಟು ಕುಟುಂಬಗಳು ಆರ್ಥಿಕವಾಗಿ ಸಬಲರಾಗಿದ್ದಾರೆ. ಇಂತಹ ಯೋಜನೆಗಳನ್ನು ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ನೆಮ್ಮದಿಯಿಂದ ಕೂಡಿದೆ ಎಂದು ಜನ ಜಾಗೃತಿ ವೇದಿಕೆ ಸದಸ್ಯ ಡಾ.ವೆಂಕಟೇಶ ಸಿ.ಭರಮಕ್ಕನವರ್ ಹೇಳಿದರು. ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರ 78ನೇ ಜನ್ಮದಿನದ ಅಂಗವಾಗಿ ಕಂಪ್ಲಿ ತಾಲೂಕು ಯೋಜನೆ ಬಿಸಿ ಟ್ರಸ್ಟ್ ನೇತೃತ್ವದಲ್ಲಿ ಮಂಗಳವಾರ ಒಳರೋಗಿಗಳಿಗೆ ಹಾಗೂ ಬಾಣಂತಿಯರಿಗೆ ಹಣ್ಣು, ಹಂಪಲು ವಿತರಿಸಿದ ನಂತರ ಮಾತನಾಡಿ, ಧರ್ಮಸ್ಥಳ ಸಂಸ್ಥೆಯ ಧರ್ಮಾಧಿಕಾರಿ ಪೂಜ್ಯ ಹೆಗ್ಗಡೆಯವರ ಕಾಳಜಿಯಿಂದಾಗಿ ರಾಜ್ಯದಲ್ಲಿ ಸಾಕಷ್ಟು ಕುಟುಂಬಗಳಿಗೆ ಸಾಲ ಸೌಲಭ್ಯಗಳನ್ನು ಒದಗಿಸಿ, ಹಾಗೂ ಇನ್ನಿತರ ಸಮಾಜ ಸೇವಾ ಕಾರ್ಯಗಳೊಂದಿಗೆ ಸೈ ಎನ್ನಿಸಿಕೊಂಡಿದೆ. ಈ ಯೋಜನೆಯಡಿಯಲ್ಲಿ ಸಾಕಷ್ಟು ಕುಟುಂಬಗಳಿಗೆ ಸಾಲದ ಮೂಲಕ ಸ್ವಾವಲಂಬನೆಯ ಜೀವನ ಕಟ್ಟಿಕೊಂಡಿದ್ದಾರೆ ಎಂದರು. […] - [ನ.28ರಂದು ಕಂಪ್ಲಿಯಲ್ಲಿ ವಿವಿಧ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ...](https://valmikiastra.in/25/11/2025/5369/): ನ.28ರಂದು ಕಂಪ್ಲಿಯಲ್ಲಿ ವಿವಿಧ ಸಾಧಕರಿಗೆ ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ… ಬಳ್ಳಾರಿ / ಕಂಪ್ಲಿ: ಪಟ್ಟಣದ ಶಾರದ ಶಾಲೆಯ ವಿರೇಶ್ವವ ಸಂಘದ (ಶಾರದಾ ಶಾಲೆ) ಆವರಣದಲ್ಲಿ ನ.28ರ ಶುಕ್ರವಾರದಂದು ಕನ್ನಡ ಹಿತರಕ್ಷಕ ಸಂಘದಿಂದ ಸಂಘದ 55ನೇ ವಾರ್ಷಿಕೋತ್ಸವ ಹಾಗೂ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಂಪ್ಲಿ ಕನ್ನಡ ಹಿತರಕ್ಷಕ ಸಂಘದ ಅಧ್ಯಕ್ಷ ಬೂದುಗುಂಪಿ ಅಂಬಣ್ಣ ತಿಳಿಸಿದರು. ಅವರು ಪಟ್ಟಣದಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ನೀಡಿ ಮತನಾಡಿ, ಮಾನ್ಯ ಸ್ಥಳೀಯ ಶಾಸಕರಾದ ಜೆ.ಎನ್. ಗಣೇಶ ಇವರು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತಾಲೂಕು ವಿರೇಶ್ವವ ಸಂಘದ ಅಧ್ಯಕ್ಷ ಪಿ.ಮೂಕಯ್ಯಸ್ವಾಮಿ ಇವರು ಸಭಾಧ್ಯಕ್ಷತೆವಹಿಸಲಿದ್ದಾರೆ. ಕಾಸಪ ಜಿಲ್ಲಾಧ್ಯಕ್ಷ ಸಿದ್ದರಾಮ ಕಲ್ಮಠರವರು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ ಜೂಗಲ್ ಮಂಜುನಾಯಕ, ಪ್ರಭಾರಿ ಮುಖ್ಯಾಧಿಕಾರಿ ಬಿ.ಮಲ್ಲಿಕಾರ್ಜುನ ಭಾಗವಹಿಸಲಿದ್ದಾರೆ. ಸ್ಥಳೀಯ ಕಲಾವಿದರಾದ ಚಿದಾನಂದ ಗವಾಯಿ(ಸಂಗೀತ ಕ್ಷೇತ್ರ), ಎಸ್.ಪೂಜಾ(ಯೋಗ ಸಾಧಕಿ) ಇವರಿಗೆ ಸನ್ಮಾನ, ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ಬಂಗಿ ದೊಡ್ಡ ಮಂಜುನಾಥ, ಜಂಬಕ್ಕ(ಜನಪದ ಕ್ಷೇತ್ರ), ಚನ್ನದಾಸರ […] - [ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ : ಎಸ್ಡಿಎಂಸಿ ಅಧ್ಯಕ್ಷ ಸಿ.ಮಲ್ಲಯ್ಯ...](https://valmikiastra.in/25/11/2025/5366/): ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ : ಎಸ್ಡಿಎಂಸಿ ಅಧ್ಯಕ್ಷ ಸಿ.ಮಲ್ಲಯ್ಯ… ಬಳ್ಳಾರಿ / ಕಂಪ್ಲಿ : ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಪ್ರತಿಯೊಂದು ಹಂತದಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಮುಂದಾಗಬೇಕು ಎಂದು ಎಸ್‌ಡಿಎಂಸಿ ಅಧ್ಯಕ್ಷ ಸಿ.ಮಲ್ಲಯ್ಯ ಹೇಳಿದರು.ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಯ ಬೆಳಗೋಡ್‌ಗಾಳ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅವರಣದಲ್ಲಿ ಗ್ರಾಪಂವತಿಯಿಂದ ಮಂಗಳವಾರ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ದಿನಾಚರಣೆ ಅಂಗವಾಗಿ ಓದುವ ಬೆಳಕು, ಮಕ್ಕಳ ಧ್ವನಿ, ಮಕ್ಕಳ ಸ್ನೇಹಿ ಗ್ರಾಮಸಭೆ ಉದ್ಘಾಟಿಸಿ ಮಾತನಾಡಿ, ಕಲಿಕಾ ಹಂತದಲ್ಲಿ ಒಳ್ಳೆಯ ಶಿಕ್ಷಣ ಪಡೆದು, ಪೋಷಕರ ಆಸೆ, ಗ್ರಾಮ ಪಂಚಾಯಿತಿ ಕಾರ್ಯಲಯದಿಂದ ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸಲು ಮುಂದಾಗಬೇಕು ಎಂದರು.ಪಿಡಿಒ ಶಿಲ್ಪಾರಾಣಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಾಸ ಅತಿಮುಖ್ಯ ಮಕ್ಕಳಿಗೆ ಶಿಕ್ಷಣ ನೀಡುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯವಾಗಿದೆ. ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂಬತೆ ಶಿಕ್ಷಣವನ್ನು ಪಡೆದುಕೊಂಡಾಗ ಮಾತ್ರ ದೇಶದ ಉತ್ತಮ ಪ್ರಜೆಗಳಾಗಲು […] - [2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ!2027 ಕ್ಕೆ ಜಿಲ್ಲೆಗೆ ಎತ್ತಿನಹೊಳೆ ನೀರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ..](https://valmikiastra.in/25/11/2025/5362/): 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ!2027 ಕ್ಕೆ ಜಿಲ್ಲೆಗೆ ಎತ್ತಿನಹೊಳೆ ನೀರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ.. ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ಕ್ಷೇತ್ರದ ಅಭಿವೃದ್ಧಿಗೆ ಇಡೀ ಸರ್ಕಾರವೇ ಬಂದಿದೆ ಎಂದರೆ ನಮಗೆ ಜನರ ಮೇಲಿನ ಪ್ರೀತಿಯೇ ಕಾರಣವಾಗಿದೆ.ಸಚಿವರಾದ ಕೆ.ಎಚ್.ಮುನಿಯಪ್ಪ ಅವರು, ಸುಧಾಕರ್ ಅವರು ಹಾಗೂ ಕೃಷ್ಣಬೈರೇಗೌಡರು ನನ್ನ ಬೆನ್ನತ್ತಿದ್ದು, 2027 ರ ಹೊತ್ತಿಗೆ ಎರಡು ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಪೂರಕವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ನಾವು ಪರ್ಯಾಯವಾಗಿ ಕಂದಾಯ ಭೂಮಿ ನೀಡಿದ್ದರೂ ಕೇಂದ್ರ ಪರಿಸರ ಇಲಾಖೆ ಅರಣ್ಯ ಭೂಮಿ ಬಳಕೆಗೆ ಅನುಮತಿ ನೀಡುತ್ತಿಲ್ಲ.ಕೆ. ಸಿ. ವ್ಯಾಲಿ ಯೋಜನೆಯ ಮೊದಲ ಹಂತದಲ್ಲಿ 143 ಕೆರೆ ತುಂಬಿಸಲಾಗಿದೆ. 2ನೇ ಹಂತದಲ್ಲಿ 272 ಕೆರೆ ಭರ್ತಿ […] - [ಕೊಟ್ಟ ಬರವಸೆ ಈಡೇರಿಸಿಲ್ಲ. ಶಾಸಕರ ರಾಜೀನಾಮೆಗೆ ಒತ್ತಾಯಿಸಿ ಧರಣಿ: ಬಸವರಾಜ್ ಮ್ಯಾಗಳಮನಿ](https://valmikiastra.in/25/11/2025/5359/): ಕೊಟ್ಟ ಬರವಸೆ ಈಡೇರಿಸಿಲ್ಲ. ಶಾಸಕರ ರಾಜೀನಾಮೆಗೆ ಒತ್ತಾಯಿಸಿ ಧರಣಿ: ಬಸವರಾಜ್ ಮ್ಯಾಗಳಮನಿ.. ಗಂಗಾವತಿ: ಗಂಗಾವತಿ ವಿಧಾನ ಸಭಾ ಕ್ಷೇತ್ರದ ಶಾಸಕ ಜನಾರ್ಧನ್ ರಡ್ಡಿ ರಾಜೀನಾಮೆಗೆ ಒತ್ತಾಯಿಸಿ ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮೀಟಿಯು ನಗರದ ಬಸ್ ನಿಲ್ದಾಣದ ಸಮೀಪದಲ್ಲಿರುವ ಬಸವೇಶ್ವರ ಪುತಳಿ ಮುಂದೆ ಸಾಂಕೇತಿಕ ಧರಣಿ ನಡೆಸಿದರು. ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಮಾತನಾಡಿ ಶಾಸಕರೇ ಭರವಸೆ ನೀಡಿದ ಅಂಜನಾದ್ರಿಗೆ ಐದು ಸಾವಿರ ಕೋಟಿ ರೂಪಾಯಿ, ಬಡವರಿಗೆ ಡಬಲ್ ಬೆಡ್ ರೂಮ್, ಉದ್ಯೋಗ ಸ್ರಷ್ಟಿಗೆ ಕೈಗಾರಿಕೆ ಸ್ಥಾಪನೆ, ಪುನರ್ಜನ್ಮ ನೀಡಿದ ಕ್ಷೇತ್ರ ಗಂಗಾವತಿ ಎಂದು ಹೇಳಿದ ಎಲ್ಲಾ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದರು. ಅಲೆಮಾರಿಗೆ ಜನಾಂಗದವರಿಗೆ ವಸತಿ ಕಲ್ಪಿಸಿಕೊಡುವುದು, ಸರ್ಕಾರಿ ಕಛೇಗಳಿಗೆ ಸ್ವಂತ ಕಟ್ಟಡ ಒದಗಿಡುವದು,ಸಿಟಿ ಮಾರ್ಕೆಟ್ ಆರಂಬಿಸುವದು, ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಿಕೊಡುವುದು, ಬೈಪಾಸ್ ರಸ್ತೆ ಸೇರಿದಂತೆ ಹಲವು ಬಾರಿ ಮನವಿ ಸಲ್ಲಿಸಿದರೂ ಸ್ಪಂದಿದಿರುವದಿಲ್ಲ, ಕ್ಷೇತ್ರದಲ್ಲಿದ್ದು ಜನರ ಸಮಸ್ಯೆ ಆಲಿಸುವಲ್ಲಿ ನಿರ್ಲಕ್ಷವಹಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಿ, […] - [ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗೆ ನರೇಗಾ ಸಹಕಾರಿ ವಡ್ಡರಹಟ್ಟಿ ಪಂಚಾಯತ ಅಭಿವೃದ್ದಿ ಅಧಿಕಾರಿ ಸುರೇಶ ಚಲವಾದಿ ಹೇಳಿಕೆ 2026-27ನೇ ಸಾಲಿನ ನರೇಗಾ ಕ್ರಿಯಾ ಯೋಜನೆಯ ಗ್ರಾಮಸಭೆ..](https://valmikiastra.in/25/11/2025/5355/): ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗೆ ನರೇಗಾ ಸಹಕಾರಿ ವಡ್ಡರಹಟ್ಟಿ ಪಂಚಾಯತ ಅಭಿವೃದ್ದಿ ಅಧಿಕಾರಿ ಸುರೇಶ ಚಲವಾದಿ ಹೇಳಿಕೆ 2026-27ನೇ ಸಾಲಿನ ನರೇಗಾ ಕ್ರಿಯಾ ಯೋಜನೆಯ ಗ್ರಾಮಸಭೆ.. ಗಂಗಾವತಿ: ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಗೆ ನರೇಗಾ ಯೋಜನೆ ವರದಾನವಾಗಿದೆ ಎಂದು ವಡ್ಡರಹಟ್ಟಿ ಪಂಚಾಯತ ಅಭಿವೃದ್ದಿ ಅಧಿಕಾರಿ ಸುರೇಶ ಚಲವಾದಿ ಹೇಳಿದರು.ತಾಲೂಕಿನ ವಡ್ಡರಹಟ್ಟಿ ಗ್ರಾಮ ಪಂಚಾಯತ್ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ 2026-27ನೇ ಸಾಲಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಕ್ರಿಯಾ ಯೋಜನೆ ಸಿದ್ದಪಡಿಸುವಿಕೆ ಕುರಿತ ಗ್ರಾಮಸಭೆಯಲ್ಲಿ ಮಾತನಾಡಿದರು.ಈಗಾಗಲೇ ಮನೆ-ಮನೆ ಭೇಟಿ ಮೂಲಕ ರೈತರು, ಗ್ರಾಮಸ್ಥರಿಂದ ಕಾಮಗಾರಿಗಳ ಬೇಡಿಕೆಯನ್ನು ಪಡೆಯಲಾಗಿದೆ. ವಾರ್ಡಸಭೆ ಮೂಲಕ ವಾರ್ಡನಲ್ಲಿರುವ ಜನರ ಬೇಡಿಕೆಗಳನ್ನು ಪಡೆಯಲಾಗಿದೆ. ಅಂತಿಮವಾಗಿ ಕಾಮಗಾರಿ ಗುಚ್ಛ ತಯಾರಿಸಿ ಗ್ರಾಮಸಭೆ ಮೂಲಕ ಒಪ್ಪಿಗೆ ಪಡೆದು ಮಾನವ ದಿನಗಳ ಗುರಿಗೆ ಅನುಗುಣವಾಗಿ ಕ್ರಿಯಾ ಯೋಜನೆ ತಯಾರಿಸಿ ಜಿಲ್ಲಾ ಪಂಚಾಯತಿಯಿಂದ ಅಂತಿಮವಾಗಿ ಅನುಮೋದನೆ ಪಡೆಯಲಾಗುತ್ತದೆ ಎಂದು ತಿಳಿಸಿದರು.ಕ್ರಿಯಾ ಯೋಜನೆಯಲ್ಲಿ ನರೇಗಾ ಕೂಲಿಕಾರರ ಕೂಲಿ ಕೆಲಸಕ್ಕೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿಗೆ ಹೆಚ್ಚು ಒತ್ತು […] - [ತುಂಗಭದ್ರಾ ನೀರಾವರಿ ಕಾರ್ಮಿಕರ ವೇತನ ಪಾವತಿಗೆ ಆಗ್ರಹ.](https://valmikiastra.in/25/11/2025/5352/): ತುಂಗಭದ್ರಾ ನೀರಾವರಿ ಕಾರ್ಮಿಕರ ವೇತನ ಪಾವತಿಗೆ ಆಗ್ರಹ. ಗಂಗಾವತಿ:ಕರ್ನಾಟಕ ನೀರಾವರಿ ನಿಗಮಕ್ಕೆ ಸೇರಿದ ತುಂಗಭದ್ರಾ ನೀರಾವರಿ ಕಾರ್ಮಿಕರ ವೇತನ ಪಾವತಿಸುವಂತೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘ (AICCTU) ಕೇಂದ್ರ ಸಮಿತಿ ಕಾರ್ಮಿಕ ನಿರೀಕ್ಷಕರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಎಲ್ಲಾ ಉಪ ವಿಭಾಗದ ಕಾರ್ಯನಿರ್ವಹಿಸುತ್ತಿರುವ ಕಾಲುವೆ ಮತ್ತು ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ 5 ತಿಂಗಳಿಂದ ಬಾಕಿ ವೇತನ ಪಾವತಿಸದೇ ವಿಳಂಬ ಮಾಡಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಂಡು ಕೂಡಲೇ ವೇತನ ಪಾವತಿಸುವಂತೆ ಒತ್ತಾಯಿಸಿದರು.ಕರ್ನಾಟಕ ನೀರಾವರಿ ನಿಗಮಕ್ಕೆ ಸೇರಿದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಎಲ್ಲಾ ಉಪ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕಳೆದ 5 ತಿಂಗಳಿಂದ ಬಾಕಿ ವೇತನ ಪಾವತಿಸದೇ ವಿಳಂಬ ಮಾಡಲಾಗಿರುತ್ತದೆ. ಇದರಿಂದ ಕಾರ್ಮಿಕರ ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದ್ದು, ದೈನಂದಿನ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಹಾಗೂ ಮನೆಯ ಸದಸ್ಯರಿಗೆ ಅನಾರೋಗ್ಯ ಸಮಸ್ಯೆಗೆ ಚಿಕಿತ್ಸೆ ಕೊಡಿಸಲು ಸಾಲ-ಸೋಲ ಮಾಡುವಂತಾಗಿದೆ. ಕಾರ್ಮಿಕರು ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ಕೆಲಸದಲ್ಲಿ ತೊಡಿಗಿರುವ ಕಾರ್ಮಿಕರಿಗೆ ಟೆಂಡರ್‌ ನಿಯಮಾವಳಿಗಳಂತೆ ವೇತನ ಪಾವತಿಸದೇ ಟೆಂಡರ್ […] - [ಎನ್ ಆರ್ ಎಲ್ ಎಂ ಯೋಜನೆ ಸೌಲಭ್ಯ ಪಡೆಯಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಸಲಹೆ ಜಂಗಮರ್ ಕಲ್ಗುಡಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ಎನ್ ಆರ್ ಎಲ್ ಎಂ ಶೆಡ್ ಉದ್ಘಾಟನೆ..](https://valmikiastra.in/24/11/2025/5347/): ಎನ್ ಆರ್ ಎಲ್ ಎಂ ಯೋಜನೆ ಸೌಲಭ್ಯ ಪಡೆಯಿರಿ* ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಸಲಹೆ ಜಂಗಮರ್ ಕಲ್ಗುಡಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡ ಎನ್ ಆರ್ ಎಲ್ ಎಂ ಶೆಡ್ ಉದ್ಘಾಟನೆ.. ಗಂಗಾವತಿ* : ತಾಲೂಕಿನ ಜಂಗಮರ್ ಕಲ್ಗುಡಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಮಹಿಳಾ ಸ್ವಸಹಾಯ ಸಂಘಗಳ ಎನ್ ಆರ್ ಎಲ್ ಎಂ ಸಂಜೀವಿನಿ ಶೆಡ್ ನ ನೂತನ ಕಟ್ಟಡವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಸೋಮವಾರ ಉದ್ಘಾಟಿಸಿದರು.ನಂತರ ಅವರು ಮಾತನಾಡಿ, ಜಂಗಮರ್ ಕಲ್ಗುಡಿ ಗ್ರಾಪಂ ವ್ಯಾಪ್ತಿಯ ಸ್ವಸಹಾಯ ಸಂಘಗಳ ಮಹಿಳೆಯರು ಒಕ್ಕೂಟದ ಸಭೆ, ತರಬೇತಿಗಳು ಹಾಗೂ ವಿವಿಧ ಜೀವನೋಪಾಯ ಚಟುವಟಿಕೆಗಳನ್ನು ಕೈಗೊಳ್ಳಲು ಎನ್ ಆರ್ ಎಲ್ ಎಂ ಶೆಡ್ ಅನುಕೂಲವಾಗಲಿದೆ. ಎಲ್ಲ ಸ್ವಸಹಾಯ ಸಂಘಗಳ ಮಹಿಳೆಯರು ಇದರ ಉಪಯೋಗ ಪಡೆದುಕೊಳ್ಳಬೇಕು. ಎನ್ ಆರ್ ಎಲ್ ಎಂ ಸಂಜೀವಿನಿ ಯೋಜನೆಯಡಿ ದೊರೆಯುವ ಸಾಲ […] - [ತುಂಗಭದ್ರಾ ಡ್ಯಾಂ ಕ್ರಸ್ಟಗೇಟು ಕಾಮಗಾರಿ ಬೇಗ ಆರಂಭವಾಗಲಿ:ಯಡ್ಲಪಲ್ಲಿ ಆನಂದರಾವ್.](https://valmikiastra.in/24/11/2025/5344/): ತುಂಗಭದ್ರಾ ಡ್ಯಾಂ ಕ್ರಸ್ಟಗೇಟು ಕಾಮಗಾರಿ ಬೇಗ ಆರಂಭವಾಗಲಿ:ಯಡ್ಲಪಲ್ಲಿ ಆನಂದರಾವ್. ಗಂಗಾವತಿ: ರೈತರ ಜೀವನದಿ ತುಂಗಭದ್ರಾ ಡ್ಯಾಮಿನ ಕ್ರಸ್ಟ್ ಗೇಟ್ ಗಳು ಸಿಥಿಲಾವತಿಯಿಂದಾಗಿ ಈ ಬಾರಿ ಬೇಸಿಗೆ ಹಂಗಾಮಿನಲ್ಲಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ಒದಗಿಸಲು ಆಗುತ್ತಿಲ್ಲ ಆದ್ದರಿಂದ ರಾಜ್ಯ ಸರ್ಕಾರ ತುಂಗಭದ್ರಾ ಬೋರ್ಡ್ ಕೂಡಲೇ ಕ್ರಸ್ಟ್ ಗೇಟ್ ದುರಸ್ತಿ ಮಾಡುವ ಕಾಮಗಾರಿಯನ್ನು ಆರಂಭಿಸುವಂತೆ ಬಿಜೆಪಿ ರೈತ ಮೋರ್ಚಾ ಮುಖಂಡ ಯಡ್ಲಪಲ್ಲಿ ಆನಂದ ರಾವ್ ಕಲ್ಗುಡಿ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರದ ನಿರ್ಲಕ್ಷದಿಂದಾಗಿ ರೈತರ ಜೀವನ ನಾಡಿ ತುಂಗಭದ್ರಾ ಡ್ಯಾಮಿನ ಕ್ರಸ್ಟ್ ಗೇಟ್ ಗಳು ಶಿಥಿಲಾವಸ್ತೆಗೊಂಡಿದ್ದರು. ಅವುಗಳನ್ನು ದುರಸ್ತಿ ಮಾಡದೆ ನಿರ್ಲಕ್ಷ್ಯ ಮಾಡಿದ್ದರಿಂದ ಪೂರ್ಣ ಪ್ರಮಾಣದಲ್ಲಿ ಈಗ ರಿಪೇರಿಗೆ ಬಂದಿವೆ. ಕೋಟ್ಯಾಂತರ ರೂಪಾಯಿ ಆದಾಯ ತರುವ ತುಂಗಭದ್ರಾ ಅಚ್ಚುಕಟ್ಟು ರೈತರು ಬೇಸಿಗೆ ಬೆಳೆಯನ್ನು ಕಳೆದುಕೊಳ್ಳುವ ಸ್ಥಿತಿ ಬಂದಿದೆ. ತುಂಗಭದ್ರ ಅಚ್ಚುಕಟ್ಟು ಪ್ರದೇಶದಲ್ಲಿ 12,000 ಹೆಕ್ಟರ್ ಭೂಮಿ ಪ್ರತಿಬಾರಿ ಬಿತ್ತನೆ ಆಗುತ್ತದೆ. ಇದರಿಂದ ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಕೋಟ್ಯಾಂತರ ರೈತರು ಬದುಕು […] - [ಪರಿಶಿಷ್ಟ ಜಾತಿಯ ಹಿರಿಯ ರಾಜಕಾರಣಿಯಾದ ಕೆ.ಹೆಚ್. ಮುನಿಯಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲು ಒತ್ತಾಯ: ಯಲ್ಲಪ್ಪ ಕಟ್ಟಿಮನಿ.](https://valmikiastra.in/24/11/2025/5341/): ಪರಿಶಿಷ್ಟ ಜಾತಿಯ ಹಿರಿಯ ರಾಜಕಾರಣಿಯಾದ ಕೆ.ಹೆಚ್. ಮುನಿಯಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲು ಒತ್ತಾಯ: ಯಲ್ಲಪ್ಪ ಕಟ್ಟಿಮನಿ. ಕಾರಟಗಿ: ರಾಜ್ಯದಲ್ಲಿ ಪ್ರಸ್ತುತ ಆಹಾರ ಇಲಾಖೆ ಸಚಿವರಾಗಿರುವ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಪರಿಶಿಷ್ಟ ಜಾತಿಯ ಮಾದಿಗ ಸಮುದಾಯದವರಾಗಿದ್ದು, ಇವರು ಒಬ್ಬ ಹಿರಿಯ ಕಾಂಗ್ರೆಸ್ ನಾಯಕರಾಗಿ, ಸತತ ಏಳು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಹಾಗೂ ರಾಜ್ಯದಲ್ಲಿಯೂ ಶಾಸಕರಾಗಿ, ಮಂತ್ರಿಯಾಗಿ ಸೇವೆ ಮಾಡುತ್ತಿದ್ದಾರೆ. ಇವರ ಆಡಳಿತಾವಧಿಯಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೇ ನಿಷ್ಠಾವಂತ ರಾಜಕಾರಣಿಯಾಗಿ ಸಾರ್ವಜನಿಕರ ಜನಾನುರಾಗಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪಕ್ಷಕ್ಕೆ ಪ್ರಾಮಾಣಿಕತೆಯಿಂದ ನಿಷ್ಠಾವಂತ ನಾಯಕರಾದ ಇವರನ್ನು ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡುವ ಮೂಲಕ ನಾಡಿನಲ್ಲಿ ಇನ್ನಷ್ಟು ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸುತ್ತದೆ ಎಂದು ಸಮಿತಿಯ ರಾಜ್ಯಾಧ್ಯಕ್ಷರಾದ ಯಲ್ಲಪ್ಪ ಕಟ್ಟಿಮನಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಮಾದಿಗ ಸಮುದಾಯ ತುಳಿತಕ್ಕೊಳಗಾಗಿ ಸಮಾಜದ ಸಮಾನತೆಯಲ್ಲಿ ತೀರಾ ಹಿಂದುಳಿದ ಸಮುದಾಯವಾಗಿದೆ. ಈ ಸಮುದಾಯದ ನಾಯಕರಾದ ಕೆ.ಹೆಚ್. […] - [ಸೇನೆಗೆ ಮಾಜಿ ಯೋಧನ ಪುತ್ರ ಆಯ್ಕೆ ಮುಖ್ಯಗುರು ಪ್ರಭು ಟಕ್ಕಳಕಿ ಹರ್ಷ.](https://valmikiastra.in/24/11/2025/5338/): ಸೇನೆಗೆ ಮಾಜಿ ಯೋಧನ ಪುತ್ರ ಆಯ್ಕೆ ಮುಖ್ಯಗುರು ಪ್ರಭು ಟಕ್ಕಳಕಿ ಹರ್ಷ. ಮಾನ್ವಿ. ಪೂರ್ವ ಪ್ರಾಥಮಿಕ ಶಿಕ್ಷಣ ನಮ್ಮ ಶಾಲೆಯಲ್ಲಿ ಪಡೆದ ಮಹೇಶ್ ನಾಯಕ ನಮ್ಮ ಶಾಲೆಯ ವಿದ್ಯಾರ್ಥಿ ಇಂದು ದೇಶ ಸೇವೆಗೆ ಭಾರತೀಯ ಸೇನೆಗೆ ನೇಮಕವಾಗಿರುವುದು ನನಗೆ ಸಂತಸ ತಂದಿದೆ ಹಾಗೆ ನನ್ನ ವಿದ್ಯಾರ್ಥಿ ದೇಶ ಸೇವೆಗೆ ಹೋಗುತ್ತಿರುವುದು ಈಗಿನ ವಿದ್ಯಾರ್ಥಿಗಳಿಗೆ ಹಾಗೂ ಯುವಕರಿಗೆ ಪ್ರೇರಣೆಯಾಗಲಿ ಎಂದು ಸಿದ್ಧಾರೂಢ ಸಂಸ್ಥೆಯ ಮುಖ್ಯ ಗುರುಗಳು ಹರ್ಷ ವ್ಯಕ್ತಪಡಿಸಿದ್ದಾರೆ ಸಮೀಪದ ಬೆಟ್ಟದೂರು ಗ್ರಾಮದ ಮಾಜಿ ಯೋಧ ಗೋಪಾಲ ನಾಯಕ ಬೆಟ್ಟದೂರು ಇವರ ಪುತ್ರ ಮಹೇಶ್ ನಾಯಕ ಬೆಟ್ಟದೂರು ರಾಯಚೂರಿನಲ್ಲಿ ನಡೆದ ಅರ್ಹತಾ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗ್ನಿವೀರ ಗೆ ನೇಮಕವಾಗಿದ್ದಾರೆ ಕಾರಣ ಕುಟುಂಬಸ್ಥರು ಹಾಗೂ ಗ್ರಾಮದ ಜನತೆ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಖಾಸಗಿ ಉಪನ್ಯಾಸಕ ಅಧ್ಯಕ್ಷರಾದ ಆಂಜನೇಯ ನಸ್ಲಾಪುರ್ ಹಾಗೂ ಅಧ್ಯಕ್ಷರು ಪದಾಧಿಕಾರಿಗಳು ಕೇಂದ್ರೀಯ ಶಶಸ್ತ್ರ ಪಡೆಗಳ ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ ಮಾನ್ವಿ ಮತ್ತು ಸಿರವಾರ ರಾಜ್ಯದ್ಯಕ್ಷರಾದ ಅಂಬಣ್ಣ ನಾಯಕ ಗುಜ್ಜಲ್ […] - [ಮಲ್ಲಾಪುರ್. ಶ್ರೀ ಆಂಜನೇಯ ಸ್ವಾಮಿ ನೂತನರಥೋತ್ಸವದ ಜೋಡಣೆಗೆ ಶ್ರೀ ವಿದ್ಯಾ ದಾಸ ಬಾಬಾಜಿ ವಿಶೇಷ ಪೂಜೆ....](https://valmikiastra.in/24/11/2025/5332/): ಮಲ್ಲಾಪುರ್. ಶ್ರೀ ಆಂಜನೇಯ ಸ್ವಾಮಿ ನೂತನರಥೋತ್ಸವದ ಜೋಡಣೆಗೆ ಶ್ರೀ ವಿದ್ಯಾ ದಾಸ ಬಾಬಾಜಿ ವಿಶೇಷ ಪೂಜೆ…. ಗಂಗಾವತಿ.. ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಸದ್ಭಕ್ತರ ಸಹಕಾರದಿಂದ ಬಹು ದಿನಗಳಿಂದ ಕಂಡಿದ್ದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದ ನಿರ್ಮಾಣದ ಕನಸು ನನಸಾಗಿದೆ. ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಟ್ರಸ್ಟ್ ಮಲ್ಲಾಪುರ್ ರವಿವಾರದಂದು ನೂತನ ರಥೋತ್ಸವದ ಜೋಡಣೆಗೆ ಗಂಗೆ ಪೂಜೆ ಹಾಗೂ ರಥೋತ್ಸವದ ಜೋಡಣೆಯ ಕಾರ್ಯಕ್ಕೆ ವಿಶೇಷ ಪೂಜೆ ಸಲ್ಲಿಸಿದರು.. ಈ ಸಂದರ್ಭದಲ್ಲಿ ದೇವಸ್ಥಾನದ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಮಾಜಿ ಕಾಡ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಮಾಜಿ ಸಚಿವ ಮಲ್ಲಿಕಾರ್ಜುನ ನಾಗಪ್ಪ ಅಮರ ಜ್ಯೋತಿ ನರಸಪ್ಪ ಎಸ್ ಬಿ ಹಿರೇಮಠ ಆದಾಯ ಸ್ವಾಮಿ ಶಾಂತಮ್ಮ ಮಲ್ಲಿಕಾರ್ಜುನ್ ಕಷ್ಟಪಟಿಲ್ ಸುಕ್ಕಪ್ಪ ಲಿಂಗರಾಜ ಮಂಜುನಾಥ್ ಕಲಾಲ್ ಸೇರಿದಂತೆ ಇತರರು ಮಾತನಾಡಿ ಡಿಸೆಂಬರ್ 2ರಂದು ನೂತನ ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಲೋಕಾರ್ಪಣೆ ಗೋ ಳ್ಳಲಿದ್ದು ಪ್ರಯುಕ್ತ ಡಿಸೆಂಬರ್ 1 ರಿಂದ 3 ರವರೆಗೆ ಲೋಕಕಲ್ಯಾಣಾರ್ಥಕವಾಗಿ ಶ್ರೀ ಆಂಜನೇಯ ಸ್ವಾಮಿಗೆ ಮೂಲ […] - [ಕಾರ್ಮಿಕ ಪರ ನೀತಿಗೆ ಒತ್ತಾಯಿಸಿಫ್ರೀಡಂ ಪಾರ್ಕಲ್ಲಿ ನ.೨೭ಕ್ಕೆ ಬೃಹತ್ ಪ್ರತಿಭಟನೆ...](https://valmikiastra.in/24/11/2025/5329/): ಕಾರ್ಮಿಕ ಪರ ನೀತಿಗೆ ಒತ್ತಾಯಿಸಿಫ್ರೀಡಂ ಪಾರ್ಕಲ್ಲಿ ನ.೨೭ಕ್ಕೆ ಬೃಹತ್ ಪ್ರತಿಭಟನೆ… ಗಂಗಾವತಿ : ಕೇಂದ್ರ ಹಾಗು ರಾಜ್ಯ ಸರಕಾರಗಳು ಕಾರ್ಮಿಕ ಪರ ನೀತಿ ಅನುಸರಿಸಿ ಕನಿಷ್ಠ ವೇತನ ಜಾರಿ, ಗುತ್ತಿಗೆ ಪದ್ಧತಿ ರದ್ದತಿ, ಖಾಯಂ ನೇಮಕಾತಿಗೆ ಒತ್ತಾಯಿಸಿ ಬೆಂಗಳೂರು ಫ್ರಿಡಂ ಪಾರ್ಕ್ ಲ್ಲಿ ನವೆಂಬರ್ ೨೭ ಗುರುವಾರ ಬೆಳಗ್ಗೆ ೧೧ ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಇಸಿಸಿಟಿಯು ರಾಷ್ಟಿçÃಯ ಉಪಾಧ್ಯಕ್ಷ ಕ್ರಿಷ್ಟನ್ ರೋಜಾರಿಯ ತಿಳಿಸಿದರು.ಅವರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು.ಕರ್ನಾಟಕ ರಾಜ್ಯ ಸರಕಾರ ಕಾರ್ಮಿಕರ ಕಾಂಟ್ರಾಕ್ಟ್ ಪದ್ಧತಿಯನ್ನು ತೆಗೆದು ಹಾಕಿ ಸ್ವಸಹಾಯ ಗುಂಪಿನ ಮಾದರಿಯಲ್ಲಿ ಕಾರ್ಮಿಕ ಕಾಯ್ದೆ ತರಲು ಉದ್ದೇಶಿಸಿದ್ದು, ಇದು ಅಳಿಯ ಅಲ್ಲ ಮಗಳ ಗಂಡ ಎನ್ನುವಂತಾಗುತ್ತದೆ ಖಾಯಂ ನೇಮಕ ಮಾಡಿಕೊಂಡು ಆಗುತ್ತಿರುವ ಭ್ರಷ್ಟಾಚಾರ ತಡೆಯಬೇಕು, ಕೇಂದ್ರ ಮೋದಿ ಸರಕಾರ ೧೯೨೬ ಟ್ರೇಡ್ ಯುನಿಯನ್ ಕಾಯ್ದೆ, ಗುತ್ತಿಗೆ ಕಾರ್ಮಿಕ ಕಾಯ್ದೆ ೧೯೭೦, ಕಾರ್ಖಾನೆ ಕಾಯ್ದೆ ೧೯೪೮, ಕೈಗಾರಿಕಾ ವಿವಾದಿತ ಕಾಯ್ದೆ ೧೯೪೭ ಇನ್ನು ಹಲವು ಕಾಯ್ದೆಗಳಲ್ಲಿ ಕಾರ್ಮಿಕ […] - [ಪ್ರಸ್ತುತ ದಿನಗಳಲ್ಲಿ ಕಣ್ಮರೆಯಾಗುತ್ತಿರುವ ಪರಿಸರವನ್ನು ಉಳಿಸಿ ಬೆಳೆಸುವ ಜತೆಗೆ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ : ಯಶಸ್ಸು.](https://valmikiastra.in/24/11/2025/5325/): ಪ್ರಸ್ತುತ ದಿನಗಳಲ್ಲಿ ಕಣ್ಮರೆಯಾಗುತ್ತಿರುವ ಪರಿಸರವನ್ನು ಉಳಿಸಿ ಬೆಳೆಸುವ ಜತೆಗೆ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ : ಯಶಸ್ಸು. ಬಳ್ಳಾರಿ / ಕಂಪ್ಲಿ: ಪ್ರಸ್ತುತ ದಿನಗಳಲ್ಲಿ ಕಣ್ಮರೆಯಾಗುತ್ತಿರುವ ಪರಿಸರವನ್ನು ಉಳಿಸಿ ಬೆಳೆಸುವ ಜತೆಗೆ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಬೇರು ಸಂಸ್ಥೆ ಅಧ್ಯಕ್ಷ ಯಶಸ್ಸು ಹೇಳಿದರು.ಕುಡತಿನಿ ಪಟ್ಟಣದ 3ನೇ ವಾರ್ಡಿನ ಬುಡುಗ ಜಂಗಮ ಕಾಲೋನಿಯಲ್ಲಿ ಸಾಲು ಮರದ ತಿಮ್ಮಕ್ಕ ಅವರ ಸವಿ ನೆನಪಿಗಾಗಿ ಕುಡತಿನಿ ಪಪಂ, ಪೊಲೀಸ್ ಇಲಾಖೆ, ಬೇರು ಸಂಸ್ಥೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಸಸಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಮಾನವನ ದುರಾಸೆಯಿಂದಾಗಿ ಬಹತ್ ಅರಣ್ಯ ಪ್ರದೇಶಗಳು ಕೈಗಾರಿಕಾ ಕಟ್ಟಡಗಳು, ಮನೆ, ರೆಸಾರ್ಟ್‌ಗಳೂ ಸೇರಿದಂತೆ ವಿವಿಧ ಬಗೆಯ ಉದ್ಯಮ ಕೇಂದ್ರಗಳಾಗಿ ಮಾರ್ಪಾಡಾಗುತ್ತಿರುವ ದಿನಗಳಲ್ಲಿ ಪ್ರತಿಯೊಬ್ಬರು ಎಚ್ಚೆತ್ತು ಕೊಂಡು ಪರಿಸರ ಉಳಿವಿಗೆ ಮುಂದಾಗುವ ಮೂಲಕ ಪ್ರಾಕೃತಿಕ ಸಂಪತ್ತನ್ನು ಉಳಿಸಲು ಪಣತೊಡಬೇಕು. ಈಗಾಗಲೇ ಸಾಕಷ್ಟು ಸಸಿಗಳನ್ನು ನೆಟ್ಟು, ಪರಿಸರ ಬೆಳೆಸುವ ನಿಟ್ಟಿನಲ್ಲಿ ನಿಗಾವಹಿಸಲಾಗಿದೆ. ಮುಂದಿನ ದಿನದಲ್ಲಿ ಬಟ್ಟೆ, ಬ್ಯಾಗ್ ವಿತರಣೆ ಮಾಡಲಾಗುವುದು, ಸರ್ಕಾರಿ […] - [ಕುಡತಿನಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ಹಣಕಾಸು ಇಲಾಖೆ ಅನುಮತಿ ನೀಡದಿರುವುದರಿಂದ ಸೂಕ್ತ ಕ್ರಮಕೈಗೊಂಡು ಸದರಿ ಪ್ರಸ್ತಾವನೆ ಅಂಶ ಪುನಃ ಮುಂದುವರಿಸುವಂತೆ ಸಂಸದ ಈ.ತುಕಾರಾಂಗೆ ಮನವಿ..](https://valmikiastra.in/24/11/2025/5321/): ಕುಡತಿನಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ಹಣಕಾಸು ಇಲಾಖೆ ಅನುಮತಿ ನೀಡದಿರುವುದರಿಂದ ಸೂಕ್ತ ಕ್ರಮಕೈಗೊಂಡು ಸದರಿ ಪ್ರಸ್ತಾವನೆ ಅಂಶ ಪುನಃ ಮುಂದುವರಿಸುವಂತೆ ಸಂಸದ ಈ.ತುಕಾರಾಂಗೆ ಮನವಿ.. ಬಳ್ಳಾರಿ / ಕಂಪ್ಲಿ: ಕುಡತಿನಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಹಣ ಮಂಜೂರು ಮಾಡಲು ಹಣಕಾಸು ಇಲಾಖೆ ಅನುಮತಿ ನೀಡದಿರುವುದರಿಂದ ಸೂಕ್ತ ಕ್ರಮಕೈಗೊಂಡು ಸದರಿ ಪ್ರಸ್ತಾವನೆ ಅಂಶ ಪುನಃ ಮುಂದುವರಿಸುಂತೆ ಆಗ್ರಹಿಸಿ, ಕುಡತಿನಿ ಪಟ್ಟಣದ ನಿವಾಸಿಗಳು ಸಂಡೂರಿನ ಸಂಸದರ ಕಛೇರಿಯಲ್ಲಿ ಸಂಸದ ಈ.ತುಕಾರಾಂ ಇವರಿಗೆ ಮನವಿ ಸಲ್ಲಿಸಿದರು.ನಂತರ ಮುಖಂಡ ಟಿ.ಕೆ.ಕಾಮೇಶ ಮಾತನಾಡಿ, ಕುಡತಿನಿ ಪಟ್ಟಣವು ಮೂವತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಮತ್ತು ಹತ್ತಾರು ಹಳ್ಳಿಗಳ ಕೇಂದ್ರ ಸ್ಥಾನವಾಗಿದೆ, ಕುಡತಿನಿ ಪಟ್ಟಣದ ಸುತ್ತಮುತ್ತ ವಿದ್ಯುತ್ ಉತ್ಪಾದನೆ, ಕಬ್ಬಿಣ ಹಾಗೂ ಮೆದು ಕಬ್ಬಿಣ ಉತ್ಪಾದನೆಯ ಹಲವಾರು ಕಾರ್ಖಾನೆಗಳು ಪ್ರಾರಂಭಗೊಂಡಿವೆ, ಇವುಗಳಿಂದ ಹೊರಬಿಡುವ ವಿಷ ಅನಿಲ, ಕಪ್ಪು ಧೂಳು ಕುಡತಿನಿ ಹಾಗೂ ಸುತ್ತಮುತ್ತಲಿನ ಹಳ್ಳಿಗಳ ಜನರ ಅರೋಗ್ಯದ […] - [ವೃತ್ತಿಪರ ಹಾಸ್ಟೆಲ್ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆಗೆ ಒತ್ತಾಯಿಸಿ ಎಸ್ ಎಫ್ ಐ ಪ್ರತಿಭಟನೆ ...](https://valmikiastra.in/22/11/2025/5316/): ವೃತ್ತಿಪರ ಹಾಸ್ಟೆಲ್ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆಗೆ ಒತ್ತಾಯಿಸಿ ಎಸ್ ಎಫ್ ಐ ಪ್ರತಿಭಟನೆ … . ವೃತ್ತಿಪರ ಹಾಸ್ಟೆಲ್ ವಿದ್ಯಾರ್ಥಿಗಳ ಆಯ್ಕೆ ಪಟ್ಟಿ ಬಿಡುಗಡೆಗೆ ಒತ್ತಾಯಿಸಿ ಎಸ್ ಎಫ್ ಐ ಪ್ರತಿಭಟನೆ ಗಂಗಾವತಿ. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವೃತ್ತಿಪರ ವಿದ್ಯಾರ್ಥಿಗಳು ಹಾಸ್ಟೆಲ್ ಸೌಲಭ್ಯಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿ ಹಲವು ತಿಂಗಳುಗಳು ಗತಿಸಿದರು ಸಹ ಇದುವರೆಗೆ ಹಾಸ್ಟೆಲ್ ಆಯ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸದೆ ನಿರ್ಲಕ್ಷ ವಹಿಸುತ್ತಿರುವುದನ್ನು ಖಂಡಿಸಿ ಭಾರತ ವಿದ್ಯಾರ್ಥಿ ಫೆಬ್ರೇಶನ್ ತಾಲೂಕ ಸಮಿತಿಯ ಕಾರ್ಯಕರ್ತರು ಶನಿವಾರದಂದು ವಿದ್ಯಾರ್ಥಿ ಗಳೊಂದಿಗೆ ತಾಲೂಕಾ ಪಂಚಾಯತ್ ಕಾರ್ಯಾಲಯದ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ನಾಗರಾಜ್ ಮಾತನಾಡಿ ಗಂಗಾವತಿ ಸುತ್ತಮುತ್ತಲಿನ ಗ್ರಾಮಗಳಿಂದ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣಕ್ಕೆ ವ್ಯಾಸಂಗ ಮಾಡಲು ಆಗಮಿಸುತ್ತಿದ್ದು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಪಾಠ ಪ್ರವಚನಗಳಿಂದ ವಂಚಿತರಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ. ಪ ಜಾತಿ ಪ ಪಂಗಡ. ಕಲ್ಯಾಣ […] - [ಪಂಚ ಗ್ಯಾರಂಟಿ ಯೋಜನೆಗಳು ಪ್ರಾಮಾಣಿಕವಾಗಿ ಜಾರಿಗೆ– ಶ್ರೀನಿವಾಸ್ ರಾವ್.](https://valmikiastra.in/22/11/2025/5312/): ಪಂಚ ಗ್ಯಾರಂಟಿ ಯೋಜನೆಗಳು ಪ್ರಾಮಾಣಿಕವಾಗಿ ಜಾರಿಗೆ– ಶ್ರೀನಿವಾಸ್ ರಾವ್. ಬಳ್ಳಾರಿ / ಕಂಪ್ಲಿ : ಪಂಚ ಗ್ಯಾರಂಟಿ ಯೋಜನೆಗಳು ಪ್ರಾಮಾಣಿಕವಾಗಿ ಜಾರಿಗೆ– ಶ್ರೀನಿವಾಸ್ ರಾವ್ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ “ಬಡವರ ಪರ ಸರ್ಕಾರ” ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಕಂಪ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ್ ರಾವ್ ಹೇಳಿದರು.ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಕ್ಷೇತ್ರ ಪ್ರಚಾರ ಕಾರ್ಯಕ್ರಮದಡಿ 10 ದಿನಗಳ ಕಾಲ ಜಿಲ್ಲೆಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಯೋಜಿಸಿರುವ ಪಂಚ ಗ್ಯಾರಂಟಿ ಹಾಗೂ ಇತರೆ ಅಭಿವೃದ್ಧಿ ಯೋಜನೆಗಳ ಕುರಿತು ಬೀದಿ ನಾಟಕ ಪ್ರದರ್ಶನಕ್ಕೆ ಸಣಾಪುರ ಮತ್ತು ಇಟಗಿ ಗ್ರಾಮ ಪಂಚಾಯಿತಿಗಳಲ್ಲಿ ಗುರುವಾರ ಚಾಲನೆ ನೀಡಿದರು.ಸರ್ಕಾರದ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆ ಕಂಡಿದೆ. ಬಡವರ ಪರ ಕಾಳಜಿ ಹೊಂದಿರುವ ಸರ್ಕಾರ ಜನರಿಗೆ ಅನುಕೂಲವಾಗುವ ಯೋಜನೆಗಳಿಗೆ ಆದ್ಯತೆ ನೀಡಿದೆ ಎಂದು ಹೇಳಿದರು.ಶಕ್ತಿ ಯೋಜನೆ […] - [ಶ್ರೀಜಡೆಸಿದ್ಧ ಶಿವಯೋಗಿಗಳ ಮೂಲಗದ್ದುಗೆಯ ಅದ್ದೂರಿ ಹೂವಿನ ಮಹಾರಥೋತ್ಸವ.](https://valmikiastra.in/22/11/2025/5309/): ಶ್ರೀಜಡೆಸಿದ್ಧ ಶಿವಯೋಗಿಗಳ ಮೂಲಗದ್ದುಗೆಯ ಅದ್ದೂರಿ ಹೂವಿನ ಮಹಾರಥೋತ್ಸವ. ಬಳ್ಳಾರಿ / ಕಂಪ್ಲಿ: ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಪವಾಡ ಪುರುಷರಾದ ಶ್ರೀಜಡೆಸಿದ್ದ ಶಿವಯೋಗಿಗಳ ಮೂಲಗದ್ದುಗೆಯ ಅದ್ದೂರಿ ಹೂವಿನ ಮಹಾರಥೋತ್ಸವವು ಇಂದು ಬೆಳಿಗ್ಗೆ ಜರುಗಿತು.ಶ್ರೀಜಡೆಸಿದ್ದ ಯೋಗಿಗಳ ಮೂಲ ಗದ್ದುಗೆಗೆ ವಿವಿಧ ಅಭಿಷೇಕಗಳು, ಹೂವಿನ ಅಲಂಕಾರ, ಸಹಸ್ರ ಬಿಲ್ವಾರ್ಚನೆ ಮಹಾಮಂಗಳಾರತಿಗಳು ಶ್ರದ್ಧೆ, ಭಕ್ತಿಗಳಿಂದ ಜರುಗಿದವು. ಮೂಲಗದ್ದುಗೆಯ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗ್ರಾಮದ ಹಂಪಿ ಸಾವಿರದೇವರು ಮಹಾಂತರ ಮಠದ ಪೀಠಅಧಿಪತಿಗಳಾದ ಶ್ರೀ 108 ವಾಮದೇವ ಮಹಾಂತ ಶಿವಾಚಾರ್ಯ ಭಾಗವಹಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ನಂತರ ಅಶೀರ್ವಚನ ನೀಡಿದ ಶ್ರೀಗಳು ಹಬ್ಬ, ಹರಿದಿನಗಳು, ಜಾತ್ರೆ, ರಥೋತ್ಸವಗಳ ಆಚರಣೆಯಿಂದ ಸರ್ವರಿಗೂ ಮಾನಸಿಕ, ಶಾಂತಿ ನೆಮ್ಮದಿ ದೊರಕಲಿದೆ. ಪ್ರತಿಯೊಬ್ಬರೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಶ್ರದ್ಧೆ,ಭಕ್ತಿಗಳಿಂದ ಭಾಗವಹಿಸಬೇಕು ಎಂದರು.ನAತರ ವೈವಿದ್ಯಮಯ ಹೂಗಳಿಂದ ಅಲಂಕರಿಸಿದ್ದ ಹೂವಿನ ರಥದಲ್ಲಿ ಶ್ರೀಜಡೆಸಿದ್ದ ಶಿವಯೋಗಿಗಳ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹೂವಿನ ಮಹಾರಥೋತ್ಸವಕ್ಕೆ ಸ್ವಾಮೀಜಿಗಳು ಸೇರಿದಂತೆ ಗ್ರಾಮದ ಗಣ್ಯರು ಚಾಲನೆ ನೀಡಿದರು. ರಥೋತ್ಸವದಲ್ಲಿ ಮುತೈದೆಯರ ಕಳಸ, ಕನ್ನಡಿ, ಮಂಗಳ […] - [ಛಟ್ಟಿ ಅಮಾವಾಸ್ಯೆ (ಕೊನೆಯ ಕಾರ್ತಿಕ) ಯ ಪ್ರಯುಕ್ತ ಸಣಾಪುರದ ಉದ್ಬವ ವೀರಭದ್ರೇಶ್ವರಿನಿಗೆ ವಿಶೇಷ ಪೂಜೆ..](https://valmikiastra.in/22/11/2025/5305/): ಛಟ್ಟಿ ಅಮಾವಾಸ್ಯೆ (ಕೊನೆಯ ಕಾರ್ತಿಕ) ಯ ಪ್ರಯುಕ್ತ ಸಣಾಪುರದ ಉದ್ಬವ ವೀರಭದ್ರೇಶ್ವರಿನಿಗೆ ವಿಶೇಷ ಪೂಜೆ. ಬಳ್ಳಾರಿ / ಕಂಪ್ಲಿ: ಛಟ್ಟಿ ಅಮಾವಾಸ್ಯೆ (ಕೊನೆಯ ಕಾರ್ತಿಕ) ಯ ಪ್ರಯುಕ್ತ ತಾಲ್ಲೂಕಿನ ಸಣಾಪುರ ಗ್ರಾಮದ ಉದ್ಬವ ವೀರಭದ್ರೇಶ್ವರ ಸ್ವಾಮಿಗೆ ವಿವಿಧ ಅಭಿಷೇಕ, ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಭಕ್ತರಿಂದ ದೀಪ ಹಚ್ಚುವುದು, ಅನ್ನ ಸಂತರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ಬೆಳಿಗ್ಗೆ ಉದ್ಬವ ವೀರಭದ್ರೇಶ್ವರನ ಉದ್ಬವ ಶಿಲಾಮೂರ್ತಿಗೆ ಪಂಚಾಮೃತ, ರುದ್ರಾಭಿಷೇಕ ಸೇರಿದಂತೆ ವಿವಿಧ ಅಭಿಷೇಕಗಳು, ಜರುಗಿದವು. ನಂತರ ಸ್ವಾಮಿಗೆ ಚಿನ್ನ, ಬೆಳ್ಳಿ ಆಭರಣಗಳಿಂದ, ಹಾಗೂ ವಿವಿಧ ಹೂಗಳಿಂದ ಅಲಂಕರಿಸಿ ಮಹಾಮಂಗಳಾರತಿ ನಡೆಸಿದರು. ತಾಲ್ಲೂಕು ಸೇರಿದಂತೆ ಜಿಲ್ಲೆ, ಹೊರ ಜಿಲ್ಲೆಗಳಿಂದ ಆಗಮಿಸಿದ್ದ ಸ್ವಾಮಿಯ ಸಕಲ ಸದ್ಭಕ್ತರು ದೇವಸ್ಥಾನದ ಆವರಣದಲ್ಲಿ ತಮ್ಮ ಹರಕೆಯಂತೆ ದೀಪಗಳನ್ನು ಬೆಳಗಿದರು. ಅಮಾವಾಸ್ಯೆಯ ಪ್ರಯುಕ್ತ ದೇವಸ್ತಾನದಲ್ಲಿ ಪುಷ್ಪ ಕಾಗಲ್ಕರ್ ಕುಟುಂಬದವರು ಅನ್ನ ಸಂತರ್ಪಣೆಯನ್ನು ಏರ್ಪಡಿಸಿದ್ದರು.ಇಂದಿನ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ದೇವಸ್ಥಾನದ ಅಭಿವೃದ್ದಿ ಸಮಿತಿಯ ಪದಾಧಿಕಾರಿಗಳು, ಗ್ರಾಮದ ಮುಖಂಡರು, ಯುವಕ ಸಂಘದ […] - [ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಕಾರ್ಯಕ್ರಮ.](https://valmikiastra.in/22/11/2025/5302/): ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಕಾರ್ಯಕ್ರಮ. ಕೊಪ್ಪಳ : ಇಲ್ಲಿನ ಸರಕಾರಿ ಪ್ರೌಢ ಶಾಲೆ ಬೆಟಗೇರಿಯಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ಶಾಲೆಯ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಪ್ರಾಸ್ತಾವಿಕವಾಗಿ ಗ್ರಂಥಪಾಲಕ ಮರ್ದಾನಲಿ ಗಡಾದ ಮಾತನಾಡಿ ಪ್ರತಿ ವರ್ಷ ಪೆಬ್ರುವರಿ 14 ರಿಂದ 20 ರ ವರೆಗೆ ಒಂದು ವಾರಗಳ ಕಾಲ ಗ್ರಂಥಾಲಯ ಸಪ್ತಾಹ ದಿನ ವಾಗಿ ಆಚರಿಸಲಾಗುತ್ತದೆ. ಅದರಂತೆ ನಮ್ಮ ಶಾಲೆಯ ಗ್ರಂಥಾಲಯದಲ್ಲಿ ಇರುವ ಪುಸ್ತಕಗಳನ್ನು ಪ್ರದರ್ಶನ ಮಾಡಲಾಗಿತ್ತಿದೆ. ಇಂದಿನ ಮಕ್ಕಳಲ್ಲಿ ಮೊಬೈಲ್ ನೋಡುವ ಗೀಳು ಹೆಚ್ಚಾಗಿ ಪುಸ್ತಕ ಓದುವ ಹವ್ಯಾಸ ಕಡಿಮೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ಸಮಾಜ ವಿಜ್ಞಾನ ಹಿರಿಯ ಶಿಕ್ಷಕರಾದ ಗಿರಿಯಪ್ಪ ಹಾರನಹಳ್ಳಿ ಮಾತನಾಡಿ ಮನೆ ಬೆಳಗಲು ದೀಪ ಬೇಕು, ಮನ ಬೆಳಗಲು ಪುಸ್ತಕ ಬೇಕು ನಮ್ಮ ಶಾಲೆಯಲ್ಲಿ ಸುಸಜ್ಜಿತ ಗ್ರಂಥಾಲಯವಿದ್ದು ಅದನ್ನು ವಿದ್ಯಾರ್ಥಿಗಳು ಸದ್ಭಳಕೆ ಮಾಡಿಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ರಾಜಾಸಾಬ್ ಬಳಿಗಾರ್, ರವಿಕಿರಣ್ ಟಿಕಾರೆ, ನಾರಾಯಣಪ್ಪ ಬಿಸನಳ್ಳಿ, ಶಾಂತವೀರಯ್ಯ ಕಳ್ಳಿಮಠ, ಸುನೀತಾ ಯಾಳಗಿ, ಸೋಮಪ್ಪ […] - [ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಕೊಟ್ಟು ಭವಿಷ್ಯದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು : ರೇಖಾ ಎಂ. ಬಿ....](https://valmikiastra.in/22/11/2025/5299/): ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಕೊಟ್ಟು ಭವಿಷ್ಯದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು : ರೇಖಾ ಎಂ. ಬಿ…. ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮದ ಶರಣಮ್ಮ ಮತ್ತು ದೊಡ್ಡ ಬಸವಯ್ಯಸ್ವಾಮಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾಗ್ಯಜ್ಯೋತಿ ಮಹಿಳಾ ಜ್ಞಾನವಿಕಾಸ ಕೇಂದ್ರದ ಅಡಿಯಲ್ಲಿ ವ್ಯಕ್ತಿತ್ವ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಕುರಿತು ಕಾರ್ಯಕ್ರಮ ಜರಗಿತು ಈ ವೇಳೆ ಸಮನ್ವಯ ಅಧಿಕಾರಿ ರೇಖಾ ಎಂ ಬಿ ಮಾತನಾಡಿ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಕೊಟ್ಟು ಭವಿಷ್ಯದಲ್ಲಿ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಹಾಗೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದರು.ನಂತರ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಎಸ್ ರಾಮಪ್ಪ ಮಾತನಾಡಿ ಶಿಕ್ಷಣ ಜೊತೆಗೆ ಮಾನವೀಯ ಮೌಲ್ಯಗಳು ಹಾಗೂ ಆರೋಗ್ಯವನ್ನು ಕಾಪಾಡಿಕೊಂಡು ಸಮಾಜದಲ್ಲಿ ಸುಸಂಸ್ಕೃತ ವ್ಯಕ್ತಿಗಳಾಗಿ ಗ್ರೂಪ್ಗೊಳ್ಳಬೇಕು ಅಲ್ಲದೆ ತಂದೆ ತಾಯಿ ಗುರು ಹಿರಿಯರು ಹೇಳುವ ವಿಚಾರಗಳನ್ನು ಪಾಲಿಸಬೇಕು ಎಂದರು.ಈ ಸಂದರ್ಭದಲ್ಲಿ ಮುಖ್ಯ ಗುರು ಜಗದೀಶ್ ಸಹ […] - [ಶಿಕ್ಷಣ ನಮಗೆ ಎಷ್ಟು ಸಂಸ್ಕಾರವನ್ನು ಕಲಿಸುತ್ತದೆ : ಶಿಕ್ಷಕ ಎಸ್. ರಾಮಪ್ಪ.](https://valmikiastra.in/22/11/2025/5296/): ಶಿಕ್ಷಣ ನಮಗೆ ಎಷ್ಟು ಸಂಸ್ಕಾರವನ್ನು ಕಲಿಸುತ್ತದೆ : ಶಿಕ್ಷಕ ಎಸ್. ರಾಮಪ್ಪ. ಬಳ್ಳಾರಿ / ಕಂಪ್ಲಿ : ತಾಲೂಕಿನ ಚಿಕ್ಕಜಾಯಿನೂರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳಾ ಜ್ಞಾನ ವಿಕಾಸ ಕೇಂದ್ರದಿಂದ ಶಿಕ್ಷಣದ ಮಹತ್ವ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸಮನ್ವಯಾಧಿಕಾರಿ ರೇಖಾ ಎಂ. ಬಿ. ಮಾತನಾಡಿ ಶಿಕ್ಷಣ ಮಾನವ ಜೀವನದ ಅವಿಭಾಜ್ಯ ಅಂಗವಾಗಿದ್ದು ಶೈಕ್ಷಣಿಕ ಹಿತದೃಷ್ಟಿಯಿಂದ ಸಂಸ್ಥೆಯು ಹಲವಾರು ಸೌಲಭ್ಯಗಳನ್ನು ನೀಡುತ್ತಿದ್ದು ಸರಿಯಾಗಿ ಬಳಕೆ ಮಾಡಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಯು ಉನ್ನತ ಸ್ಥಾನವನ್ನು ಪಡೆಯಬೇಕು ಎಂದರು.ಸಂಪನ್ಮೂಲ ಶಿಕ್ಷಕ ಎಸ್ ರಾಮಪ್ಪ ಮಾತನಾಡಿ ನಾವು ಜೀವನದಲ್ಲಿ ಎಷ್ಟು ಶಿಕ್ಷಣ ಪಡೆದುಕೊಂಡಿದ್ದೇವೆ ಎನ್ನುವುದು ಮುಖ್ಯವಲ್ಲ ಆ ಶಿಕ್ಷಣ ನಮಗೆ ಎಷ್ಟು ಸಂಸ್ಕಾರವನ್ನು ಕಲಿಸಿದೆ ಎನ್ನುವುದು ಪ್ರಮುಖ ಆ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತಂದೆ ತಾಯಿ ಗುರು ಹಿರಿಯರನ್ನು ಗೌರವಿಸುವ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪಗೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯನಿ ಎಚ್. ಎಂ. ಗಾಯತ್ರಿ […] - [ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿ : ಶಿರಸಿ ಎಸಿ ಕಾವ್ಯರಾಣಿ..](https://valmikiastra.in/22/11/2025/5293/): ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡಿ : ಶಿರಸಿ ಎಸಿ ಕಾವ್ಯರಾಣಿ.. ಬಳ್ಳಾರಿ/ ಕಂಪ್ಲಿ : ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಜೊತೆಗೆ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರತಿಯೊಂದು ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ಶಿರಸಿ ಎಸಿ, ಕಂಫ್ಲಿ ತಾಲೂಕು ನೋಡಲ್ ಅಧಿಕಾರಿ ಕಾವ್ಯರಾಣಿ ಕೆ.ವಿ ಹೇಳಿದರು. ಪಟ್ಟಣದ ಅತಿಥಿ ಗೃಹದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಮೂರುನಾಲ್ಕು ಸಭೆ ಮಾಡಿದ್ದೇವೆ. ಕಂಫ್ಲಿ ಪುರಸಭೆಯ ಘನತ್ಯಾಜ್ಯ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಪ್ರತಿಯೊಂದು ನಾಗರಿಕರು ಹಸಿ ಮತ್ತು ಒಣ ಕಸ ವಿಂಗಡಿಸಿ, ಪುರಸಭೆಯ ವಾಹನಕ್ಕೆ ಹಾಕಬೇಕು. ಕಂಪ್ಲಿ ತಾಲೂಕಿನಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಫಲಿತಾಂಶ ಕಡಿಮೆ ಬಂದಿದೆ. ಆದ್ದರಿಂದ ಈ ಸಲ ಫಲಿತಾಂಶ ಹೆಚ್ಚಿಸುವ ಸಲುವಾಗಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಹೆಚ್ಚುವರಿ ತರಗತಿ, ಮೋಟಿವೇಶನ್ ಸೇರಿದಂತೆ ಇನ್ನಿತರದಲ್ಲಿ ಮಕ್ಕಳ ಕಲಿಕೆ ಹೆಚ್ಚಿಸಿ, ಮುಂದಿನ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚಿನ ಫಲಿತಾಂಶ ತರುವ […] - [ಕನ್ನಡ ಸಿನಿಮಾಗಳು ವಿಶ್ವದಲ್ಲಿ ನಂಬರ್ 1 : ಎಂ. ಎಸ್. ಮುನ್ನಾ.](https://valmikiastra.in/22/11/2025/5290/): ಕನ್ನಡ ಸಿನಿಮಾಗಳು ವಿಶ್ವದಲ್ಲಿ ನಂಬರ್ 1 : ಎಂ. ಎಸ್. ಮುನ್ನಾ. ಬಳ್ಳಾರಿ / ಕಂಪ್ಲಿ : ಹೌದು 50 ದಿನ ಕಂಪ್ಲೀಟ್ ಮಾಡಿದ ಕಾಂತಾರ ಚಾಪ್ಟರ್-1 ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಚಾಪ್ಟರ್-1 ಪಟ್ಟಣದ ಚಂದ್ರಕಲಾ ಚಿತ್ರಮಂದಿರದಲ್ಲಿ ಸಿನಿಮಾ ಭರ್ಜರಿ 50 ದಿನಗಳನ್ನ ಪೂರೈಸಿದೆ. ಈ ಖುಷಿ ಸಂಭ್ರಮವನ್ನ ಚಿತ್ರಮಂದಿರದ ಹೊನ್ನಳ್ಳಿ ಸುರೇಶ ಹಾಗೂ ಸ್ನೇಹಿತರು, ಅಭಿಮಾನಿಗಳು ಸೇರಿದಂತೆ ಕೇಕ್ ಕತ್ತರಿಸಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮ ಹಂಚಿಕೊಂಡರು. ಕರವೇ ವಿದ್ಯಾರ್ಥಿ ಘಟಕದ ತಾಲೂಕು ಅಧ್ಯಕ್ಷ ಎಂ. ಎಸ್. ಮುನ್ನಾ ( ಷಾಶವಲಿ) ಮಾತನಾಡಿ ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಂಡ ಈ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಈ ಸಿನಿಮಾ ಇಂಗ್ಲೀಷ್ ಭಾಷೆಗೂ ಡಬ್ಬಿಂಗ್ ಆಗಿ ತೆರೆಕಂಡಿದೆ. ಕನ್ನಡ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸುದ್ದಿ ಮಾಡುತ್ತಿರುವದು ನಿಜ್ವಾಕ್ಕೂ ಸಂತೋಷದ ವಿಚಾರವಾಗಿದೆ.ಕೆಲವು ಅದ್ಧೂರಿ ಕಮರ್ಷಿಯಲ್ ಚಿತ್ರಗಳ ಜೊತೆಗೆ ಹಲವು ಕಲಾತ್ಮಕ ಚಿತ್ರಗಳು ಕೂಡ ಪ್ರೇಕ್ಷಕರ ಮತ್ತು […] - [ದುಂಡಗಿ ಶಾಲೆಗೆ ನೂತನ ಎಸ್ ಡಿ ಎಂ ಸಿ ರಚನೆ: ಅಧ್ಯಕ್ಷರಾಗಿ ರಾಘವೇಂದ್ರ ಬುಕ್ಕನಟ್ಟಿ,ಉಪಾಧ್ಯಕ್ಷರಾಗಿ ವೀಣಾ ಬಸವರಾಜ್ ಗೋಮರ್ಸಿ ಅವಿರೋಧ ಆಯ್ಕೆ.](https://valmikiastra.in/22/11/2025/5286/): ದುಂಡಗಿ ಶಾಲೆಗೆ ನೂತನ ಎಸ್ ಡಿ ಎಂ ಸಿ ರಚನೆ: ಅಧ್ಯಕ್ಷರಾಗಿ ರಾಘವೇಂದ್ರ ಬುಕ್ಕನಟ್ಟಿ,ಉಪಾಧ್ಯಕ್ಷರಾಗಿ ವೀಣಾ ಬಸವರಾಜ್ ಗೋಮರ್ಸಿ ಅವಿರೋಧ ಆಯ್ಕೆ. ಕಾರಟಗಿ: ಕಾರಟಗಿ ತಾಲೂಕಿನ ಹುಳ್ಕಿಹಾಳ ಗ್ರಾಮ ಪಚಾಯತಿ ವ್ಯಾಪ್ತಿಯ ತೊಂಡಿಹಾಳ ಕ್ಯಾಂಪ್ (ದುಂಡಗಿ) ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 2025-26 ನೇ ಸಾಲಿನ ನೂತನ ಎಸ್ ಡಿ ಎಮ್ ಸಿ ರಚನೆ ಮಾಡಲಾಯಿತು. 52 ವಿದ್ಯಾರ್ಥಿಗಳಿದ್ದು 18 ಸದಸ್ಯರನ್ನ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಾಘವೇಂದ್ರ ಶರಣಪ್ಪ ಬಿಕ್ಕನಟ್ಟಿ,ಉಪಾಧ್ಯಕ್ಷರಾಗಿ ವೀಣಾ ಬಸವರಾಜ್ ಗೋಮರ್ಸಿ ಇವರನ್ನ ಕೂಡ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗ್ರಾಮದ ಹಿರಿಯರ,ಯುವಕರ ಶಿಕ್ಷಣ ಪ್ರೇಮಿಗಳ ನೂತನ ಶಾಲಾ ಸುಧಾರಣ ಸಮಿತಿ ರಚಿಸುವಲ್ಲಿ ಯಶಸ್ವಿಯಾದರು. ಕೆಲಕಾಲ ಶಾಲೆಯ ಅಭಿವೃದ್ಧಿ ಬಗ್ಗೆ ಪರಸ್ಪರ ಚರ್ಚಿಸಿ ಶಿಕ್ಷಣ ಮತ್ತು ಶಾಲೆಯ ಬಗ್ಗೆ ಕಳಕಳಿ ಇರುವವರನ್ನ ಆಯ್ಕೆ ಮಾಡಬೇಕು ಅಂತ ಒಮ್ಮತದ ನಿರ್ಧಾರಗೈದು ಯಾವುದೇ ಅಹಿತಕರ ಘಟನೆ ನಟೆಯದಂತೆ ಶಾಂತರೀತಿಯಲ್ಲಿ ಎಸ್ ಡಿ ಎಂ ಸಿ ರಚಿಸಿದರು. ಅಧ್ಯಕ್ಷ ಉಪಾಧ್ಯಕ್ಷರು ನಮ್ಮೂರ […] - [ಶೇಷಾದ್ರಿಪುರಂ ಸಂಜೆ ಕಾಲೇಜಿನ ನಿರ್ವಹಣಾ ವಿಭಾಗದ ಮುಖ್ಯಸ್ಥರೂ ಹಾಗೂ ಮೈಸೂರು ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾದ ವಿನಯ್ ಸಾಗರ್ ಎಲ್. ಎಸ್. ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ....](https://valmikiastra.in/22/11/2025/5282/): ಶೇಷಾದ್ರಿಪುರಂ ಸಂಜೆ ಕಾಲೇಜಿನ ನಿರ್ವಹಣಾ ವಿಭಾಗದ ಮುಖ್ಯಸ್ಥರೂ ಹಾಗೂ ಮೈಸೂರು ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾದ ವಿನಯ್ ಸಾಗರ್ ಎಲ್. ಎಸ್. ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ…. ಬೆಂಗಳೂರು: ಶೇಷಾದ್ರಿಪುರಂ ಸಂಜೆ ಕಾಲೇಜಿನ ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ವಿನಯ್ ಸಾಗರ್ ಎನ್. ಎಸ್. ಅವರಿಗೆ ಮೈಸೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ವಾಣಿಜ್ಯ ಶಾಸ್ತ್ರ ವಿಭಾಗದ ಪ್ರೊಫೇಸರ್ ಆದ ಡಾ. ಹರಿಹರನ್ ರವಿ ಅವರ ಮಾರ್ಗದರ್ಶನದಲ್ಲಿ “Issues and Challenges of Startups in Karnataka with Special Reference to Kolar and Chikkaballapur District” ಎಂಬ ವಿಷಯದ ಕುರಿತು ಮೈಸೂರು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಸಂಶೋಧನಾ ಮಹಾ ಪ್ರಬಂಧಕ್ಕೆಮೈಸೂರು ವಿಶ್ವವಿದ್ಯಾಲಯವು ಪಿಹೆಚ್. ಡಿ ಪದವಿ ನೀಡಿ ಗೌರವಿಸಿದೆವಿನಯ್ ಸಾಗರ್ ಎಲ್. ಎಸ್ ಅವರು ಕೋಲಾರ ವಲಯದಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ಸುಪ್ರಸಿದ್ಧ ಪ್ರಾಧ್ಯಪಕರಾಗಿದ್ದ ದಿ. ಪ್ರೊ.ಎಲ್. ಆರ್. ಸೀನಪ್ಪನವರೂ ಹಾಗೂ ಶ್ರೀಮತಿ ಬಿ. […] - [ನ.28ರಂದು ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಅಪ್ಪು ಉತ್ಸವ ಕಾರ್ಯಕ್ರಮ: ಕಕರವೇ ಅಧ್ಯಕ್ಷ ಸೈಯದ್  ಜಿಲಾನಿ ಪಾಷಾ ಖಾದ್ರಿ ..](https://valmikiastra.in/20/11/2025/5279/): ನ.28ರಂದು ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಅಪ್ಪು ಉತ್ಸವ ಕಾರ್ಯಕ್ರಮ: ಕಕರವೇ ಅಧ್ಯಕ್ಷ ಸೈಯದ್  ಜಿಲಾನಿ ಪಾಷಾ ಖಾದ್ರಿ .. ಗಂಗಾವತಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯ 13ನೇ ವಾರ್ಷಿಕೋತ್ಸವ ಪ್ರಯುಕ್ತ ಅಪ್ಪು ಉತ್ಸವ ಕಾರ್ಯಕ್ರಮವನ್ನು ನಗರದ ಬಸ್ ನಿಲ್ದಾಣದ ಎದುರುಗಡೆ ನವಂಬರ್ 28  ಶುಕ್ರವಾರದಂದು ಜರುಗುತ್ತದೆ. ಅಪ್ಪು ಉತ್ಸವ ಕಾರ್ಯಕ್ರಮಕ್ಕೆ ಡಾಕ್ಟರ್ ರಾಜಕುಮಾರ ಅಭಿಮಾನಿ ಬಳಗದ ಅಧ್ಯಕ್ಷರಾದ ಸಾ ರಾ ಗೋವಿಂದ ರವರು ಆಗಮಿಸುತ್ತಿರುವ ಗಣ್ಯರಿಗೆ ಹಾಗೂ ಬಂಧು ಮಿತ್ರರಿಗೆ ಸನ್ಮಾನ ಸಮಾರಂಭ ಹಾಗೂ ಹಾಸ್ಯ ಚಟಾಕಿ ಮತ್ತು ಸಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಸೈಯದ್ ಜಲಾನಿ ಪಾಷ ಖಾದ್ರಿ ಮಾಧ್ಯಮದ ಮುಖಾಂತರ ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮನೋಹರಗೌಡ ಹೇರೂರ ಮಾತನಾಡಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಡೆಯುವ ಕಾರ್ಯಕ್ರಮಕ್ಕೆ ನುರಿತ ಕಲಾವಿದರಿಂದ ಹಾಸ್ಯ ಚಟಾಕಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಈ […] - [ದರ್ಪ ದುರಾಹಂಕಾರಿ ತಂಗಡಗಿಯವರನ್ನು ಸಚಿವ ಸ್ಥಾನದಿಂದ ಕೈಬಿಡಿಅಪ್ಪಣ್ಣ ಸಮಾಜಕ್ಕೆ ತಂಗಡಗಿ ಕ್ಷೆಮೆ ಕೇಳಲಿ: ಹನುಮಂತಪ್ಪ ಅಕ್ರೋಶ...](https://valmikiastra.in/20/11/2025/5274/): ದರ್ಪ ದುರಾಹಂಕಾರಿ ತಂಗಡಗಿಯವರನ್ನು ಸಚಿವ ಸ್ಥಾನದಿಂದ ಕೈಬಿಡಿಅಪ್ಪಣ್ಣ ಸಮಾಜಕ್ಕೆ ತಂಗಡಗಿ ಕ್ಷೆಮೆ ಕೇಳಲಿ: ಹನುಮಂತಪ್ಪ ಅಕ್ರೋಶ …. ಗಂಗಾವತಿ: ಗಂಗಾವತಿ ತಾಲೂಕು ಹಡಪದ ಅಪ್ಪಣ್ಣ ಸಮಾಜದ ಸಮುದಾಯ ಭವನ ಕಟ್ಟಡಕ್ಕೆ ಅನುದಾನ ಕೇಳಲು ನಗರಸಭೆಯಲ್ಲಿ ನಡೆಯುತ್ತಿದ್ದ ಹನುಮಮಾಲಾ ಸಭೆಗೆ ತೆರಳಿದ್ದ ಸಮಾಜದ ಪ್ರಮುಖರನ್ನು ಏಕ ವಚನದಲ್ಲಿ ನಿಂದಿಸಿ ಉದ್ದಟತನ ಮೆರೆದಿರುವ ಸಚಿವ ಶಿವರಾಜ್ ತಂಗಡಗಿಯವರು ಕೂಡಲೆ ಕ್ಷೆಮೆ ಕೇಳಬೇಕು ಇಲ್ಲದಿದ್ದಲ್ಲಿ ಬರುವ ಚುನಾವಣೆಯಲ್ಲಿ ಸಮಾಜದ ಜನತೆ ತಕ್ಕ ಪಾಠ ಕಲಿಸಲಿದೆ ಎಂದು ಹಡಪದ ಅಪ್ಪಣ್ಣ ಸಮಾಜದ ಕೊಪ್ಪಳ ಜಿಲ್ಲಾಧ್ಯಕ್ಷ ಸರಿಗಮ ಹನುಮಂತಪ್ಪ ಅಕ್ರೋಶ ವ್ಯಕ್ತಪಡಿಸಿದರು.ಈ ಕುರಿತು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು ಅವರು, ಕಳೆದ ಎರಡ್ಮೂರು ವರ್ಷಗಳಿಂದ ನಮ್ಮ ಸಮಾಜಕ್ಕೆ ಸಮುದಾಯ ಭವನ ಹಾಗು ಹಾಸ್ಟೇಲ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮಾಜಿ ಸಚಿವ ಅನ್ಸಾರಿ ಹಾಗು ಮಾಜಿ ಶಾಸಕ ಪರಣ್ಣ ನೆರವಿನಿಂದಾಗಿ ಉಳ್ಳಿ ಡಗ್ಗಿಯಲ್ಲಿ ಸಿಎ ಸೈಟ್ ಖರೀದಿಸಿದ್ದು, ಹಿಂದು ವರ್ಗಗಳ ನಿಗಮಕ್ಕೆ ಅನುದಾನಕ್ಕಾಗಿ ಅರ್ಜಿ ಸಲ್ಲಿಸಲಾಗಿತ್ತು ಆದರೆ ದಾಖಲಾತಿ […] - [ಕ್ಷೇತ್ರದ ಅಲೆಮಾರಿ ಕುಟುಂಬಗಳಿಗೆ ತಾಡ್‌ಪಾಲ್ ವಿತರಣೆ.](https://valmikiastra.in/19/11/2025/5271/): ಕ್ಷೇತ್ರದ ಅಲೆಮಾರಿ ಕುಟುಂಬಗಳಿಗೆ ತಾಡ್‌ಪಾಲ್ ವಿತರಣೆ. ಬಳ್ಳಾರಿ / ಕಂಪ್ಲಿ : ಕುರುಗೋಡು ಪಟ್ಟಣದಲ್ಲಿ ಕಂಪ್ಲಿ ಕ್ಷೇತ್ರದ ಅಲೆಮಾರಿಯ ಎಸ್ಸಿ, ಎಸ್ಟಿ ಜನಾಂಗದ ಕುಟುಂಬಗಳಿಗೆ ತಾಡ್‌ಪಲ್‌ಗಳನ್ನು ಶಾಸಕ ಜೆ.ಎನ್.ಗಣೇಶ್ ಬುಧವಾರ ವಿತರಿಸಿದರು. ನಂತರ ಶಾಸಕ ಗಣೇಶ ಮಾತನಾಡಿ, ಕಂಪ್ಲಿ ಕ್ಷೇತ್ರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಅಲೆಮಾರಿ ಸಮುದಾಯದ ಕುಟುಂಬಗಳು ವಾಸಿಸುತ್ತಿದ್ದು, ಟೆಂಟ್‌ಗಳಲ್ಲಿ ಮಳೆ, ಚಳಿಗಾಲದಲ್ಲಿ ಸುರಕ್ಷತೆ ಇಲ್ಲದ ಪರಿಣಾಮ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದರು. ಆದ್ದರಿಂದ ಇವರ ಸಂಕಷ್ಟವನ್ನು ಗಮನಿಸಿ, ಮಳೆ, ಚಳಿ ಸಂದರ್ಭದಲ್ಲಿ ಟೆಂಟ್‌ಗಳಲ್ಲಿ ತಾಡ್‌ಪಾಲ್ ಹಾಕಿಕೊಂಡು, ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎನ್ನುವ ಹಿತದೃಷ್ಟಿಯಿಂದ ಇಲ್ಲಿನ ಕುಟುಂಬಗಳಿಗೆ ಸರ್ಕಾರದಿಂದ ಬಂದಂತಹ ಉಚಿತ ತಾಡ್‌ಪಾಲ್‌ಗಳನ್ನು ವಿತರಿಸಿದ್ದು, ಇದರ ಬದುಪಯೋಗದೊಂದಿಗೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕು. ಕಂಪ್ಲಿ ಕ್ಷೇತ್ರದ ಹಕ್ಕಿಪಿಕ್ಕಿ ಸಿಂಧೋಳ್, ಡೊಂಗ್ರಿಗರಾಶಿಯ ಶಿಳೆಕ್ಯಾತ ಸುಡುಗಾಡು ಸಿದ್ಧ, ಬುಡಗ ಜಂಗಮ, ಹಂಡಿ ಜೋಗಿ ಮತ್ತು ಇತರ ಅಲೆಮಾರಿ ಜಾತಿಗಳಿಗೆ ವಿತರಣ ಮಾಡಿ ಮುಂದಿನ ದಿನಗಳಲ್ಲಿ ಸರ್ಕಾರವತಿಯಿಂದ ನಿವೇಶನ ಜೊತೆಗೆ ಮನೆ ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದರು. […] - [ಗೆಲುವಿನ ನಂತರ ಮೊದಲ ಬಾರಿಗೆ ಕಂಪ್ಲಿಗೆ ಆಗಮಿಸಿದ ಕಾನಿಪ ಸಂಘದ ರಾಜ್ಯ ಸದಸ್ಯ ಹೆಚ್.ಬಸವರಾಜ ಇವರಿಗೆ ಅದ್ಧೂರಿ ಸನ್ಮಾನ....](https://valmikiastra.in/19/11/2025/5268/): ಗೆಲುವಿನ ನಂತರ ಮೊದಲ ಬಾರಿಗೆ ಕಂಪ್ಲಿಗೆ ಆಗಮಿಸಿದ ಕಾನಿಪ ಸಂಘದ ರಾಜ್ಯ ಸದಸ್ಯ ಹೆಚ್.ಬಸವರಾಜ ಇವರಿಗೆ ಅದ್ಧೂರಿ ಸನ್ಮಾನ…. ಬಳ್ಳಾರಿ / ಕಂಪ್ಲಿ : ಎಲ್ಲರೂ ಒಗ್ಗೂಡಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಲವರ್ದನೆಗೆ, ಪತ್ರಕರ್ತರ ಸಮಸ್ಯೆ ಹಾಗೂ ಕಲ್ಯಾಣಕ್ಕಾಗಿ ಕೆಲಸ ಮಾಡಲಾಗುವುದು ಎಂದು ಕಾನಿಪ ಸಂಘದ ರಾಜ್ಯ ಸಮಿತಿಯ ನೂತನ ಸದಸ್ಯ ಹೆಚ್.ಬಸವರಾಜ ಅಭಿಪ್ರಾಯ ವ್ಯಪ್ತಪಡಿಸಿದರು. ಪಟ್ಟಣದ ಅತಿಥಿ ಗೃಹದಲ್ಲಿ ತಾಲೂಕು ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯರಾಗಿ ಗೆಲುವು ಸಾಧಿಸಿದ ನಂತರ ಮೊದಲ ಬಾರಿಗೆ ಕಂಪ್ಲಿಗೆ ಆಗಮಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಕಂಪ್ಲಿಗೆ ಎರಡು ಬಾರಿ ಭೇಟಿ ನೀಡಿದಾಗ ಇಲ್ಲಿನ ಪತ್ರಕರ್ತರು ನೀಡಿದ ಬೆಂಬಲ, ಪ್ರೀತಿ, ವಿಶ್ವಾಸದಿಂದ ನನ್ನ ಗೆಲುವಿಗೆ ಪ್ರಮುಖ ಕಾರಣವಾಗಿದೆ. ಈ ಋಣ ಮರೆಯಲಿಕ್ಕೆ ಆಗುವುದಿಲ್ಲ. ಸದಸ್ಯ ಸ್ಥಾನ ಕೇವಲ ಹುದ್ದೆ ಮಾತ್ರ. ಹುದ್ದೆಯ ಜೊತೆಗೆ ಜವಾಬ್ದಾರಿಯೊಂದಿಗೆ ಇಲ್ಲಿನ ಬೇಡಿಕೆಗಳನ್ನು ಜಿಲ್ಲಾ ಸಂಘದ ಮುಖೇನ ರಾಜ್ಯ ಸಂಘಕ್ಕೆ […] - [ಎಬಿವಿಪಿ ಉತ್ತರ ರಾಜ್ಯ ಕಾರ್ಯಕಾರಿಣಿ ಸಭೆ ಯಶಸ್ವಿಸರಕಾರಿ ಶಾಲೆಗಳ ಸ್ಥಿತಿ ಸರಿಪಡಿಸಿ: ಖಾಲಿ ಹುದ್ದೆ ಭರ್ತಿ ಮಾಡಿ: ಎಬಿವಿಪಿ ಅಗ್ರಹ...](https://valmikiastra.in/18/11/2025/5264/): ಎಬಿವಿಪಿ ಉತ್ತರ ರಾಜ್ಯ ಕಾರ್ಯಕಾರಿಣಿ ಸಭೆ ಯಶಸ್ವಿಸರಕಾರಿ ಶಾಲೆಗಳ ಸ್ಥಿತಿ ಸರಿಪಡಿಸಿ: ಖಾಲಿ ಹುದ್ದೆ ಭರ್ತಿ ಮಾಡಿ: ಎಬಿವಿಪಿ ಅಗ್ರಹ… ಗಂಗಾವತಿ: ರಾಜ್ಯ ಸರಕಾರದ ಅಸಮರ್ಪಕ ನಿರ್ವಹಣೆ ಆರ್ಥಿಕ ಸಹಕಾರ ನೀಡದ ಕಾರಣ ರಾಜ್ಯದ ಸರಕಾರಿ ಶಾಲಾ ಕಾಲೇಜುಗಳು, ವಿವಿಗಳು ಶೋಚನೀಯ ಸ್ಥಿತಿ ತಲುಪಿದ್ದು, ದುಬಾರಿ ಶುಲ್ಕ, ಸ್ಕಾಲರ್‌ಶಿಪ್ ವಿಳಂಬ ಹಾಗು ಹಾಸ್ಟೇಲ್‌ಗಳಿಗೆ ಸರಿಯಾಗಿ ಕಿಟ್ ಇತರೆ ತಲುಪಿಸದ ಕಾರಣ ಶೈಕ್ಷಣಿಕ ವಿದ್ಯಾರ್ಥಿಗಳ ಅಭ್ಯಾಸದ ಮೇಲೆ ಪರಿಣಾಮ ಬೀರುತ್ತಿದ್ದು, ಸರಕಾರ ಖಾಲಿ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕೆಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯದರ್ಶಿ ಸಚಿನ್ ಕುಳಗೇರಿ ಅಗ್ರಹಿಸಿದರು.ಅವರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. ರೈತರ ಬೆಳಗಳಿಗೆ ಸೂಕ್ತ ಬೆಲೆ, ಸೈಬರ್ ಭದ್ರತೆ ಇತರೆ ಶೈಕ್ಷಣಿಕ ಪ್ರಗತಿಗೆ ಅಗತ್ಯ ಅಂಶಗಳನ್ನು ನಗರದಲ್ಲಿ ನಡೆದ ಎಬಿವಿಪಿ ಉತ್ತರ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಚರ್ಚಿಸಲಾಗಿದ್ದು, ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ರಾಜ್ಯ ಸರಕಾರದ ಹೊಣಗೇಡಿತನ ಕಣ್ಣಿಗೆ ರಾಚುತ್ತಿದೆ, ರಾಜ್ಯದ ಶಾಲಾ ಕಾಲೇಜುಗಳ ಪರಿಸ್ಥಿತಿ […] - [ದುಗಾ೯ದೇವಿ ಜಾತ್ರಾ ಮಹೋತ್ಸವ : ಪೂವ೯ಭಾವಿ ಸಭೆ...](https://valmikiastra.in/18/11/2025/5260/): ದುಗಾ೯ದೇವಿ ಜಾತ್ರಾ ಮಹೋತ್ಸವ : ಪೂವ೯ಭಾವಿ ಸಭೆ… ಗಂಗಾವತಿ:>ನಗರದ ದುಗಾ೯ದೇವಿ ದೇವಸ್ಥಾನದ ಸಭಾಂಗಣದಲ್ಲಿ ದುಗಾ೯ದೇವಿ ಜಾತ್ರಾ ಮಹೋತ್ಸವದ ಕುರಿತು ಪೂವ೯ಭಾವಿ ಸಭೆಯನ್ನು ಮಂಗಳವಾರ ನಡೆಸಲಾಯಿತು.ವಿಧಾನ ಪರಿಷತನ ಮಾಜಿ ಸದಸ್ಯರಾದ ಎಚ್.ಆರ್. ಶ್ರೀನಾಥ ಮಾತನಾಡಿ, ಪ್ರತಿ ಮೂರು ವಷ೯ಕ್ಕೆ ಒಂದು ಬಾರಿ ದುಗಾ೯ದೇವಿ ಜಾತ್ರಾ ಮಹೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಪ್ರಸಕ್ತ ವಷ೯ದ ಡಿಸೆಂಬರ 18 ರಿಂರ 21ರ ವರೆಗೆ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿಯೇ ಈಗಾಗಲೇ ದೇವಸ್ಥಾನ ಆಡಳಿತ ಮಂಡಳಿಯವರು ಸಕಲ ಸಿದ್ಧತೆಯನ್ನು ಮಾಡಿಕೊಂಡಿದ್ದಾರೆ. ಅದೇ ರೀತಿಯಾಗಿ 4 ದಿನಗಳ ಕಾಲ ನಡೆಯುವ ದೇವಿ ಜಾತ್ರೆಯಲ್ಲಿ ಸವ೯ ಸಮಾಜದವರು ಭಾಗವಹಿಸುವ ಮೂಲಕ ದೇವಿಯ ಸೇವೆಯನ್ನು ಮಾಡಲು ಮುಂದಾಗಬೇಕು. ಇದು ಊರ ಜಾತ್ರೆಯಾಗಿದ್ದು, ಯಾವುದೇ ಜಾತಿ, ಧಮ೯ಕ್ಕೆ ಸಿಮೀತವಾಗದೆ ಎಲ್ಲರನ್ನೂ ಒಗ್ಗುಡಿಸಿಕೊಂಡು ಜಾತ್ರೆಯನ್ನು ಮಾಡಬೇಕಾಗಿದೆ. ಹಾಗಾಗಿ ದೇವಸ್ಥಾನ ಸಮಿತಿಯವರು ಎಲ್ಲಾ ಸಮಾಜದವರಿಗೆ ಆಹ್ವಾನವನ್ನು ನೀಡಬೇಕು. ಇನ್ನೂ ಪ್ರತಿಯೊಬ್ಬರು ಸಹ ಸ್ವಯಂ ಸೇವಕರಾಗಿ ಕೆಲಸ ಮಾಡುವ ಮೂಲಕ ದೇವಿಯ ಸೇವೆಯನ್ನು ಮಾಡಿದರೆ ಮಾತ್ರ ಜಾತ್ರೆಯನ್ನು ಯಶಸ್ವಿಗೊಳಿಸಲು […] - [ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ KRS ಪಕ್ಷದಿಂದ ಸಸಿ ನೆಡುವ ಕಾರ್ಯಕ್ರಮ.(ಪಂಚಾಯಿತಿ ವ್ಯಾಪ್ತಿಯಲ್ಲಿ ಗಿಡ ಮರಗಳ ನೆಡುವ ಆದೇಶ ಸರ್ಕಾರದಿಂದ ಹೊರಡಿಸಿ--ನಿರುಪಾದಿ ಕೆ ಗೋಮರ್ಸಿ ಆಗ್ರಹ.)](https://valmikiastra.in/18/11/2025/5256/): ಸಾಲುಮರದ ತಿಮ್ಮಕ್ಕ ಸ್ಮರಣಾರ್ಥ KRS ಪಕ್ಷದಿಂದ ಸಸಿ ನೆಡುವ ಕಾರ್ಯಕ್ರಮ.(ಪಂಚಾಯಿತಿ ವ್ಯಾಪ್ತಿಯಲ್ಲಿ ಗಿಡ ಮರಗಳ ನೆಡುವ ಆದೇಶ ಸರ್ಕಾರದಿಂದ ಹೊರಡಿಸಿ–ನಿರುಪಾದಿ ಕೆ ಗೋಮರ್ಸಿ ಆಗ್ರಹ.) ಸಿಂಧನೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕಳ ಸ್ಮರಣಾರ್ಥವಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಸಿಂಧನೂರು ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿವಧ ರೀತಿಯ ಹಲವು ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಆರ್‌ಎಸ್ ಪಕ್ಷದ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ ಯವರು ಸಾಲುಮರದ ತಿಮ್ಮಕ್ಕ ತನ್ನ ಇಡೀ ಜೀವನವನ್ನು ನಾಡಿನ ಪರಿಸರಕ್ಕಾಗಿ ಮುಡುಪಾಗಿಟ್ಟು ಸುಮಾರು ಎಂಟು ಸಾವಿರಕ್ಕೂ ಹೆಚ್ಚು ಮರ ಗಿಡಗಳನ್ನು ನೆಟ್ಟು ಅವುಗಳನ್ನು ತನ್ನ ಮಕ್ಕಳಂತೆ ಪಾಲನೆ,ಪೋಷಣೆ ಮಾಡಿ ನಮಗೆ ನೀಡಿ ಹೋಗಿದ್ದಾರೆ. ಅವರ ಸೇವೆಯ ಹಾದಿಯಲ್ಲಿ ಪರಿಸರ ಉಳಿಸಿ ಬೆಳೆಸುವ ಕೆಲಸಕ್ಕೆ ಯುವಕರು ಮುಂದಾಗಬೇಕು ಹಾಗೂ ಸರ್ಕಾರದ ವತಿಯಿಂದ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಐದು ಸಾವಿರ ಮರಗಳು ನೆಡುವಂತಹ ಹಾಗೂ ಜಾಗೃತಿ […] - [ಸರ್ವ ಧರ್ಮ, ಸಮುದಾಯದ ಸ್ನೇಹಜೀವಿ, ರಂಗಭೂಮಿ ಕಲಾವಿದ ಬೂದಗುಂಪಿ ಹುಸೇನ್ ಸಾಬ್ ಇನ್ನಿಲ್ಲ....](https://valmikiastra.in/18/11/2025/5253/): ಸರ್ವ ಧರ್ಮ, ಸಮುದಾಯದ ಸ್ನೇಹಜೀವಿ, ರಂಗಭೂಮಿ ಕಲಾವಿದ ಬೂದಗುಂಪಿ ಹುಸೇನ್ ಸಾಬ್ ಇನ್ನಿಲ್ಲ…. ಬಳ್ಳಾರಿ/ ಕಂಪ್ಲಿ : ರಂಗಭೂಮಿ ಕಲಾವಿದ, ಹಾಸ್ಯ ನಟ, ಖ್ಯಾತ ಅಣುಕುಗಾರ(ಮಿಮಿಕ್ರಿ), ಖಳನಾಯಕ, ಕಟು ವಿಮರ್ಶಕ, ಕಾಂಗ್ರೆಸ್ ಪಕ್ಷದ ವಕ್ತಾರ, ಕನ್ನಡ ಹಿತರಕ್ಷಕ ಸಂಘದ ಉಪಾಧ್ಯಕ್ಷ, ಪ್ರಶ್ನಾತೀತ ನಾಯಕ ಕಂಪ್ಲಿಯ ಬೂದಗುಂಪಿ ಹುಸೇನ್ ಸಾಹೇಬ್ ದಿನಾಂಕ 18-11-2025 ಮಂಗಳವಾರ ಬೆಳಗಿನ ಜಾವ ತಮ್ಮ ಪಾತ್ರ ಮುಗಿಸಿ, ಬಣ್ಣ ಕಳಚಿ ತೆರೆ ಮರೆಯ ಸೇರಿದರು.ರೈತ ನಗಲಿಲ್ಲ ಸರ್ಕಾರ ಉಳಿಯಲಿಲ್ಲ, ಶ್ರೀವೀರಬ್ರಹ್ಮೇಂದ್ರಸ್ವಾಮಿ ಚರಿತ್ರೆ, ರಕ್ತ ರಾತ್ರಿ ಸೇರಿ ನಾನಾ ನಾಟಕಗಳಲ್ಲಿ ನಾಯಕನಟನಾಗಿ, ಖಳ ನಾಯಕನಾಗಿ, ಹಾಸ್ಯ ಪಾತ್ರದಾರಿಯಾಗಿ, ಪೋಷಕ ಪಾತ್ರಧಾರಿಯಾಗಿ ಕಲಾಸೇವೆ ನಿರ್ವಹಿಸಿದ್ದರು. ಮುಸ್ಲಿಮ್ ಸಮುದಾಯದ ಪ್ರಮುಖರಾಗಿದ್ದರೂ ಹುಸೇನ್ ಸಾಹೇಬ್ ಸರ್ವ ಧರ್ಮ, ಸಮುದಾಯದವರೊಂದಿಗೆ ಸ್ನೇಹ ಹೊಂದಿದ್ದರು.ಬಳ್ಳಾರಿ ಬಸಪ್ಪ ಅವರ ನಾಯಕ ನಟನೆಯ ‘ರೈತ ನಗಲಿಲ್ಲ ಸರ್ಕಾರ ಉಳಿಯಲಿಲ್ಲ’ ಸಾಮಾಜಿಕ ನಾಟಕದಲ್ಲಿ ಖಳ ನಾಯಕನಾಗಿ ನಟಿಸಿ ಮಿಂಚಿ ಹೆಸರಾಗಿದ್ದರು.ಖಳನಟ ವಜ್ರಮುನಿ ಇವರಿಂದ ರಂಗಭೂಮಿಯ ರಾಜ್ಯಮಟ್ಟದ ಉತ್ತಮ ಕಲಾವಿದ ಎನ್ನುವ ಪ್ರಶಸ್ತಿ […] - [ಮಧುಮೇಹ ನಿಯಂತ್ರಣ ಜಾಗೃತಿ ಸಂವಾದ ಕಾರ್ಯಕ್ರಮ ಯಶಸ್ವಿ...](https://valmikiastra.in/16/11/2025/5249/): ಮಧುಮೇಹ ನಿಯಂತ್ರಣ ಜಾಗೃತಿ ಸಂವಾದ ಕಾರ್ಯಕ್ರಮ ಯಶಸ್ವಿ.. ಮಧುಮೇಹ ಸಂವಾದ ಕಾರ್ಯಕ್ರಮ ಯಶಸ್ವಿ ;ಭಾರತೀಯ ವೈದ್ಯಕೀಯ ಸಂಘ ಹಾಗೂ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಉಚಿತ ಮಧುಮೇಹ ತಪಾಸಣೆ ಹಾಗೂ ಖ್ಯಾತ ವೈದ್ಯರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಆದ ಹುಬ್ಬಳ್ಳಿಯ ಡಾ.ಜಿ.ಬಿ.ಸತ್ತೂರ್ ಅವರೊಂದಿಗೆ ಸಂವಾದ ಕಾರ್ಯಕ್ರಮ IMA ಹಾಲ್ ನಲ್ಲಿ ಯಶಸ್ವಿಯಾಗಿ ನೆರವೇರಿತು.ಜಿಲ್ಲಾ ಹೆಚ್ಚುವರಿ ಹಾಗೂ ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಸದಾನಂದ ನಾಯ್ಕ ಸರ್ ಕಾರ್ಯಕ್ರಮ ಉದ್ಘಾಟಿಸಿದರು.ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾದ ಡಾ.ಮಲ್ಲನಗೌಡ ಪಾಟೀಲ್ ಅವರು ಸ್ವಾಗತ ಕೋರಿದರು.ಲಯನ್ಸ್ ಕ್ಲಬ್ ಅಧ್ಯಕ್ಷರಾದ ಡಾ.ಶಿವಕುಮಾರ್ ಮಾಲಿಪಾಟೀಲ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಸಂವಾದದಲ್ಲಿ ನಗರದ ಹಲವಾರು ಸಂಘಟನೆಗಳು ಭಾಗವಹಿಸಿದ್ದವು. ಮಧುಮೇಹ ರೋಗಿಗಳು ಡಾ.ಸತ್ತೂರ್ ಅವರಿಗೆ ಪ್ರಶ್ನೆಗಳನ್ನು ಕೇಳಿ ಸಲಹೆಗಳನ್ನು ಪಡೆದುಕೊಂಡರು.ಹಿರಿಯ ವೈದ್ಯರಾದ ಡಾ.ಚಂದ್ರಪ್ಪ , ಡಾ.ಸೋಮರಾಜು ,ಡಾ.ಮಲ್ಲನಗೌಡ,ಡಾ.ಮಧುಸೂದನ್ , ಡಾ. ಸತೀಶ್ ರಾಯ್ಕರ್, ಡಾ.ವಿಜಯಗೌಡರ್, ಡಾ.ಮಗದಾಳ್ , ಡಾ.ಸುನೀಲ್ ಅರಳಿ , ಹಿರಿಯ ವಕೀಲರಾದ ಸಿದ್ದನಗೌಡ , ವಕೀಲರ ಸಂಘ […] - [ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ.. ರವಿ ಚೌಹಾನ್.](https://valmikiastra.in/16/11/2025/5244/): ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ.. ರವಿ ಚೌಹಾನ್. ಗಂಗಾವತಿ. ಭಾರತದ ಸಂವಿಧಾನದಲ್ಲಿ ಮಕ್ಕಳಿಗೆ ವಿಶೇಷ ಹಕ್ಕು ಬಾಧ್ಯತೆಗಳನ್ನು ಕಲ್ಪಿಸಲಾಗಿದ್ದು ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರೀಕರ ಆದ್ಯ ಕರ್ತವ್ಯವಾಗಿದೆ ಎಂದು ಎಚ್ ಆರ್ ಸರೋಜಮ್ಮ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ರವಿ ಚೌಹಾನ್ ಹೇಳಿದರು. ಅವರು ಎಚ್ ಆರ್ ಸರೋಜಮ್ಮ ಪ್ರೌಢಶಾಲಾ ವಿಭಾಗದಲ್ಲಿ ಆಯೋಜಿಸಲಾದ ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಪ್ರಸ್ತುತ ದಿನಮಾನಗಳಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಮಕ್ಕಳ ಮಾರಾಟ. ಸೇರಿದಂತೆ ದೇವದಾಸಿ ಪದ್ಧತಿ ಆಚರಣೆ ಹೀಗೆ ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾಗಿದೆ ಎಂದು ತಿಳಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಯು ಎಂ ಬಸವರಾಜ್ ಮಾತನಾಡಿ ಮಕ್ಕಳಿಗೆ ಮನೆಯಲ್ಲಿ ಪೋಷಕರು ಶಾಲೆಯಲ್ಲಿ ಶಿಕ್ಷಕರು ಶಿಕ್ಷಣದ ಜೊತೆಗೆ ಗುಣಮಟ್ಟದ ಸಂಸ್ಕಾರ ಜೀವನದ ಮೌಲ್ಯಗಳನ್ನು ತಿಳಿ ಹೇಳುವ ಕಾರ್ಯವಾಗಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ವಿವೇಕ ಭಾರತಿ ಪ್ರಾಥಮಿಕ ಶಾಲೆಯ ಮುಖ್ಯ […] - [ಸರಳ ಸಜ್ಜನಿಕೆ ವ್ಯಕ್ತಿಗೆ ಸಂದ ಗೌರವ,, ಸಾಮಾಜಿಕ ಸೇವೆಯಲ್ಲಿ ಗುರುತರ ಸೇವೆಗೈದ ಶರಣಯ್ಯ ಕರಡಿಮಠಗೆ ಡಾಕ್ಟರೇಟ್ ಪದವಿ,,](https://valmikiastra.in/16/11/2025/5239/): ಸರಳ ಸಜ್ಜನಿಕೆ ವ್ಯಕ್ತಿಗೆ ಸಂದ ಗೌರವ, ಸಾಮಾಜಿಕ ಸೇವೆಯಲ್ಲಿ ಗುರುತರ ಸೇವೆಗೈದ ಶರಣಯ್ಯ ಕರಡಿಮಠಗೆ ಡಾಕ್ಟರೇಟ್ ಪದವಿ,, ಗಂಗಾವತಿ : ಶರಣಯ್ಯ ಡಿ. ಕರಡಿಮಠ ಮೂಲತಃ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕುದ್ರಮೋತಿಯವರಾಗಿದ್ದು, ಸದಾ ಕ್ರೀಯಾಶೀಲ ವ್ಯಕ್ತಿತ್ವದೊಂದಿಗೆ ಸಮಾಜದಲ್ಲಿ ಸರ್ವ ಸಮುದಾಯದೊಂದಿಗೆ ತಮ್ಮನ್ನು ತೊಡಗಿಸಿಕೊಂಡು ಸಮಾಜಿಕ ಕಳ-ಕಳಿ ಹೊಂದಿದವರಾಗಿದ್ದಾರೆ.ಇವರು ತಾಲೂಕ ವೀರಶೈವ ಲಿಂಗಾಯತ ಯುವ ವೇದಿಕೆ ತಾಲೂಕ ಸಂಚಾಲಕರಾಗಿ, ವಿಷ್ಣು ಸೇನಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷನಾಗಿ, ಪತ್ರಿಕಾರಂಗ, ಸೇರಿದಂತೆ ಶೈಕ್ಷಣಿಕ ರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸುವ ಜೊತೆಗೆ ಹಲವಾರು ಸಂಘ ಸಂಸ್ಥೆಗಳ ಜೊತೆಗೆ ವಿವಿಧ ಸಮಾಜಿಕ ಸೇವೆಯ ಹೋರಾಟಗಳಲ್ಲಿ ಭಾಗಿಯಾಗುವ ಮೂಲಕ ತಮ್ಮನ್ನು ಸಮಾಜಕ್ಕೆ ಅರ್ಪಿಸಿಕೊಂಡವರಲ್ಲಿ ಒಬ್ಬರಾಗಿದ್ದರಾರೆ.ಇವರ ಚಿತ್ರರಂಗ ಹಾಗೂ ಪೋಲಿಸ್ ಇಲಾಖೆ ಸೇರಿದಂತೆ ವೈದ್ಯರೊಂದಿಗೆ ಉತ್ತಮ ಒಡನಾಟ ಹೊಂದಿರುವ ಇವರು ತಮ್ಮ ಸ್ನೇಹತರಿಗೆ ಹಾಗೂ ಪರಿಚಯಸ್ಥರಿಗೆ ಸಮಯ ಬಂದಾಗ ವಿವಿಧ ಇಲಾಖೆಗಳಲ್ಲಿ ಸಹಾಯ, ಸಹಕಾರ ಮಾಡುವ ಮನೋಭಾವದೊಂದಿಗೆ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ.ಸಮಾಜದಲ್ಲಿ ಇಂದು ನಡೆಯುತ್ತಿರುವ ರಸ್ತೆ ಅಪಘಾತಗಳಂತಹ ದುರಂತಗಳು ಸಂಭವಿಸಿ […] - [ಆರು ಲಕ್ಷ ವಿದ್ಯಾರ್ಥಿಗಳನ್ನು ಹೊಂದಿರುವ ಕಾಲೇಜು ಮನ್ನಡೆಸುತ್ತಿರುವ ಪರಣತರಿಂದ ಉಚಿತ ಮಾಹಿತಿ ನಾರಾಯಣ ಕಾಲೇಜ್‌ನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಭವಿಷ್ಯದ ಕೋರ್ಸ್ ಮಾರ್ಗದರ್ಶನ....](https://valmikiastra.in/15/11/2025/5235/): ಆರು ಲಕ್ಷ ವಿದ್ಯಾರ್ಥಿಗಳನ್ನು ಹೊಂದಿರುವ ಕಾಲೇಜು ಮನ್ನಡೆಸುತ್ತಿರುವ ಪರಣತರಿಂದ ಉಚಿತ ಮಾಹಿತಿ ನಾರಾಯಣ ಕಾಲೇಜ್‌ನಿಂದ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಭವಿಷ್ಯದ ಕೋರ್ಸ್ ಮಾರ್ಗದರ್ಶನ…. ಗ0ಗಾವತಿ: ದೇಶವ್ಯಾಪಿ ಸುಮಾರು ೬೫೦ಕ್ಕು ಹೆಚ್ಚು ಕಾಲೇಜು ಹೊಂದಿರುವ ಬೆಂಗಳೂರಿನ ನಾರಾಯಣ ಕಾಲೇಜು ಪರಿಣತರಿಂದ ಎಸ್‌ಎಸ್‌ಎಲ್‌ಸಿ ನಂತರ ಭವಿಷ್ಯದ ಹಿತದೃಷ್ಟಿಯಿಂದ ಮಕ್ಕಳು ಆಯ್ಕೆ ಮಾಡಿಕೊಳ್ಳಬೇಕಾದ ಕೋರ್ಸ್ಗಳ ಕುರಿತು ಮಕ್ಕಳು ಹಾಗು ಪಾಲಕರಿಗೆ ಸೂಕ್ತ ಮಾರ್ಗದರ್ಶನವನ್ನು ಸಿಬಿಎಸ್ ವೃತ್ತದಲ್ಲಿರುವ ಅಶೋಕಾ ಹೊಟೇಲ್‌ನಲ್ಲಿ ಇಂದು ಭಾನುವಾರ ಬೆಳಗ್ಗೆ ೧೦ ಗಂಟೆಗೆ ನೀಡಲಾಗುವುದು ಎಂದು ನಾರಾಯಣ ಕಾಲೇಜು ಎಜಿಎಂ ವಿ.ಡಿ.ಮನೋಹರ ಹೇಳಿದರು.ಅವರು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು. ಬೆಂಗಳೂರು ಒಂದರಲ್ಲೇ ಸುಮಾರು ೫೦ಕ್ಕು ಹೆಚ್ಚು ಕಾಲೇಜು ಹೊಂದಿರುವ ನಾರಾಯಣ ಕಾಲೇಜ್ ದೇಶದಾದ್ಯಂತ ಸುಮಾರು ೬ ಲಕ್ಷಕ್ಕು ಅಧಿಕ ವಿದ್ಯಾರ್ಥಿಗಳನ್ನು ಹೊಂದಿದೆ, ನೂರಕ್ಕೆ ನೂರರಷ್ಟು ಫಲಿತಾಂಶ ಹೊಂದಿರುವ ನಾರಾಯಣ ಕಾಲೇಜು ಜಿಇ ಕೋರ್ಸ್ ಕರ್ನಾಟಕ ರಾಜ್ಯದ ಇತಿಹಾಸದಲ್ಲೇ ಮೊದಲ ರ‍್ಯಾಂಕ್ ತಂದ ಸಂಸ್ಥೆ ಇದಾಗಿದ್ದು, ಇಂಥ ಸಂಸ್ಥೆಯನ್ನು ಮುನ್ನೆಡೆಸುತ್ತಿರುವ ಕೋರ್ ಡೀನ್ […] - [ಮಕ್ಕಳ ದಿನಾಚರಣೆ ಅಂಗವಾಗಿ ವೇಷಭೂಷಣದಿಂದ ಗಮನ ಸೆಳೆದ ಸರ್ಕಾರಿ ಶಾಲೆ ಹೊಸಳ್ಳಿ ...](https://valmikiastra.in/15/11/2025/5229/): ಮಕ್ಕಳ ದಿನಾಚರಣೆ ಅಂಗವಾಗಿ ವೇಷಭೂಷಣದಿಂದ ಗಮನ ಸೆಳೆದ ಸರ್ಕಾರಿ ಶಾಲೆ ಹೊಸಳ್ಳಿ … ಗಂಗಾವತಿ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಳ್ಳಿ ಯಲ್ಲಿ ನವಂಬರ್ 14ರಂದು ಪಂಡಿತ್ ಜವಾಹರ ಲಾಲ್‌ನೆಹರು ಮಕ್ಕಳ ದಿನಾಚರಣೆಯನ್ನು ಅಂಗವಾಗಿ ಹಮ್ಮಿಕೊಂಡಿದ್ದು ಸಂಸ್ಕೃತ ಕಾರ್ಯಕ್ರಮಗಳು ಮಹನೀಯರ ಮಹಾತ್ಮರ ವೇಷಭೂಷಣದಿಂದ ನೃತ್ಯ ಮಾಡುವುದರ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿದೆ . ಈ ಸಂದರ್ಭದಲ್ಲಿ ಮಾತನಾಡಿದ, ಮಹಾದೇವಪ್ಪ ಮೋಟಿ ಅವರು ಮಾತನಾಡಿ ಮಕ್ಕಳ ಕಲಿಕೆಯಲ್ಲಿ ಶಿಕ್ಷಕರು ಎಷ್ಟು ಮುಖ್ಯವೋ ಹಾಗೆ ಪೋಷಕರು ಅಷ್ಟೇ ಜವಾಬ್ದಾರಿಯತರು ಎಂಬುದನ್ನ ತಿಳಿಸಿದರು. ಶಾಲೆಯ ಶಿಕ್ಷಕಿಯಾದ ಪ್ರಭಾವತಿಯವರು ಸರ್ಕಾರದ ಪ್ರೋತ್ಸಾಹದಾಯಕ ಯೋಜನೆಗಳ ಕುರಿತು ಹಾಗೂ ಮಕ್ಕಳ ರಕ್ಷಣೆ ಇರುವ ಕಾಯ್ದೆಗಳ ಕುರಿತು ಸವಿಸ್ತಾರವಾಗಿ ವಿವರಿಸಿದರು. ಎಸ್.ಡಿ..ಎಂ. ಸಿ.ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸರ್ವ ಸದಸ್ಯರು, ಮತ್ತು ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರಪ್ಪ , ಲಕ್ಷ್ಮಪ್ಪ , ಮೂಕಪ್ಪ , ಯಂಕಪ್ಪ , ಹನುಮಂತಪ್ಪ ಹಾಗೂ ಶಾಲೆಯ ಶಿಕ್ಷಕರಿಂದ ಮತ್ತು ಊರಿನ ಪೋಷಕರು ಮುದ್ದು ಮಕ್ಕಳು ಭಾಗವಹಿಸಿದರುಕಾರ್ಯಕ್ರಮದ […] - [ಶ್ರೀ ಶಾರದಾ ದೇವಿಗೆ ಕಾರ್ತಿಕ ಮಾಸದ ದೀಪುತ್ಸವ. ಮನದ ಅಂದಕಾರ ತೆಗೆದು ಹಾಕುವಲ್ಲಿ ಕಾರ್ತಿಕ ದೀಪೋತ್ಸವ ಪೂರಕ.. ನಾರಾಯಣರಾವ್ ವೈದ್ಯ.](https://valmikiastra.in/15/11/2025/5222/): ಶ್ರೀ ಶಾರದಾ ದೇವಿಗೆ ಕಾರ್ತಿಕ ಮಾಸದ ದೀಪುತ್ಸವ. ಮನದ ಅಂದಕಾರ ತೆಗೆದು ಹಾಕುವಲ್ಲಿ ಕಾರ್ತಿಕ ದೀಪೋತ್ಸವ ಪೂರಕ.. ನಾರಾಯಣರಾವ್ ವೈದ್ಯ. ಶ್ರೀ ಶಾರದಾ ದೇವಿಗೆ ಕಾರ್ತಿಕ ಮಾಸದ ದೀಪುತ್ಸವ. ಮನದ ಅಂದಕಾರ ತೆಗೆದು ಹಾಕುವಲ್ಲಿ ಕಾರ್ತಿಕ ದೀಪೋತ್ಸವ ಪೂರಕ.. ನಾರಾಯಣರಾವ್ ವೈದ್ಯ. ಗಂಗಾವತಿ. ಮನದ ಅಂಧಕಾರವನ್ನು ತೊಡೆದು ಹಾಕುವಲ್ಲಿ ಕಾರ್ತಿಕ ದೀಪೋತ್ಸವ ಅತ್ಯಂತ ಮಹತ್ವದಾಯಕವಾಗಿದೆ ಎಂದು ಶಂಕರ ಮಠದ ಧರ್ಮದರ್ಶಿ ನಾರಾಯಣರಾವ್ ವೈದ್ಯ ಹೇಳಿದರು. ಅವರು ಶುಕ್ರವಾರದಂದು ಶ್ರೀ ಶಾರದಾಂಬ ದೇಗುಲದಲ್ಲಿ ಕಾರ್ತಿಕ್ ದೀಪೋತ್ಸವ ಸಂಭ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕತ್ತಲು ಎಂಬುವುದು ಅಜ್ಞಾನದ ಸಂಕೇತವಾಗಿತ್ತು ಅಂತಹ ಅಜ್ಞಾನವನ್ನು ದೀಪ ಹಚ್ಚುವುದರ ಮೂಲಕ ಬೆಳಕು ನೀಡುವ ಕಾರ್ಯ ಕಾರ್ತಿಕೋತ್ಸವದ ಉದ್ದೇಶವಾಗಿದೆ. ಕಳೆದ 8 ವರ್ಷಗಳಿಂದ ಶೃಂಗೇರಿಯ ಉಭಯ ಜಗದ್ಗುರುಗಳ ಅನುಗ್ರಹದಮೇರೆಗೆ ವಿವಿಧ ಸಮಾಜದ ಹಾಗೂ ವಿವಿಧ ಭಜನಾ ಮಂಡಳಿಗಳ ಮಹಿಳೆಯರಿಂದ ಶಂಕರ ಮಠದಲ್ಲಿ ಅರ್ಥಪೂರ್ಣವಾಗಿ ಆಚರಿಸುತ್ತ ಬರಲಾಗಿದೆ ಎಂದು ತಿಳಿಸಿದರು. ಧಾರ್ಮಿಕ ಸಮಾರಂಭದ ನೇತೃತ್ವವನ್ನು ವಹಿಸಿದ ಬೀಮ್ ಭಟ್ ಬಸಾಪಟ್ಟಣ ಮಾತನಾಡಿ ಕಾರ್ತಿಕ […] - [ವೃಕ್ಷಮಾತೆಯಂತೆ ಸರ್ವರೂ ಗಿಡಮರಗಳನ್ನು ಪ್ರೀತಿಸಿದರೆ ಕಾಡು ಉಳಿಯಲು ಸಾಧ್ಯ: ನ್ಯಾಯಾಧೀಶ ಪಾಟೀಲ್.](https://valmikiastra.in/15/11/2025/5216/): ವೃಕ್ಷಮಾತೆಯಂತೆ ಸರ್ವರೂ ಗಿಡಮರಗಳನ್ನು ಪ್ರೀತಿಸಿದರೆ ಕಾಡು ಉಳಿಯಲು ಸಾಧ್ಯ: ನ್ಯಾಯಾಧೀಶ ಪಾಟೀಲ್. ಸೂರ್ಯೋದಯ ವಾಕಿಂಗ್ ಕ್ಲಬ್ ಸದಸ್ಯರಿಂದ ಸಾಲುಮರದ ತಿಮ್ಮಕ್ಕನಿಗೆ ನುಡಿ ಶ್ರದ್ಧಾಂಜಲಿ*ಜೂನಿಯರ್ ಕಾಲೇಜ್ ಮೈದಾನದಲ್ಲಿರುವ ವೃಕ್ಷಗಳನ್ನು ಸಂರಕ್ಷಣೆಯ ಶಪಥ. ಗಂಗಾವತಿ: ವೃಕ್ಷಮಾತೆ ಸಾಲುಮರದ ತಿಮ್ಮಕ್ಕನಂತೆ ಸರ್ವರೂ ಗಿಡ ಮರಗಳನ್ನು ಪ್ರೀತಿಸಿದರೆ. ಕಾಡು ನಾಡುಗಳನ್ನು ಸಂರಕ್ಷಣೆ ಮಾಡಲು ಸಾಧ್ಯವಾಗುತ್ತದೆ. ಯುವಜನರು ಸಾಲುಮರದ ತಿಮ್ಮಕ್ಕನಂತೆ ಸಸಿ ನೆಟ್ಟು ಬೆಳಸುವಂತೆ ಕರ್ನಾಟಕ ರಾಜ್ಯ ಭೂ ಕಬಳಿಕೆ ನ್ಯಾಯಮಂಡಳಿ ನ್ಯಾಯಾಧೀಶರಾದ ನಾಗನಗೌಡ ಪಾಟೀಲ್ ಹೇಳಿದರು.ಅವರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳ್ಳಂಬೆಳ್ಳಿಗೆ ಸೂರ್ಯೋದಯ ವಾಕಿಂಗ್ ಕ್ಲಬ್ ಸದಸ್ಯರು ಹಮ್ಮಿಕೊಂಡಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ನುಡಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ನಾನು ಅನೇಕ ಸಲ ಸಾಲುಮರದ ತಿಮ್ಮಕ್ಕನವರನ್ನು ಖುದ್ದು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ. ಅವರು ಮೊದಲು ಕೇಳುವುದು ನೀವು ಯಾವ ಊರಿನವರು ನಿಮ್ಮೂರಿನ ಪಕ್ಕದಲ್ಲಿ ಕಾಡುಗಳಿವೆಯಾ ಎಂದು, ಇದರ ಅರ್ಥ ಕಾಡಿದ್ದರೆ ನಾಡು, ಜನರು ಬದುಕುಲು ಸಾಧ್ಯವಾಗುತ್ತದೆ. ಮಳೆ ಬರುತ್ತದೆ. ಪರಿಸರ ಸಮತೋಲನವಾಗಿರುತ್ತದೆ. ಮೊದಲು ಸಸಿ […] - [ಡಾ. ಶರಣಬಸಪ್ಪ ಕೋಲ್ಕಾರ ಗೆ ಸಂಶೋಧನ ಶ್ರೀ ಪ್ರಶಸ್ತಿ ಪ್ರಧಾನ..](https://valmikiastra.in/15/11/2025/5211/): ಡಾ. ಶರಣಬಸಪ್ಪ ಕೋಲ್ಕಾರ ಗೆ ಸಂಶೋಧನ ಶ್ರೀ ಪ್ರಶಸ್ತಿ ಪ್ರಧಾನ.. ಕರ್ನಾಟಕ ಇತಿಹಾಸ ಅಕಾಡೆಮಿಯ 39ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಗದುಗಿನ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಈಚೆಗೆ ಜರಗಿತು. ಈ ಸಮಾರಂಭದಲ್ಲಿ ಗಂಗಾವತಿಯ ಹಿರಿಯ ಇತಿಹಾಸ ಸಂಶೋಧಕರು ಮತ್ತು ಕಲ್ಮಠ ಚನ್ನಬಸವಸ್ವಾಮಿ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ.ಶರಣಬಸಪ್ಪ ಕೋಲ್ಕಾರ್ ಅವರಿಗೆ 2025ರ ಸಾಲಿನ ಸಂಶೋಧನಾ ಶ್ರೀ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಪ್ರಶಸ್ತಿಯು ಸನ್ಮಾನ ಪತ್ರ ಮತ್ತು 25000 ನಗದು ಹಣವನ್ನು ಹೊಂದಿದೆ. ಈ ಸಂದರ್ಭದಲ್ಲಿ ಸಚಿವರಾದ ಹೆಚ್. ಕೆ .ಪಾಟೀಲ್ ಹಿರಿಯ ಇತಿಹಾಸ ತಜ್ಞರಾದ ಡಾ. ಲಕ್ಷ್ಮಣ್ ತೆಲಗಾವಿ ,ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ್ ವಿ ನಾಡಗೌಡರ್, ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶರಣು ಗೋಗೇರಿ, ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ರಾಜಾರಾಮ್ ಹೆಗಡೆ ,ಇತಿಹಾಸ ಅಕಾಡೆಮಿಯ ಅಧ್ಯಕ್ಷರಾದ […] - [ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ: ಕೆ.ಎಂ.ಶರಣಯ್ಯಸ್ವಾಮಿ ಸಂತಾಪ...](https://valmikiastra.in/15/11/2025/5207/): ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ: ಕೆ.ಎಂ.ಶರಣಯ್ಯಸ್ವಾಮಿ ಸಂತಾಪ… ಗಂಗಾವತಿ :15 ಕರ್ನಾಟಕ ಸರ್ಕಾರದ ಪರಿಸರ ರಾಯಭಾರಿ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ(114)ಅವರು ಬೆಂಗಳೂರಿನ ಜಯನಗರ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.ವೃಕ್ಷ ಮಾತೆ ನಿಧನಕ್ಕೆ ಪರಿಸರ ಪ್ರೇಮಿ, ಕರ್ನಾಟಕ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು, ಡಾ.ವಿ.ಎಸ್.ವಿಷ್ಣು ಸೇನಾ ಸಂಘಟನೆ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಶರಣಯ್ಯಸ್ವಾಮಿ ಅವರು ಮತ್ತು ಡಾ.ವಿಷ್ಣುವರ್ಧನ್ ಅಭಿಮಾನಿಗಳ ಬಳಗ ಸಂತಾಪ ಸೂಚಿಸಿದರು.ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ.ನವೆಂಬ‌ರ್ 2ರಿಂದ ಜಯನಗರ ಅಪೊಲೋ ಆಸ್ಪತ್ರೆಯಲ್ಲಿ ತಿಮ್ಮಕ್ಕ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.ಇವರನಿಧನದಿಂದ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಬಳಗ ಅತೀವ ದುಃಖ ನೋವುಂಟಾಗಿದೆ.ತಿಮ್ಮಕ್ಕ ಅವರ ಪರಿಸರದಲ್ಲಿ ಗಿಡಮರಗಳನ್ನು ಬೆಳೆಸುವ ಮೇಲಿನ ಆಸಕ್ತಿ. ಅವರ ಹೊರಟಗಳು, ಮತ್ತು ಆದರ್ಶಗಳು ವನಸಿರಿ ತಂಡಕ್ಕೆ ಮಾರ್ಗದರ್ಶನಗಳಾಗಿದ್ದವು. ಅವರ ಅಗಲಿಕೆಗೆ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಬಳಗದಿಂದ […] - [ಆಶ್ರಯ ಕಾಲೋನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಗಾ ಪಿಟಿಎಂ ಪೋಷಕರ - ಶಿಕ್ಷಕರ ಸಭೆ - ಮಕ್ಕಳಿಗೆ ರೋಟರಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ಸಾಮಾಗ್ರಿ ವಿತರಣೆ...](https://valmikiastra.in/15/11/2025/5203/): ಆಶ್ರಯ ಕಾಲೋನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಗಾ ಪಿಟಿಎಂ ಪೋಷಕರ – ಶಿಕ್ಷಕರ ಸಭೆ – ಮಕ್ಕಳಿಗೆ ರೋಟರಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ಸಾಮಾಗ್ರಿ ವಿತರಣೆ… ದೇಶದ ಪ್ರಪ್ರಥಮ ಪ್ರಧಾನಿ ಜವಹಾರಲಾಲ ನೆಹರುರವರ ಜನ್ಮದಿನವನ್ನು ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ.ಮಕ್ಕಳ ಮನಸ್ಸು ಮಲ್ಲಿಗೆ ಮೃದು, ಪಾರಿಜಾತದಂತೆ ಕೋಮಲ ಅಂತ ಮಕ್ಕಳ ಮನಸ್ಸಿನ ಮೇಲೆ ಮಹಾ ವ್ಯಕ್ತಿಗಳ ಪ್ರಭಾವ ಬೀರುವ ದೃಷ್ಟಿಯಿಂದ ದೇಶದ ಅನೇಕ ಆಗ್ರಗಣ್ಯ ನಾಯಕರ, ಸ್ವಾತಂತ್ರ ಹೋರಾಟಗಾರರ, ದೇಶ ಪ್ರೇಮಿಗಳ ಹೆಸರಿನಿಂದ ಜನ್ಮದಿನವನ್ನು ಆಚರಿಸಲಾಗುತ್ತದೆ ಎಂದು ಗಂಗಾವತಿ ರೋಟರಿ ಸಂಸ್ಥೆಯ ಮಾಜಿ ಅಧ್ಯಕ್ಷರಾದ ಟಿ. ಆಂಜನೇಯ ರವರು ಇಂದು ಕನಕಗಿರಿ ರಸ್ತೆಯ ಶರಣಬಸವೇಶ್ವರ ಕ್ಯಾಂಪ್ ನ ಆಶ್ರಯ ಕಾಲೋನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ಸರಕಾರ ಈ ವರ್ಷ ಮೆಗಾ ಪಿಟಿಎಂ ಪೋಷಕರ – ಶಿಕ್ಷಕರ ಮಹಾಸಭೆ ಪ್ರತಿ ಶಾಲಾ ಅವರಣದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ,ಪೋಷಕರು, ಮತ್ತು ಶಿಕ್ಷಣ ಪ್ರೇಮಿಗಳ, ಸಮುದಾಯ […] - [ರೆಡ್ಡಿ ವೀರಣ್ಣ ಶಾಲೆಯಲ್ಲಿ ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆ...](https://valmikiastra.in/15/11/2025/5199/): ರೆಡ್ಡಿ ವೀರಣ್ಣ ಶಾಲೆಯಲ್ಲಿ ಅರ್ಥಪೂರ್ಣವಾಗಿ ಮಕ್ಕಳ ದಿನಾಚರಣೆ… ಕಾರಟಗಿ ನವನಗರ್ : ಕಮ್ಮವಾರಿ ಶಿಕ್ಷಣ ಸಂಸ್ಥೆ ರೆಡ್ಡಿ ವೀರಣ್ಣ ಸಂಜೀವಪ್ಪ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.ಬೇಬಿ ಕ್ಲಾಸ್ ಎಲ್ ಕೆ ಜಿ, ಯು ಕೆ ಜಿ, ಮಕ್ಕಳಿಗೆ ಫ್ಯಾನ್ಸಿ ಡ್ರೆಸ್ ಕಾಂಪಿಟೇಶನ್ 6ನೇ ತರಗತಿ ವಿದ್ಯಾರ್ಥಿಗಳಿಗೆ ಆಹಾರಮೇಳ, ವೆಜಿಟೇಬಲ್ ಅಂಡ್ ಫ್ರೂಟ್ ಕಾರ್ವಿಂಗ್, ಇನ್ನು ವಿವಿಧ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು,ಈ ವೇಳೆ ಸಂಸ್ಥೆಯ ಅಧ್ಯಕ್ಷರ ಶೇಷಗಿರಿರಾವ್ ಕೊಲ್ಲಾ ಮಾತನಾಡಿ ಇಂತಹ ಆಹಾರ ಮೇಳವನ್ನು ಆಯೋಜನೆ ಮಾಡುವುದರಿಂದಾಗಿ ವಿದ್ಯಾರ್ಥಿಗಳಲ್ಲಿ ವ್ಯಾಪಾರ ವ್ಯವಹಾರದ ಬಗ್ಗೆ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದಂತಾಗುತ್ತದೆ ಎಂದು ತಿಳಿಸಿದರು.ನಂತರ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮನೆಯಲ್ಲಿ ತಯಾರಿಸಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದರಲ್ಲಿ ಉತ್ಸಾಹ ತೋರಿದರು.ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಶ್ರೀಮನ್ ನಾರಾಯಣ, ಡಾ ಮೊಹಮ್ಮದ್ ರಫೀಕ್ ಪ್ರಾಚಾರ್ಯರು, ಶ್ರೀದೇವಿ ಕೊಲ್ಲಾ ಶಾಲೆಯ ಮುಖ್ಯಸ್ಥರು, ಸಾಜಿದ ಬೇಗಂ, ಶಿಕ್ಷಕ ವೃಂದ ಪಾಲಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. - [ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರಸೂತಿ ತಜ್ಞರನ್ನು ಖಾಯಂ ಮತ್ತು ಅಸ್ಫತ್ರೆಗೆ ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಡಾ.ಪೂರ್ಣಿಮ ಮನವಿ ಪತ್ರ ಸಲ್ಲಿಕೆ...](https://valmikiastra.in/15/11/2025/5196/): ಸಮುದಾಯ ಆರೋಗ್ಯ ಕೇಂದ್ರಕ್ಕೆ ಪ್ರಸೂತಿ ತಜ್ಞರನ್ನು ಖಾಯಂ ಮತ್ತು ಅಸ್ಫತ್ರೆಗೆ ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಡಾ.ಪೂರ್ಣಿಮ ಮನವಿ ಪತ್ರ ಸಲ್ಲಿಕೆ… ಬಳ್ಳಾರಿ / ಕಂಪ್ಲಿ : ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರಕ್ಕೆ ಪ್ರಸೂತಿ ತಜ್ಞ ವೈದ್ಯರನ್ನು ಖಾಯಂ ಗೊಳಿಸಿ ಮತ್ತು ಅಗತ್ಯ ಸಲಕರಣೆಗಳನ್ನು ನಿಯೋಜನೆ ಮಾಡಬೇಕೆಂದು ಆಗ್ರಹಿಸಿ ಪಟ್ಟಣದ ಪುರಸಭೆ ಮುಂಭಾಗದಲ್ಲಿ ಬೆಂಬಲಿತ ಸಂಘಟನೆಗಳಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ ನೋಡಲ್ ಅಧಿಕಾರಿ ಡಾ.ಪೂರ್ಣಿಮ ಮನವಿ ಪತ್ರ ಸಲ್ಲಿಸಿದರು. ನಂತರ ಕೆ.ಎಂ.ಆರ್ ವಿ.ರಾಜಾಧ್ಯಕ್ಷ ಕರಿಯಪ್ಪ ಗುಡಿಮನಿ ಮಾತನಾಡಿ ಅನುಭವಿ ತಜ್ಞ ವೈದ್ಯರನ್ನು ಖಾಯಂ ನಿಯೋಜಿಸಿ ಮತ್ತು ಅಗತ್ಯವಿರುವ ಮೂಲಭೂತ ಸೌಲಭ್ಯ ಒದಗಿಸಿ ಗರ್ಭಿಣಿಯರ ಹೆರಿಗೆಗೆ ಬಂದಾಗ ಸಮರ್ಪಕ ಚಿಕಿತ್ಸೆ ನೀಡಿ ಸಿಸೇರಿಯನ್ ಹೆರಿಗೆಯನ್ನು ಚಿಕ್ಕೆತ್ಸೆ ನಿರ್ವಾಹಿಸಿ ಹೆಚ್ಚಿನ ಚಿಕ್ಕಿತ್ಸೆಗಾಗಿ 108 ವಾಹನದಲ್ಲಿ ಬೇರೆ ಅಸ್ಫತ್ರೆಗೆ ಕಳುಹಿಸಿ ಅಸ್ಫತ್ರೆಯಲ್ಲಿ ಅಲ್ಟಾ ಸೌಂಡ್ ಸ್ಕ್ಯಾನಿಂಗ್ ಯಂತ್ರ ಹಾಳಾಗಿದೆ ಅದನ್ನು ಅನುಸ್ಥಾಪಿಸಿ ನುರಿತ ತಂತ್ರಜ್ಞರನ್ನು ನೇಮಿಸಿ ಸಾರ್ವಜನಿಕರು ಅಸ್ಫತ್ರೆಗೆ ಚಿಕ್ಕಿತ್ಸೆಗೆ ಬಂದಾಗ […] - [ಅಖಿಲ ಭಾರತ ಸಹಕಾರ ಸಪ್ತಾಹದ ಹಿನ್ನಲೆ ಧ್ವಜಾರೋಹಣ ನೆರವೇರಿಸಿದ ಹೆಚ್.ಗುರುರಾಜ...](https://valmikiastra.in/15/11/2025/5193/): ಅಖಿಲ ಭಾರತ ಸಹಕಾರ ಸಪ್ತಾಹದ ಹಿನ್ನಲೆ ಧ್ವಜಾರೋಹಣ ನೆರವೇರಿಸಿದ ಹೆಚ್.ಗುರುರಾಜ… ಬಳ್ಳಾರಿ / ಕಂಪ್ಲಿ : ತಾಲೂಕು ಸಮೀಪದ ಬುಕ್ಕಸಾಗರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿ ಆವರಣದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಹಿನ್ನಲೆ ಸಹಕಾರ ಸಂಘದ ಉಪಾಧ್ಯಕ್ಷ ಹರಿಜನ ಗುರುರಾಜ ಧ್ವಜಾರೋಹಣ ಶುಕ್ರವಾರ ನೆರವೇರಿಸಿದರು. ನಂತರ ಮುಖ್ಯ ಕಾರ್ಯನಿರ್ವಾಹಕ ಕಟ್ಟೆ ಯರ‍್ರಿಸ್ವಾಮಿ ಮಾತನಾಡಿ, 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ನಮ್ಮ ಎಲ್ಲರ ಸಹಕಾರ ಮನೋಭಾವ, ಪರಸ್ಪರ ನಂಬಿಕೆ ಮತ್ತು ಗ್ರಾಮೀಣ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸುವ ಅತ್ಯಂತ ಮಹತ್ವದ ಕ್ಷಣವೆಂದು ಪರಿಗಣಿಸುತ್ತೇವೆ. ಸಹಕಾರ ಅಂದ್ರೆ ಕೇವಲ ವ್ಯವಸ್ಥೆಯಲ್ಲ, ಇದು ಜನಶಕ್ತಿ, ನಂಬಿಕೆ, ಒಗ್ಗಟ್ಟು, ಮತ್ತು ಸಮಾನತೆಯ ಬೆಳಕು. ಬೆಳೆದೇ ಬೆಳೆಸೋಣ, ನಡೆಯದೇ ನಡೆಸೋಣ ಎಂಬ ಮನಸ್ಸಿನಿಂದ ಆರಂಭವಾದ ಈ ಚಳವಳಿ ಇಂದು ಲಕ್ಷಾಂತರ ಜನರ ಜೀವನಕ್ಕೆ ಬೆಳಕು ತಂದಿದೆ. ಈ ಸಂದರ್ಭದಲ್ಲಿ ಸಂಘದ ಸಂಘದ ಅಧ್ಯಕ್ಷ ಕೆ.ರಾಜೇಶ್, ನಿರ್ದೇಶಕರಾದ ಬಿ.ಸೋಮಶೇಖರ, ಕಟ್ಟೆ ಯರ‍್ರಿಸ್ವಾಮಿ, […] - [ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ : ಗ್ರಾಪಂ ಅಧ್ಯಕ್ಷೆ ಪೂಜಾರಿ ಈರಮ್ಮ...](https://valmikiastra.in/15/11/2025/5190/): ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ : ಗ್ರಾಪಂ ಅಧ್ಯಕ್ಷೆ ಪೂಜಾರಿ ಈರಮ್ಮ… ಕಂಪ್ಲಿ: ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯಲ್ಲಿ ಮೆಟ್ರಿ ಕ್ಲಸ್ಟರ್‌ವತಿಯಿಂದ ಬದಲಾವಣೆ ಶಿಕ್ಷಣ ಭವಿಷ್ಯದ ನಿರ್ಮಾಣ ಎಂಬತೆ ಪೋಷಕರ-ಶಿಕ್ಷಕರ ಮಹಾಸಭೆ ಶುಕ್ರವಾರ ನಡೆಯಿತು. ಗ್ರಾಪಂ ಅಧ್ಯಕ್ಷೆ ಪೂಜಾರಿ ಈರಮ್ಮ ರಮೇಶ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಭವಿಷ್ಯ ಶಿಕ್ಷಕರ ಕೈಯಲ್ಲಿದೆ. ಪ್ರತಿಯೊಂದು ಹಂತದಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕಾಗಿದೆ. ಶಿಕ್ಷಣದ ಜೊತೆಗೆ ವ್ಯಕ್ತಿತ್ವ ವಿಕಾಸ ಅತಿಮುಖ್ಯವಾಗಿದೆ ಎಂದರು. ಮುಖ್ಯಗುರು ಎಚ್.ಪಿ.ಸೋಮಶೇಖರ ಮಾತನಾಡಿ, ಮಕ್ಕಳಲ್ಲಿ ಒಳ್ಳೆಯ ಶಿಕ್ಷಣ ನೀಡುವುದು ಪ್ರತಿಯೊಬ್ಬ ಶಿಕ್ಷಕರ ಕರ್ತವ್ಯವಾಗಿದೆ. ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂಬಂತೆ ಶಿಕ್ಷಣವನ್ನು ಪಡೆದುಕೊಂಡಾಗ ಮಾತ್ರ ದೇಶದ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದರು. ಪ್ರತಿಭಾವಂತ ಮಕ್ಕಳಿಗೆ ಹಳೆ ವಿದ್ಯಾರ್ಥಿಗಳಿಂದ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷ ಎನ್.ನಾಗರಾಜ, ಸದಸ್ಯರಾದ ಬೂದಾಳ್ ರವಿ, ವಿರುಪಾಕ್ಷಿ, ದೇವರಮನೆ ಮಲ್ಲಿಕಾರ್ಜುನ, ಒಡೆಯರ್‌ಸ್ವಾಮಿ, ವಡ್ರು […] - [ಜವಹರ್‌ಲಾಲ್ ಅವರ ಕೊಡುಗೆ ಅಪಾರ : ಶಾಲಾ ಸಂಸತ್‌ನ ಸಿಎಂ ರಂಜಿತ...](https://valmikiastra.in/15/11/2025/5187/): ಜವಹರ್‌ಲಾಲ್ ಅವರ ಕೊಡುಗೆ ಅಪಾರ : ಶಾಲಾ ಸಂಸತ್‌ನ ಸಿಎಂ ರಂಜಿತ… ಬಳ್ಳಾರಿ / ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಮದ ಹೊನ್ನಳ್ಳಿ ಸಿದ್ದಪ್ಪನವರ ಸರ್ಕಾರಿ ಹಿರಿಯ ಮತ್ತು ಪ್ರೌಢಶಾಲೆಯಲ್ಲಿ ಮಾಜಿ ಪ್ರಧಾನಮಂತ್ರಿ ಜವಹರ್‌ಲಾಲ್ ನೆಹರು ಜನ್ಮದಿನದ ಪ್ರಯುಕ್ತದ ಮಕ್ಕಳ ದಿನಾಚರಣೆ ಅಂಗವಾಗಿ ಪೋಷಕರ ಮತ್ತು ಶಿಕ್ಷಕರ ಮಹಾಸಭೆ ಶುಕ್ರವಾರ ನಡೆಯಿತು. ಮಕ್ಕಳ ಸಭೆಯ ಉದ್ಘಾಟಿಸಿ ಶಾಲಾ ಸಂಸತ್‌ನ ಮುಖ್ಯಮಂತ್ರಿ ವಿದ್ಯಾರ್ಥಿನಿ ರಂಜಿತ ಮಾತನಾಡಿ, ನಾಡಿನಲ್ಲಿ ಜವಹರ್‌ಲಾಲ್ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಮಕ್ಕಳ ಶಿಕ್ಷಣವನ್ನು ನೀಡಿದ ಮೊದಲ ಶಿಕ್ಷಕ ಎಂಬ ಹೆಗ್ಗಳಿಗೆ ಜವಹರ್‌ಲಾಲ್ ನೆಹರು ಅವರದ್ದಾಗಿದೆ. ಇಂದಿನ ಮಕ್ಕಳೇ ಇಂದಿನ ಪ್ರಜೆಗಳು ಎಂಬಂತೆ ನಾವು ಶಿಕ್ಷಕರು ನೀಡುವ ಪಾಠ, ಪ್ರವಚನ ಸೇರಿದಂತೆ ಪ್ರತಿಯೊಂದು ಜೀವನ ಮೌಲ್ಯದ ವಿಷಯಗಳನ್ನು ಆಲಿಸಿ, ಉತ್ತಮ ಪ್ರಜೆಗಳಾಗಿ ಹೊರಹೊಮ್ಮುವುದು ನಮ್ಮ ಕರ್ತವ್ಯವಾಗಿದೆ. ಕಲಿಕಾ ಹಂತದಲ್ಲಿ ಒಳ್ಳೆಯ ಶಿಕ್ಷಣ ಪಡೆದು, ಪೋಷಕರ ಆಸೆ, ಆಕಾಂಸೆಯಂತೆ ದೊಡ್ಡ ದೊಡ್ಡ ಹುದ್ದೆಗಳೊಂದಿಗೆ ಭವಿಷ್ಯ ರೂಪಿಸಿಕೊಳ್ಳಬೇಕಾಗಿದೆ ಎಂದರು. 1ರಿಂದ 9ನೇ ತರಗತಿಯಲ್ಲಿ […] - [ಮುರಳಿಯ ಉನ್ನತಿ ಕರಿಸಿದ ಪ್ರಾಥಮಿಕ ಶಾಲೆಯಿಂದ ಮಕ್ಕಳ ದಿನಾಚರಣೆ...](https://valmikiastra.in/14/11/2025/5184/): ಮುರಳಿಯ ಉನ್ನತಿ ಕರಿಸಿದ ಪ್ರಾಥಮಿಕ ಶಾಲೆಯಿಂದ ಮಕ್ಕಳ ದಿನಾಚರಣೆ… ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಳಿ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಮರಳಿ ಯಲ್ಲಿ ನವೆಂಬರ್ 14ನೇ ಮಕ್ಕಳ ದಿನಾಚರಣೆ ಅಂಗವಾಗಿ ಪೋಷಕರ ಶಿಕ್ಷಕರ ಮಹಾಸಭೆ ಕಾರ್ಯಕ್ರಮವನ್ನು ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಸ್ವತಂತ್ರ ಭಾರತದ ಮೊದಲ ಪ್ರಧಾನ ಮಂತ್ರಿಗಳು ನೆಹರೂ ಅವರ ಜನ್ಮದಿನದ ನಿಮಿತ್ಯ ಫೋಟೋ ಪೂಜಾ ಕಾರ್ಯಕ್ರಮ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಚರಿಸಲಾಯಿತು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಎಸ್ ಡಿ ಎಂ ಸಿ ಯ ಅಧ್ಯಕ್ಷರು ಶರಣಪ್ಪ ದಿನ ಸಮುದ್ರ ಉಪಾಧ್ಯಕ್ಷರು ಮಮ್ತಾಜ್ ಬೇಗಂ ಸದಸ್ಯರುಗಳು ರಮೇಶ ನಾಯಕ ಮರಳಿ ಪೀರಸಾಬ ಅಂಬರೀಶ ಶರಣೆಗೌಡ ಇಮಾಸಾಬ ರಾಜಸಾಬ ಈಶ್ವರಪ್ಪ ಹೂಗಾರ ಬಿಬಿಜಾನ್ ಲಕ್ಷ್ಮಿ ಹುಲಿಗೆಮ್ಮ ಯಶೋಧ ಹಾಗೂ ಪೋಷಕರು ಊರಿನ ಗಣ್ಯ ಬೆಟ್ಟಪ್ಪ ಕರಿಶೆಟ್ಟಿ ದುರ್ಗಪ್ಪ ನಾಯಕ ವೀರೇಶ್ ಮತ್ತು ಶಾಲಾ ಮುಖ್ಯ ಉಪಾಧ್ಯಾಯರು ಸಿದ್ದಲಿಂಗಪ್ಪ ಮತ್ತು ಶಿಕ್ಷಕ ವೃಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.. - [ಪ್ರಮುಖ ಪ್ರಾಗೈತಿಹಾಸಿಕ ಹಿರೇಬೆಣಕಲ್ ನೆಲೆ ಪರಿಚಯ ಸೇವೆಗೆ ಮಂಜುನಾಥ ಗುಡ್ಲಾನೂರ ಗೆ ರಾಜ್ಯೋತ್ಸವ ಪ್ರಶಸ್ತಿ](https://valmikiastra.in/14/11/2025/5180/): ಪ್ರಮುಖ ಪ್ರಾಗೈತಿಹಾಸಿಕ ಹಿರೇಬೆಣಕಲ್ ನೆಲೆ ಪರಿಚಯ ಸೇವೆಗೆ ಮಂಜುನಾಥ ಗುಡ್ಲಾನೂರ ಗೆ ರಾಜ್ಯೋತ್ಸವ ಪ್ರಶಸ್ತಿ… ಗಂಗಾವತಿ: ಕರ್ನಾಟಕದ ಏಳು ಅದ್ಭುತಗಳಲ್ಲಿ ಒಂದೆನಿಸಿದ ಹಿರೇಬೆಣಕಲ್ ನೆಲೆಯಲ್ಲಿನ ಶಿಲಾಕೋಣಿಗಳು ಮತ್ತು ಗುಹಾಚಿತ್ರಗಳ ಸಂರಕ್ಷಣೆ ಹಾಗೂ ಪ್ರಚಾರದಲ್ಲಿ ಅಮೂಲ್ಯ ಸೇವೆ ಸಲ್ಲಿಸಿದ ಗಂಗಾವತಿ ಪತ್ರಕರ್ತ ಮಂಜುನಾಥ್ ಗುಡ್ಲಾನೂರರವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.ಸುಮಾರು ೫,೦೦೦ ವರ್ಷಗಳ ಇತಿಹಾಸ ಹೊಂದಿರುವ ಹಿರೇಬೆಣಕಲ್, ಸಾವಿರಾರು ಶಿಲಾಕೋಣಿಗಳು ಮತ್ತು ಗುಹಾಚಿತ್ರಗಳನ್ನು ಒಳಗೊಂಡಿದೆ. ನಾಗರಿಕ ಮಾನವನ ಬದುಕಿನ ಬುನಾದಿ ಹಾಕಿದ ಈ ನೆಲೆ, ಕಾಲದ ಹೊಡೆತಕ್ಕೆÀ ನಾಶವಾಗುವ ಅಪಾಯವನ್ನು ಎದುರಿಸುತ್ತಿತ್ತು. ಈ ಸಂದರ್ಭದಲ್ಲಿ, ಮಂಜುನಾಥ್ ಗುಡ್ಲಾನೂರ ರವರು ಈ ನೆಲೆಯ ಸಂರಕ್ಷಣೆ ಮತ್ತು ಪ್ರಚಾರಕ್ಕಾಗಿ ಸತತವಾಗಿ ಶ್ರಮಿಸಿದರು. ಹಿರೇಬೆಣಕಲ್‌ನ ಸಂರಕ್ಷಣೆಗಾಗಿ ಹಲವಾರು ಮುಖ್ಯ ಕಾರ್ಯಗಳನ್ನು ಮಾಡಿದ್ದಾರೆ. ಸುಮಾರು ವರ್ಷಗಳಿಂದ ಅವರು ಐತಿಹಾಸಿಕ ಆಸಕ್ತಿ ಉಳ್ಳವರನ್ನು, ಸಂಶೋಧಕರನ್ನು ಮತ್ತು ಪ್ರವಾಸಿಗರನ್ನು ಹಿರೇಬೆಣಕಲ್‌ಗೆ ಕರೆದುಕೊಂಡು ಹೋಗಿ, ಅದರ ಮಹತ್ವವನ್ನು ವಿವರಿಸಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಲೇಖನಗಳು ಮತ್ತು ಪುಸ್ತಕಗಳನ್ನು ಬರೆದು, ಈ […] - [ಮಾದಕ ವಸ್ತುಗಳ ಸೇವನೆಯಿಂದ ನೆಮ್ಮದಿ ಹಾಳು: ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ...](https://valmikiastra.in/14/11/2025/5176/): ಮಾದಕ ವಸ್ತುಗಳ ಸೇವನೆಯಿಂದ ನೆಮ್ಮದಿ ಹಾಳು: ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ … ಗಂಗಾವತಿ.14 ಬೇತಲ್ ಸ್ವಾತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯಿಂದ ಮಾದಕ ವಸ್ತುಗಳ ದುಷ್ಪರಿಣಾಮ, ಪೋಕ್ಸ,ಬಾಲ್ಯ ವಿವಾಹ, ಸೈಬರ್ ಅಪರಾಧಗಳ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಮಾದಕ ವಸ್ತುಗಳ ಬಳಕೆ ಮಾಡುವುದರಿಂದ ಆರೋಗ್ಯದ ಮೇಲೆ ಪರಿಣಾಮ ಬೀಳುವುದರೊಂದಿಗೆ, ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯಲು ಕಾರಣವಾಗುತ್ತಿದೆ’ ಎಂದು ಡಿವೈಎಸ್ಪಿ ಜೆ.ಎಸ್.ನ್ಯಾಮಗೌಡರ್ ಅಭಿಪ್ರಾಯಪಟ್ಟರು.ಪ್ರಸ್ತುತ ಸಮಾಜದ ಯುವ ಸಮುದಾಯವು ಮಾದಕವಸ್ತುಗಳ ಸೇವನೆ ದಾಸರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಮಾದಕ ವಸ್ತುಗಳ ವ್ಯಸನಿಯಾದ ವ್ಯಕ್ತಿಯನ್ನು ಕುಟುಂಬ ತ್ಯಜಿಸುತ್ತದೆ. ಅಲ್ಲದೆ ಸಮಾಜ ಕೂಡ ಆತನನ್ನು ಧಿಕ್ಕರಿಸುತ್ತದೆ. ಯುವಕರು ಯುವತಿಯರು ಮಾದಕ ವಸ್ತುಗಳ ದುಷ್ಪರಿಣಾಮ ವ್ಯಸನಿಗಳಾಗದೆ ಸಮಾಜಕ್ಕೆ ಒಳಿತನ್ನು ಬಯಸುವ ವ್ಯಕ್ತಿಗಳಾಗಿ ಹೊರಹೊಮ್ಮಬೇಕು. ಮಾದಕ ವಸ್ತುಗಳ ಉಪಯೋಗ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು’ ಹಾಗೂ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ವಾಹನವನ್ನು ಚಲಿಸಬೇಕು ಎಂದು ಹೇಳಿದರುಗಂಗಾವತಿ ನಗರ ಪೊಲೀಸ್ ಠಾಣೆ ಪಿಐ ಪ್ರಕಾಶ ಮಾಳಿ ಮಾದಕ ದ್ರವ್ಯ ಮತ್ತು ಮಾದಕ […] - [ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನವರ ಸಾಧನೆ ಮತ್ತು ಅವರಿಗೆ ಅಂತಿಮ ನಮನ....](https://valmikiastra.in/14/11/2025/5169/): ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನವರ ಸಾಧನೆ ಮತ್ತು ಅವರಿಗೆ ಅಂತಿಮ ನಮನ…. ಸಾಲುಮರದ ತಿಮ್ಮಕ್ಕ ಅವರ ಸಂಕ್ಷಿಪ್ತ ಇತಿಹಾಸ​ಸಾಲುಮರದ ತಿಮ್ಮಕ್ಕ ಅವರು ಕರ್ನಾಟಕದ ಒಬ್ಬ ಮಹಾನ್ ಪರಿಸರವಾದಿ ಮತ್ತು ‘ವೃಕ್ಷಮಾತೆ’ ಎಂದೇ ಖ್ಯಾತಿ ಪಡೆದಿದ್ದಾರೆ.​ಹುಟ್ಟಿದ ಸ್ಥಳ: ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕು.​ಪೋಷಕರು: ತಂದೆ – ಚಿಕ್ಕರಂಗಯ್ಯ, ತಾಯಿ – ವಿಜಯಮ್ಮ.​ವೃತ್ತಿ: ಅವರಿಗೆ ಔಪಚಾರಿಕ ಶಿಕ್ಷಣ ಸಿಕ್ಕಿರಲಿಲ್ಲ. ಹತ್ತಿರದ ಕಲ್ಲು ಗಣಿಯಲ್ಲಿ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿದ್ದರು.​ವೈವಾಹಿಕ ಜೀವನ: ಅವರು ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಚಿಕ್ಕಯ್ಯ ಎಂಬ ದನಕಾಯುವವರನ್ನು ಮದುವೆಯಾಗಿದ್ದರು.​ಮರಗಳನ್ನು ನೆಡಲು ಕಾರಣ: ದುರದೃಷ್ಟವಶಾತ್, ಅವರಿಗೆ ಮಕ್ಕಳಿರಲಿಲ್ಲ. ಮಕ್ಕಳಿಲ್ಲದ ದುಃಖವನ್ನು ಮರೆಯಲು ಅವರು ಆಲದ ಮರಗಳನ್ನು ನೆಡಲು ಪ್ರಾರಂಭಿಸಿದರು.​ಪ್ರಮುಖ ಸಾಧನೆ:​ಅವರು ಮತ್ತು ಅವರ ಪತಿ ಸೇರಿ ಕುದೂರಿನಿಂದ ಹುಲಿಕಲ್ ತನಕವಿರುವ ರಾಜ್ಯ ಹೆದ್ದಾರಿ 94ರಲ್ಲಿ ನೂರಾರು ಆಲದ ಮರಗಳ ಸಸಿಗಳನ್ನು ನೆಟ್ಟು, ತಮ್ಮ ಮಕ್ಕಳಂತೆ ಆರೈಕೆ ಮಾಡಿದರು ಮತ್ತು ಬೆಳೆಸಿದರು. ಈ ಕಾರಣಕ್ಕಾಗಿ ಅವರಿಗೆ ‘ಸಾಲುಮರದ ತಿಮ್ಮಕ್ಕ’ ಎಂಬ […] - [ತ್ಯಾಜ್ಯ ವಿಲೇವಾರಿಯಲ್ಲಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯ...](https://valmikiastra.in/13/11/2025/5165/): ತ್ಯಾಜ್ಯ ವಿಲೇವಾರಿಯಲ್ಲಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯ… ಗಂಗಾವತಿ.13 ಸಮೀಪದ ಬಸಾಪಟ್ಟಣದ ಎರಡನೇ ವಾರ್ಡ್‌ ನ ವಿಎಸ್ಸೆಸ್ಸೆನ್ ಕಾಂಪೌಂಡ್ ಹತ್ತಿರ ತ್ಯಾಜ್ಯ ಸಂಗ್ರಹ ಹೆಚ್ಚುತ್ತಿದ್ದು ಅರ್ನೈಮಲೀಕರಣಕ್ಕೆ ಕಾರಣವಾಗಿದೆ ಮತ್ತು ಸೊಳ್ಳೆ ಗಳ ಕಾಟ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಅಧ್ಯಕ್ಷರು ನಿರ್ಲಕ್ಷ್ಯ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು. ಸಾರ್ವಜನಿಕರು ತಿರುಗಾಡುವ ಪ್ರದೇಶವಾಗೊದ್ದು ದಿನದಿಂದ ದಿನಕ್ಕೆ ತ್ಯಾಜ್ಯ ಸಂಗ್ರಹ ಪ್ರಮಾಣ ಮಿತಿ ಮೀರುತ್ತದೆ ತ್ಯಾಜ್ಯ ವಿಲೇವಾರಿಯಲ್ಲಿ ಬಸಾಪಟ್ಟಣ ಗ್ರಾಮ ಪಂಚಾಯತಿ ಸಿಬ್ಬಂದಿ ನಿರ್ಲಕ್ಷ್ಯವಹಿಸುತ್ತಿದ್ದು ,ಸಾಕಷ್ಟು ಬಾರಿ ದೂರ ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ತ್ಯಾಜ್ಯ ಸಂಗ್ರಹದಿಂದ ವಿಷ ಜಂತುಗಳ ಕಾಟ ಹೆಚ್ಚಾಗಿದ್ದು ರೋಗ ರುಜಿನಗಳು ಹರಡುತ್ತಿವೆ ಮೂಗು ಮುಚ್ಚಿಕೊಂಡು ತಿರುಗಾಡುವ ಸ್ಥಿತಿ ಬಂದಿದ್ದು ಮತ್ತು ರಾತ್ರಿ ವೇಳೆ ವಿಷ ಜಂತುಗಳ ಕಾಟ ಮಿತಿ ಮೀರಿದೆ ಎರಡು ದಿನಕ್ಕೊಮ್ಮೆಯಾದರೂ ಸ್ವಚ್ಚಗೊಳಿಸಬೇಕಿದ್ದ ಗ್ರಾಮ ಪಂಚಾಯತಿ ಸಿಬ್ಬಂದಿ ವಾರ್ಡಿನತ್ತ ಬರುತ್ತಿಲ್ಲ ವಿಲೇವಾರಿಗೆ ಆದ್ಯತೆ ನೀಡಿದಿದ್ದರೆ ಗ್ರಾಮ ಪಂಚಾಯತಿ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ವಾರ್ಡ ‌ಮುಖಂಡ ಕೆ.ಪೀರಸಾಬ್ ಹಾಗೂ […] - [ಮಕ್ಕಳ ದಿನಾಚರಣೆ ಹೀಗಿರಲಿ ಮಕ್ಕಳನ್ನು ಬೆಳೆಸುವ ಪರಿ...](https://valmikiastra.in/13/11/2025/5161/): ಮಕ್ಕಳ ದಿನಾಚರಣೆ ಹೀಗಿರಲಿ ಮಕ್ಕಳನ್ನು ಬೆಳೆಸುವ ಪರಿ… ಮೂರು ಸಾಗರ ನೂರು ಮಂದಿರ ವೇದ, ಉಪನಿಷತ್, ಆಗಮ ಶಾಸ್ತ್ರಗಳು ಉಗಮವಾದ ಪುಣ್ಯಭೂಮಿಯಲ್ಲಿ ಇಂದು ನಾವುಕಾಣುತ್ತಿರುವದಾದರೂ ಏನನ್ನು? ಜವಾಬ್ದಾರಿ ಹೊಂದಿದ ಪಾಲಕರೆಂಬ ಅರಿವು ನಮಗಿದೆಯೇ ? ನಮ್ಮ ಮಕ್ಕಳನ್ನು ದೊಡ್ಡನಾಯಕರನ್ನಾಗಿ ಮಾಡುವ ಧಾವಂತದಲ್ಲಿ ಮಕ್ಕಳನ್ನು ಬೆಳೆಸುವ ಸಂಸ್ಕೃತಿ ಎತ್ತಸಾಗಿದೆ? ಕೇವಲ ಮಕ್ಕಳು ಕೇಳಿದ್ದನ್ನುಕೊಡಿಸಿ ಕೊಟ್ಟರೆ ಸಾಕಾ ,ಎಷ್ಟಾದರೂ ಆಗಲಿ ಶಾಲಾ ಶುಲ್ಕ ಕಟ್ಟಿ ಶಾಲೆಗೆ ಕಳಿಸಿದ ಮಾತ್ರಕ್ಕೆ ಆ ಮಗು ಉತ್ತಮವಾಗಿಬೆಳೆಯಬಲ್ಲನೇ? ನನ್ನ ಮಗುವಿನ ಬೆಳವಣಿಗೆಯಲ್ಲಿ ನನ್ನ ಪಾತ್ರವೇನು? ಎಂಬುದನ್ನು ಗಂಭೀರವಾಗಿ ಆಲೋ ಚಿಸಬೇಕಾಗಿದೆ.ಆಧುನಿಕರಣ ಪಾಶ್ಚ್ಯಾತ್ಯಕರಣದ ಭರಾಟೆಯಲ್ಲಿ ಸಮಾಜದ ಸ್ವಾಸ್ಥ್ಯ ಕೆಟ್ಟು, ಮಕ್ಕಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ.ಏನನ್ನು ನಿರೀಕ್ಷಿಸಲು ಹೋಗಿ, ಬೇಡವಾದದ್ದನ್ನು ಕಲಿತು ಬರುವಂತೆ ಆಗಿದೆ. ಪಾಲಕರ ತಮ್ಮ ಬಿಡುವಿರದ ಕಾರ್ಯದಲ್ಲಿಮಕ್ಕಳ ಕಡೆ ಗಮನ ನೀಡದೆ ಮಕ್ಕಳು ಹಳಿ ತಪ್ಪುವಂತಾಗಿದೆ. ಇದರಿಂದ ಪಾಲಕರು ಎಚ್ಚೆತ್ತುಕೊಂಡು ಮಕ್ಕಳಿಗಾಗಿ ಎಂತಹವಾತಾವರಣ ನಿರ್ಮಾಣ ಮಾಡಬೇ ಕೆಂದು ತಿಳಿಯುವುದು ಅನಿವಾರ್ಯ ವಾಗಿದೆ.ಬದುಕಿನ ಜಂಜಾಟದಲ್ಲಿ ಜೀವನಾದರ್ಶಗಳೇ ಮಾಯವಾಗಿ ಅಸಹನೆ […] - [ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ..](https://valmikiastra.in/12/11/2025/5158/): ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಆಸ್ಪತ್ರೆಗೆ ದಾಖಲು: ವೆಂಟಿಲೇಟರ್‌ನಲ್ಲಿ ಚಿಕಿತ್ಸೆ .. ಮುಂಬೈ : ಬಾಲಿವುಡ್‌ನ ಹೀ ಮ್ಯಾನ್, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಅಂತಲೇ ಜನಪ್ರಿಯರಾಗಿರುವ ಹಿರಿಯ ನಟ ಧರ್ಮೇಂದ್ರ (89) ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಕಳೆದ ಕೆಲವು ದಿನಗಳಿಂದ ಧರ್ಮೇಂದ್ರ ಅವರು ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ನ.10 ಬೆಳಿಗ್ಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.ಆರು ದಶಕಗಳ ವೃತ್ತಿಜೀವನದಲ್ಲಿ ಧರ್ಮೇಂದ್ರ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. 1960ರಲ್ಲಿ ʻದಿಲ್ ಭೀ ತೇರಾ ಹಮ್ ಭೀ ತೇರೆʼ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು. ಅಲ್ಲಿಂದ ಪ್ರಾರಂಭವಾಗಿ ಬಂದಿನಿ , ಅನುಪಮಾ, ಶೋಲೆ, ಚುಪ್ಕೆ ಚುಪ್ಕೆ, ಮೇರಾ ಗಾಂವ್ ಮೇರಾ ದೇಶ್ ಮತ್ತು ಡ್ರೀಮ್ ಗರ್ಲ್ ಸೇರಿದಂತೆ ಹಲವುಗಳಲ್ಲಿ ಸಿನಿಮಾಗಳಲ್ಲಿ ನಟಿಸಿದ್ದಾರೆ.2025ರ […] - [ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಜಾಗೃತಿ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಗೆ ಎಸ್ಪಿಗಳು ಕಡ್ಡಾಯ ಸಭೆಗೆ ಹಾಜಾರಾಗಿ, ಹಾಜರಾದ ಬಗ್ಗೆ ಕಚೇರಿಗೆ ಪಾಲನಾ ವರದಿ ನೀಡುವಂತೆ ಡಿಜಿಪಿ ರಿಂದ ಕಟ್ಟುನಿಟ್ಟಿನ ಆದೇಶ!](https://valmikiastra.in/11/11/2025/5151/): ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಜಾಗೃತಿ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಗೆ ಎಸ್ಪಿಗಳು ಕಡ್ಡಾಯ ಸಭೆಗೆ ಹಾಜಾರಾಗಿ, ಹಾಜರಾದ ಬಗ್ಗೆ ಕಚೇರಿಗೆ ಪಾಲನಾ ವರದಿ ನೀಡುವಂತೆ ಡಿಜಿಪಿ ರಿಂದ ಕಟ್ಟುನಿಟ್ಟಿನ ಆದೇಶ! ಬೆಂಗಳೂರು… ರಾಜ್ಯದ್ಯಂತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವ್ಯಕ್ತಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ. ಅತ್ಯಾಚಾರ ಅನಾಚಾರ ಮೋಸ ವಂಚನೆ. ಸೇರಿದಂತೆ ಅಸ್ಪೃಶ್ಯತೆ ಆಚರಣೆ ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ವ್ಯಾಪ್ತಿಯ ಪೊಲೀಸ್ ಇಲಾಖೆಗಳಲ್ಲಿ ದೂರು ದಾಖಲಾಗಿದ್ದ ಸಂದರ್ಭದಲ್ಲಿ ಇಂತಹ ಪ್ರಕರಣಗಳ ವಿರುದ್ಧ ಪೊಲೀಸ್ ವರಿಷ್ಠಾಧಿಕಾರಿಗಳು. ಪ್ರಕರಣಗಳ ಕುರಿತಂತೆ ಸಮಗ್ರ ಮಾಹಿತಿಯನ್ನು ಎಸ್ಸಿ ಎಸ್ಟಿ ದೌರ್ಜನ್ಯ ಜಾಗೃತಿ ಮತ್ತು ಮೇಲ್ವಿಚಾರಣೆ ಸಮಿತಿ ಸಭೆಗೆ ಖುದ್ದಾಗಿ ಹಾಜರಾತಿಯಾಗಿ ಹಾಜಾರಾದ ಬಗ್ಗೆ ಕಚೇರಿಗೆ ಪಾಲನ ವರದಿ ನೀಡುವಂತೆ ಡಿ ಜೆಪಿ ಅವರಿಂದ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು ಪಾಲನಿಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಿರ್ಲಕ್ಷ ಧೋರಣೆ ಅನುಸರಿಸದೇ ಸಭೆಗೆ ಹಾಜರಾಗಬೇಕೆಂದು ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ […] - [ರಾಜ್ಯಮಟ್ಟದ ಕ್ರೀಡಾಾಕೂಟಕ್ಕೆ ಹುಲಿಗಿ ಹೊಸ ನಿಂಗಾಪುರದ ಆರ್ ಶಶಿಕುಮಾರ್ ಆಯ್ಕೆ..](https://valmikiastra.in/11/11/2025/5146/): ರಾಜ್ಯಮಟ್ಟದ ಕ್ರೀಡಾಾಕೂಟಕ್ಕೆ ಹುಲಿಗಿ ಹೊಸ ನಿಂಗಾಪುರದ ಆರ್ ಶಶಿಕುಮಾರ್ ಆಯ್ಕೆ.. ಕೊಪ್ಪಳ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕೊಪ್ಪಳ ತಾಲೂಕಿನ ಹುಲಿಗಿ ಹೊಸ ಲಿಂಗಪುರದ ಪ್ರೌಢಶಾಲೆಯ ಆರ್ ಶಶಿಕುಮಾರ್ ತಂದೆ ಆರ್ ವಿಜಯಕುಮಾರ್ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಹೊಸಲಿಂಗಪುರದ ಪ್ರೌಢಶಾಲೆಗೆ ಕೀರ್ತಿ ತಂದಿದ್ದಾನೆ,,,,, ಕರ್ನಾಟಕ ರಕ್ಷಣಾ ವೇದಿಕೆ ಯುವಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾಗಿರುವ ಆರ್ ವಿಜಯ್ ಕುಮಾರ್ ಅಣ್ಣನವರ ಪುತ್ರ ರಾಗಿರುವ ಶಶಿಕುಮಾರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾನೆ,,, ರಾಜ್ಯಮಟ್ಟದಲ್ಲಿಯೂ ಸಹ ಆರ್ ಶಶಿ ಕುಮಾರ್ ಶ್ರೇಷ್ಠ ಸಾಧನೆ ಮಾಡುತ್ತಾನೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಯುವಶಕ್ತಿ ಸಂಘಟನೆಯ ರಾಜ್ಯಾಧ್ಯಕ್ಷರಾಗಿರುವ ವಿಜಯ್ ಕುಮಾರ್ ಅಣ್ಣನವರು ನಮ್ಮ ವಾಲ್ಮೀಕಿ ಅಸ್ತ್ರ ನ್ಯೂಸ್ ಗೆ ತಿಳಿಸಿದ್ದಾರೆ,, ಹುಲಿಗಿ ಹೊಸ ಲಿಂಗಪುರದಿಂದ ಪಿ ದಶರಥ ವಾಲ್ಮೀಕಿ ಅಸ್ತ್ರ ನ್ಯೂಸ್ ಗಂಗಾವತಿ,,, 09482766689 - [ನಗರಾಭಿವೃದ್ಧಿ ಇಲಾಖೆ ಸರ್ಕಾರದ ಆಧೀನ ಕಾರ್ಯದರ್ಶಿ ಟಿ ಮಂಜುನಾಥ್ ಅವರಿಂದ ಗಂಗಾವತಿ ನಗರಸಭೆಯ ಮೀಸಲಾತಿ ಪ್ರಕಟ..](https://valmikiastra.in/11/11/2025/5142/): ನಗರಾಭಿವೃದ್ಧಿ ಇಲಾಖೆ ಸರ್ಕಾರದ ಆಧೀನ ಕಾರ್ಯದರ್ಶಿ ಟಿ ಮಂಜುನಾಥ್ ಅವರಿಂದ ಗಂಗಾವತಿ ನಗರಸಭೆಯ ಮೀಸಲಾತಿ ಪ್ರಕಟ.. ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 11 ರನ್ವಯ (Karnataka Act 22 of 1964) ಹಾಗೂ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಶಾಇ 13 ಶಾಸನ 2012, ಬೆಂಗಳೂರು, ದಿನಾಂಕ 30/08/2012 (Karnataka Act No. 32 of 2012) & : 240 ಎಂಎಲ್‌ಆರ್ 2013, ದಿನಾಂಕ 18/12/2013 ಹಾಗೂ ತಿದ್ದುಪಡಿ ಆದೇಶ ಸಂಖ್ಯೆ:ನಅಇ 21 ಎಂಎಲ್‌ಆರ್ 2016, ದಿನಾಂಕ 09/02/2016ರಲ್ಲಿ ಸ್ಪಷ್ಟಪಡಿಸಿರುವಂತೆ, ಸರ್ಕಾರವು ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ 2011ರ ಜನಗಣತಿಯನ್ನಾಧರಿಸಿ, ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಗೆ ವಾರ್ಡುವಾರು ಕರಡು ಮೀಸಲಾತಿಯನ್ನು ಪ್ರಕಟಿಸಲಾಗಿದೆ.ಈ ಅಧಿಸೂಚನೆಯ ಮೂಲಕ ಗಂಗಾವತಿ ನಗರಸಭೆಯ ವಾರ್ಡುಗಳಿಗೆ ಕರಡು ಮೀಸಲಾತಿಯನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ. ಈ ಅಧಿಸೂಚನೆಯನ್ನು ಸರ್ಕಾರಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 7 ದಿನಗಳ ತರುವಾಯ ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಅಧಿಸೂಚನೆಗೆ ಸಂಬಂಧಿಸಿದಂತೆ ಯಾವುದೇ ಸಲಹೆ/ಆಕ್ಷೇಪಣೆಯನ್ನು ಸಲ್ಲಿಸಲು ಇಚ್ಚಿಸುವ […] - [ಜಾತಿ ನಿಂದನೆ ಹಡಪದ ಬಳಕೆಯ ವಿರುದ್ಧ ಕಠಿಣ ಕ್ರಮ ಜಾರಿ ಮಾಡಬೇಕೆಂದು ಒತ್ತಾಯ...](https://valmikiastra.in/11/11/2025/5138/): ಜಾತಿ ನಿಂದನೆ ಹಡಪದ ಬಳಕೆಯ ವಿರುದ್ಧ ಕಠಿಣ ಕ್ರಮ ಜಾರಿ ಮಾಡಬೇಕೆಂದು ಒತ್ತಾಯ… ಗಂಗಾವತಿ: ತಹಶಿಲ್ದಾರರ ಮೂಲಕ ಜಾತಿ ನಿಂದನೆ (ನಿಷೇಧಿತ ) ಹಡಪದ ಸಮುದಾಯದ ಪದ ಬಳಕೆಯ ವಿರುದ್ಧ ಕಠಿಣ ಕ್ರಮ ಜಾರಿ ಮಾಡಬೇಕೆಂದು ಒತ್ತಾಯಿಸಿ ಹಾಗೂ ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದ ವಿದ್ಯಾರ್ಥಿನಿ ಯಾದ ಸೌಜನ್ಯ ಹಡಪದ ಸಾವಿನ ಬಗ್ಗೆ ನ್ಯಾಯ ಒದಗಿಸುವ ಕುರಿತು, ಹಾಗೂ ಕುಟುಂಬಕ್ಕೆ ಸರ್ಕಾರದ ಆರ್ಥಿಕ ನರವು ನೀಡಬೇಕೆಂದು ಮುಖ್ಯ ಮಂತ್ರಿಗಳ ಗಮನಕ್ಕೆ ತರುವ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ನಂತರ ಮಾತನಾಡಿದ ಹಡಪದ ಅಪ್ಪಣ್ಣ ಸಮಾಜದ ತಾಲೂಕು ಅಧ್ಯಕ್ಷ ನಿರುಪಾದಿ ಕೇಸರಹಟ್ಟಿ ಇತ್ತೀಚಿನ ದಿನಗಳಲ್ಲಿ ಜವಾಬ್ದಾರಿ ಯುತ ಸ್ಥಾನಗಳಲ್ಲಿರುವ ರಾಜಕಾರಣಿಗಳಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ವಿಜಯಪುರದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ ಇವರುಗಳು ಸಾರ್ವಜನಿಕರ ಸಭೆಗಳಲ್ಲಿ ಹಿಂದುಳಿದ ವರ್ಗದ ಹಡಪದ ಸಮಾಜದ ನಿಷೇಧಿತ ಪದವಾದವನ್ನು ಬಳಕೆ ಮಾಡಿ ನಮ್ಮ ಸಮುದಾಯದಗಳಿಗೆ ತುಂಬಾ ನೋವನ್ನು ಉಂಟು ಮಾಡಿರುತ್ತಾರೆ. ಹಾಗಾಗಿ ಬಹಿರಂಗವಾಗಿ ಕ್ಷಮೆ […] - [ಭತ್ತಕ್ಕೆ ಬೆಂಬಲ ಬೆಲೆ. ಬೆಳೆ ನಷ್ಟ ಪರಿಹಾರ ಹಾಗೂ ಬೇಸಿಗೆ ಬೆಳೆಗೆ ನೀರು ಬಿಡುಗಡೆಗೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ಪ್ರತಿಭಟನೆ...](https://valmikiastra.in/11/11/2025/5133/): ಭತ್ತಕ್ಕೆ ಬೆಂಬಲ ಬೆಲೆ. ಬೆಳೆ ನಷ್ಟ ಪರಿಹಾರ ಹಾಗೂ ಬೇಸಿಗೆ ಬೆಳೆಗೆ ನೀರು ಬಿಡುಗಡೆಗೆ ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಭಾ ಪ್ರತಿಭಟನೆ… ಗಂಗಾವತಿ.. ರೈತರು ಬೆಳೆದ ಬತ್ತದ ಬೆಳೆಗೆ ಬೆಂಬಲ ಬೆಲೆ . ಅಕಾಲಿಕ ಮಳೆಯಿಂದ ಹೇಳಿ ನಷ್ಟ ಉಂಟಾಗಿದ್ದು ನಷ್ಟ ಪರಿಹಾರ ಹಾಗೂ ಬೇಸಿಗೆ ಬೆಳೆಗೆ ಸಮರ್ಪಕವಾಗಿ ನಿರ್ಹರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ತಾಲೂಕ ಸಮಿತಿಯಲ್ಲಿ ನೇತೃತ್ವದಲ್ಲಿ ಮಂಗಳವಾರದಂದು ಶ್ರೀ ಕೃಷ್ಣದೇವರಾಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಬಲುಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾಧ್ಯಕ್ಷ ಏ ಹುಲುಗಪ್ಪ ಮಾತನಾಡಿ ಸಾಲ ಮಾಡಿ ಭತ್ತ ಬೆಳೆದ ರೈತರಿಗೆ ಅಕಾಲಿಕ ಮಳೆಯಿಂದಾಗಿ ಬೆಳೆ ಸಂಪೂರ್ಣ ನಷ್ಟ ಬಂದಿದ್ದು ಈ ಹಿನ್ನೆಲೆಯಲ್ಲಿ ಸರಕಾರ ತಕ್ಷಣವೇ ಪರಿಹಾರ ಕಲ್ಪಿಸಬೇಕು. ಜೊತೆಗೆ ಸರ್ಕಾರದಿಂದ ನಿಗದಿಪಡಿಸಲಾದ ಭ ತ್ತಕ್ಕೆ 3500 ಬೆಂಬಲ ಬೆಲೆ ನಿಗದಿಪಡಿಸಬೇಕು ಜೊತೆಗೆ ಭತ್ತದ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು. ರೈತರು ಬೆಳೆದ ಬೆಳೆಗಳಿಗೆ […] - [ಅಭದ್ರತೆಯಲ್ಲಿ ಗ್ರಾಮ ಪಂಚಾಯತ್ ನಿವೃತ್ತ ನೌಕರರು. ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯ....](https://valmikiastra.in/10/11/2025/5128/): ಅಭದ್ರತೆಯಲ್ಲಿ ಗ್ರಾಮ ಪಂಚಾಯತ್ ನಿವೃತ್ತ ನೌಕರರು. ಪಿಂಚಣಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯ…. ಗಂಗಾವತಿ.. ಕಳೆದ 25 ಹಾಗೂ 30 ವರ್ಷಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಬಿಲ್ ಕಲೆಕ್ಟರ್ ಹಾಗೂ ಭರ್ತಿ ಪಡೆದ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ ನಿವೃತ್ತ ನೌಕರರಿಗೆ.ರಾಜ್ಯ ಸರ್ಕಾರ ಪಿಂಚಣಿ ಸೌಲಭ್ಯವನ್ನು ಕಲ್ಪಿಸಬೇಕೆಂದು ನಿವೃತ್ತ ನೌಕರರಾದ ಬಿ ವಿರುಪಣ್ಣ ಡಾ ನಾಪುರ್. ಮಲ್ಲಪ್ಪ ಕುಂಬಾರ್ ಸಿರುಗುಪ್ಪ ಎಂ ವಿರುಪಣ್ಣ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ಅವರು ಸೋಮವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ.. 1987ರಿಂದ ಗ್ರಾಮ ಪಂಚಾಯಿತಿಗೆ ನೌಕರರಾಗಿ ಸೇವೆ ಸಲ್ಲಿಸಿದ ರಾಜ್ಯದ 2000ಕ್ಕೂ ಅಧಿಕ ನೌಕರರು ಈಗ ಪಿಂಚಣಿ ಸೌಲಭ್ಯದಿಂದ ಸಂಪೂರ್ಣವಾಗಿ ವಂಚಿತರಾಗಿದ್ದು. ಕೆ ಸಿ ಎಸ್ ನಿಯಮ 235ರ ಪ್ರಕಾರ ಪಿಂಚಿನಿ ಸೌಲಭ್ಯ. ಕಲ್ಪಿಸಿದಲ್ಲಿ ಕಳೆದ 31 40 ವರ್ಷ ದುಡಿದವರಿಗೆ ಕೂಲಿ ಕೊಟ್ಟಂತೆ ಆಗುತ್ತದೆ ಮತ್ತು ನಿವೃತ್ತರ ಮುಂದಿನ ಜೀವನಕ್ಕೆ ಭದ್ರಬುನಾದಿ ಹಾಕಿದಂತಾಗುತ್ತದೆ ಎಂದು ತಿಳಿಸಿದ ಅವರುಗಳು ಪ್ರಸ್ತುತ ಈಗ ನೀಡುತ್ತಿರುವ ನೃತ್ಯ ವೇತನ ವಾರ್ಷಿಕ […] - [ರಾಜ್ಯಮಟ್ಟದ ಹ್ಯಾಂಡ್ಬಾಲ್ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನದ ಕೀರ್ತಿ ತಂದ ಬೇತೆಲ್ ಶಾಲೆಯ ವಿದ್ಯಾರ್ಥಿಗಳು...](https://valmikiastra.in/10/11/2025/5123/): ರಾಜ್ಯಮಟ್ಟದ ಹ್ಯಾಂಡ್ಬಾಲ್ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನದ ಕೀರ್ತಿ ತಂದ ಬೇತೆಲ್ ಶಾಲೆಯ ವಿದ್ಯಾರ್ಥಿಗಳು… ಗಂಗಾವತಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್‌ ಇವರ ನೇತೃತ್ವದಲ್ಲಿ ನವೆಂಬರ್ 2ರಿಂದ 9ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಕರ್ನಾಟಕ ರಾಜ್ಯ ಕ್ರೀಡಾಕೂಟ (ಮಿನಿ ಒಲಂಪಿಕ್) ನಲ್ಲಿ ಗಂಗಾವತಿ ತಾಲ್ಲೂಕಿನ ಬೇತೆಲ್ ಆಂಗ್ಲ ಮಾಧ್ಯಮ ಶಾಲೆಯ ಹ್ಯಾಂಡ್ಬಾಲ್ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಕಂಗೊಳಿಸಿದೆ.ಈ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಸಾವಿರಾರು ಕ್ರೀಡಾಪಟುಗಳು ಭಾಗವಹಿಸಿದರೂ ಬೇತೆಲ್ ಶಾಲೆಯ ವಿದ್ಯಾರ್ಥಿಗಳು ಶ್ರೇಷ್ಠ ಪ್ರದರ್ಶನ ತೋರಿದರು.ಕಠಿಣ ಶ್ರಮ, ನಿಯಮಿತ ತರಬೇತಿ, ಹಾಗೂ ತಂಡದ ಒಗ್ಗಟ್ಟಿನಿಂದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಜಯ ಸಾಧಿಸಿದರು.ಸಿದ್ಧತೆ ಮತ್ತು ತರಬೇತಿ ಹಿನ್ನಲೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಮತ್ತು ರಾಜ್ಯ ಹ್ಯಾಂಡ್ಬಾಲ್ ತರಬೇತಿದಾರರಾದ ಯಮನೂರಪ್ಪ ಸರ್ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ […] - [ಕುಮಾರಸ್ವಾಮಿ ಹಿರೇಮಠ ಗೆ ಪ್ರಶಸ್ತಿನ.19ಕ್ಕೆ ಬೆಂಗಳೂರಿನಲ್ಲಿ ಪ್ರಧಾನ...](https://valmikiastra.in/10/11/2025/5120/): ಕುಮಾರಸ್ವಾಮಿ ಹಿರೇಮಠ ಗೆ ಪ್ರಶಸ್ತಿನ.19ಕ್ಕೆ ಬೆಂಗಳೂರಿನಲ್ಲಿ ಪ್ರಧಾನ… ಕುಕನೂರ ನ.10: ಕಳೆದ ವರ್ಷಗಳಿಂದ ಸಮಾಜಿಕ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಹಲವಾರು ಬಡವರ ಬಗ್ಗೆ ರೈತರ ಬಗ್ಗೆ ಶಿಕ್ಷಣ ಮತ್ತು ಇತರೆ ಬಗ್ಗೆ ಹೋರಾಟ ಮಾಡಿದ್ದಾರೆ ಬಗ್ಗೆ ಗುರುತಿಸಿ ಹಾಗೂ ಸೇವೆಯಲ್ಲಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇಲ್ಲಿನ ಕುಮಾರಸ್ವಾಮಿ ಪಿ ಹಿರೇಮಠಗೆ ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿಯಿಂದ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ * ಮಾಡಲಾಗಿದೆ.ನವಂಬರ್ 19ರಂದು ಬೆಂಗಳೂರಿನ `ರವೀಂದ್ರ ಕಲಾ ಕ್ಷೇತ್ರದ ನಯನ ರಂಗಮಂದಿರದಲ್ಲಿ ಸಂಜೆ ಹಮ್ಮಿಕೊಂಡಿರುವ ನಡೆಯುವ ವರ್ಣರಂಜಿತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ಸಂಘಟನೆಯ ವ್ಯವಸ್ಥಾಪಕರು ತಿಳಿಸಿದ್ದಾರೆ. - [ವಿಜಯಲಕ್ಷ್ಮಿ ಹಿರೇಮಠಗೆ ಪ್ರಶಸ್ತಿನ.19ಕ್ಕೆ ಬೆಂಗಳೂರಿನಲ್ಲಿ ಪ್ರಧಾನ...](https://valmikiastra.in/10/11/2025/5117/): ವಿಜಯಲಕ್ಷ್ಮಿ ಹಿರೇಮಠಗೆ ಪ್ರಶಸ್ತಿನ.19ಕ್ಕೆ ಬೆಂಗಳೂರಿನಲ್ಲಿ ಪ್ರಧಾನ… ಗಂಗಾವತಿ ನ.10: ಕಳೆದ ವರ್ಷಗಳಿಂದ ಸಮಾಜಿಕ ಮತ್ತು ಸಂಗೀತ ಸೇವೆಯಲ್ಲಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಇಲ್ಲಿನ ವಿಜಯಲಕ್ಷ್ಮಿ ಹಿರೇಮಠಗೆ ಬೆಂಗಳೂರಿನ ಕುಂಭಮೇಳ ಸಾಂಸ್ಕೃತಿಕ ಅಕಾಡೆಮಿಯಿಂದ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ * ಮಾಡಲಾಗಿದೆ.ನವಂಬರ್ 19ರಂದು ಬೆಂಗಳೂರಿನ `ರವೀಂದ್ರ ಕಲಾ ಕ್ಷೇತ್ರದ ನಯನ ರಂಗಮಂದಿರದಲ್ಲಿ ಸಂಜೆ ಹಮ್ಮಿಕೊಂಡಿರುವ ನಡೆಯುವ ವರ್ಣರಂಜಿತ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ಸಂಘಟನೆಯ ವ್ಯವಸ್ಥಾಪಕರು ತಿಳಿಸಿದ್ದಾರೆ. - [ಅಂಜನಾದ್ರಿ ಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯವನ್ನು ಒದಗಿಸಿ ರೈತ ಸಂಘ ಮತ್ತು ಕೆ.ಡಿ.ಎಸ್.ಎಸ್ ಸಂಘಟನೆಯಿಂದ ಆಗ್ರಹ..](https://valmikiastra.in/10/11/2025/5113/): ಅಂಜನಾದ್ರಿ ಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯವನ್ನು ಒದಗಿಸಿ ರೈತ ಸಂಘ ಮತ್ತು ಕೆ.ಡಿ.ಎಸ್.ಎಸ್ ಸಂಘಟನೆಯಿಂದ ಆಗ್ರಹ. ಗಂಗಾವತಿ: ತಾಲೂಕಿನ ಚಿಕ್ಕ ರಾಂಪುರದ ಅಂಜನಾದ್ರಿ ಬೆಟ್ಟಕ್ಕೆ ದಿನನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದರೆ ಬರುವ ಭಕ್ತರಿಗೆ ಸರಿಯಾದ ರೀತಿಯಲ್ಲಿ ಶೌಚಾಲಯ. ಉಳಿದುಕೊಳ್ಳಲು ವಸತಿ ವ್ಯವಸ್ಥೆ. ಮತ್ತು ದೇವಸ್ಥಾನದಲ್ಲಿ ಮಂಗಳಾರತಿ, ಕಾಯಿ ಹೊಡೆಯುವ ಸ್ಥಳ ಸ್ವಚ್ಛತೆ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ದೂರದಿಂದ ಬರುವ ಭಕ್ತರಿಗೆ ಸರಿಯಾದ ವ್ಯವಸ್ಥೆ ಕಲ್ಪಿಸಬೇಕೆಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಅಧ್ಯಕ್ಷ ಶರಣಪ್ಪ ದೊಡ್ಡಮನಿ ಹೇಳಿದರು. ಅವರು ಶನಿವಾರದಂದು ಅಂಜನಾದ್ರಿ ಬಳಿ ಮಾಧ್ಯಮದೊಂದಿಗೆ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೃಷ್ಣಪ್ಪ ಸ್ಥಾಪಿತ ವಿಭಾಗೀಯ ಸಂಚಾಲಕ ಹಂಪೇಶ ಹರಿಗೋಲ.ಕಿಸ್ಕಿಂದೆ ಶ್ರೀ ರಾಮಾಯಣದಲ್ಲಿ ಉಲ್ಲೇಖದ ಪ್ರಕಾರ ಗಂಗಾವತಿ ತಾಲೂಕಿನ ಸುಪ್ರಸಿದ್ಧ ಸ್ಥಳವಾದ ಅಂಜನಾದ್ರಿ ಜೊತೆಗೆ ಇತಿಹಾಸವುಳ್ಳ ಅಂಜನಾದ್ರಿ ಬೆಟ್ಟದ ಬಗ್ಗೆ ಹಲವಾರು ತಿಂಗಳಿಂದ ನಮ್ಮ ಸಂಘಟನೆಯಿಂದ ಪ್ರಸಿದ್ಧವಾಗಿರುವ ಅಂಜನಾದ್ರಿ ಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯಗಳನ್ನು ಕೇಳುತ್ತಾ ಬಂದಿದ್ದೇವೆ. […] - [ಅಗತ್ಯ ಸೌಲಭ್ಯಗಳು ಇಲ್ಲದಿದ್ದರೂ ಕಷ್ಟವಾಗದ ಕುಸ್ತಿರಾಜ್ಯಮಟ್ಟದಲ್ಲಿ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸತ್ಯಶ್ರೀ](https://valmikiastra.in/09/11/2025/5106/): ಅಗತ್ಯ ಸೌಲಭ್ಯಗಳು ಇಲ್ಲದಿದ್ದರೂ ಕಷ್ಟವಾಗದ ಕುಸ್ತಿರಾಜ್ಯಮಟ್ಟದಲ್ಲಿ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸತ್ಯಶ್ರೀ ಹೊಸಪೇಟೆ (ವಿಜಯನಗರ), ನ.ಅಗತ್ಯ ಸೌಲಭ್ಯಗಳು ಇಲ್ಲದಿದ್ದರೂ ಕಷ್ಟವಾಗದ ಕುಸ್ತಿರಾಜ್ಯಮಟ್ಟದಲ್ಲಿ ಗೆದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸತ್ಯಶ್ರೀ: ಸೂಕ್ತ ತರಬೇತಿ ಹಾಗೂ ಅಗತ್ಯ ಸೌಲಭ್ಯಗಳ ಕೊರತೆಯ ಮಧ್ಯೆ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಮೊದಲನೆ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಯುವತಿಯೊಬ್ಬಳು ಹುಬ್ಬೇರಿಸುವಂತೆ ಮಾಡಿದ್ದಾಳೆ.ಹೊಸಪೇಟೆಯ ಓಸೊಫಿಕಲ್ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿರುವ ಸತ್ಯಶ್ರೀ ಎಂಬ ಯುವತಿಯೇ ಈ ಸಾಧನೆಯನ್ನು ಮಾಡಿದ್ದಾಳೆ. ಕರ್ನಾಟಕ ರಕ್ಷಣಾ ವೇದಿಕೆ ಯುವ ಸಂಘಟನೆಯ ರಾಜ್ಯಾಧ್ಯಕ್ಷ ಆರ್.ವಿಜಯಕುಮಾರ್ ಅವರ ಮಗಳಾದ ಈಕೆ, ಬಾಲ್ಯದಿಂದಲೂ ಕುಸ್ತಿ ಪಂದ್ಯಾವಳಿಗಳಲ್ಲಿ ಭಾಗವಹಿಸುತ್ತಾ ಬಂದಿದ್ದಾಳೆ. ಇತ್ತೀಚಿಚಗೆ ಹರಪನಹಳ್ಳಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ 76 ಕೆ.ಜಿ. ತೂಕದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಎದುರಾಳಿಯನ್ನು ನೆಲಕ್ಕೆ ಕೆಡವಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಮುಂಬರುವ ದಿನಗಳಲ್ಲಿ ರಾಜಸ್ಥಾನದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಸಿದ್ಧತೆ ನಡೆಸಿರುವ ಸತ್ಯಶ್ರೀಗೆ ಅಗತ್ಯ ಸೌಲಭ್ಯಗಳು ದೊರೆಯುತ್ತಿಲ್ಲ. ವಾರಕ್ಕೊಮ್ಮೆ ತರಬೇತಿ ಪಡೆಯುತ್ತಿರುವ ಈಕೆಯ ಕುಸ್ತಿಯ […] - [ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕಬೇಕಿದೆ : ಡಿಂಡಿ ಮಹರ್ಷಿ...](https://valmikiastra.in/08/11/2025/5102/): ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕಬೇಕಿದೆ : ಡಿಂಡಿ ಮಹರ್ಷಿ… ಬಳ್ಳಾರಿ / ಕಂಪ್ಲಿ : ಕನಕದಾಸರು ಸಮಾಜನದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ್ದು, ಅವರ ಜೀವನ ಸಾರವನ್ನು ನಾವೆಲ್ಲರೂ ಅನುಸರಿಸೋಣ ಎಂದು ಕಂಪ್ಲಿ ತಾಲೂಕು ಹಾಲುಮತ(ಕುರುಬರ)ಸಮಾಜದ ಅಧ್ಯಕ್ಷ ಡಿಂಡಿ ಮಹರ್ಷಿ ಹೇಳಿದರು.ಪಟ್ಟಣದ ಬಳ್ಳಾರಿ ರಸ್ತೆಯ ಎಚ್‌ಪಿ ಪೆಟ್ರೋಲ್ ಬಂಕ್ ಬಳಿಯಲ್ಲಿರುವ ಕನಕದಾಸ ವೃತ್ತದಲ್ಲಿ ಭಾವಚಿತ್ರಕ್ಕೆ ಹಾಗೂ ನಾಮಫಲಕಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಶನಿವಾರ ಆಚರಿಸಿದ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ನಾಡಿಗೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಇಂತಹ ಮಹನೀಯರ ತತ್ವ, ಆದರ್ಶ ಮತ್ತು ಚಿಂತನೆಗಳನ್ನು ಅನುಸರಿಸಿಕೊಂಡು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬದುಕಬೇಕಿದೆ. ಸಮಾಜದ ಮೇಲು, ಕೀಳು ಹಾಗೂ ಮೂಢನಂಬಿಕೆ ಹೋಗಲಾಡಿಸಲು ಕನಕದಾಸರು ಶ್ರಮಿಸಿದರು. ಅವರ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದರು ಎಂದರು. ಉಪನ್ಯಾಸಕ ರಾಜಕುಮಾರ ಕನಕದಾಸರ ಚರಿತ್ರೆಯ ಕುರಿತು ಉಪನ್ಯಾಸ ನೀಡಿ ಮಾತನಾಡಿ, ಕನಕದಾಸರು ಬರೆದಂತಹ ರಾಮಧಾನ್ಯಚರಿತ, ಹರಿಭಕ್ತಸಾರ ಹಾಗೂ […] - [ಕುರುಬ ಜನಾಂಗಕ್ಕೆ ಎಸ್ಟಿ ಮೀಸಲಾತಿ ಬಿಜೆಪಿ ಹೈಕಮಾಂಡ್ ಜತೆ ಚರ್ಚೆ:ಗಾಲಿ ಜನಾರ್ದನರೆಡ್ಡಿ ದೇಶದ ಬುಡಕಟ್ಟು ಲಕ್ಷಣವುಳ್ಳ ಕುರುಬರಿಗೆ ಎಸ್ಟಿ ಮೀಸಲು ಅಗತ್ಯ....](https://valmikiastra.in/08/11/2025/5096/): ಕುರುಬ ಜನಾಂಗಕ್ಕೆ ಎಸ್ಟಿ ಮೀಸಲಾತಿ ಬಿಜೆಪಿ ಹೈಕಮಾಂಡ್ ಜತೆ ಚರ್ಚೆ:ಗಾಲಿ ಜನಾರ್ದನರೆಡ್ಡಿ*ದೇಶದ ಬುಡಕಟ್ಟು ಲಕ್ಷಣವುಳ್ಳ ಕುರುಬರಿಗೆ ಎಸ್ಟಿ ಮೀಸಲು ಅಗತ್ಯ…. ಗಂಗಾವತಿ: ಕುರುಬ ಜನಾಂಗಕ್ಕೆ ಎಸ್ಟಿ ಮೀಸಲು ಅಗತ್ಯವಾಗಿದ್ದು ಬಿಜೆಪಿ ಹೈಕಮಾಂಡ್ ಹಾಗೂ ಕೇಂದ್ರ ಸರಕಾರದ ಸಚಿವರುಗಳ ಜತೆ ಮಾತನಾಡುವುದಾಗಿ ಶಾಸಕ ಗಾಲಿ ಜನಾರ್ದನರೆಡ್ಡಿ ಭರವಸೆ ನೀಡಿದರು.ಅವರು ನಗರದ ಶ್ರೀಕನಕದಾಸರ ವೃತ್ತದಲ್ಲಿ ವಿಶ್ವಚೇತನ ಶ್ರೀಕನಕದಾಸರ ಜಯಂತ್ಯುತ್ಸವದಲ್ಲಿ ಪಾಲ್ಗೊಂಡು ಡೊಳ್ಳು ಭಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಶ್ರೀಕನಕದಾಸರು ಆಧ್ಯಾತ್ಮದ ಮೂಲಕ ಶ್ರೀಕೃಷ್ಣನನ್ನು ಒಲಿಸಿಕೊಂಡಿದ್ದು ದಾಸ ಸಾಹಿತ್ಯದ ಮೂಲಕ ಸಮಾಜದ ಅಂಕುಡೊAಕು ತಿದ್ದುವ ಕಾರ್ಯ ಮಾಡಿದ್ದಾರೆ. ಕುರುಬ ಸಮಾಜದಲ್ಲಿ ಶ್ರೀಕನಕದಾಸರು ಜನಿಸಿದರೂ ಮಾನವ ಕುಲಕ್ಕೆ ನೈತಿಕ ಪಾಠವನ್ನು ದಾಸ ಸಾಹಿತ್ಯದ ಮೂಲಕ ಮನವರಿಕೆ ಮಾಡಿದ್ದಾರೆ. ಕುರುಬ ಸಮಾಜವು ಅತ್ಯಂತ ಹಿಂದುಳಿದ ಜನಾಂಗವಾಗಿದ್ದು ಹಲವು ದಶಕಗಳಿಂದ ಎಸ್ಟಿ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದು ಈಗಾಗಲೇ ಬಿಜೆಪಿ ಸರಕಾರವಿದ್ದಾಗ ರಾಜ್ಯದಿಂದ ಎಸ್ಟಿ ಮೀಸಲಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಇದೀಗ ಕೇಂದ್ರ ಸರಕಾರ ಕೆಲ ಮಾಹಿತಿಗಾಗಿ ಪುನಹ […] - [ಗಂಗಾವತಿಯಿಂದ ಹುಲಿಗಿ ಹೋಗುವ ಸಾರಿಗೆ ಬಸ್ ಅಪಘಾತ ಮಹಿಳೆಗೆ ಗಾಯ....](https://valmikiastra.in/08/11/2025/5091/): ಗಂಗಾವತಿಯಿಂದ ಹುಲಿಗಿ ಹೋಗುವ ಸಾರಿಗೆ ಬಸ್ ಅಪಘಾತ ಮಹಿಳೆಗೆ ಗಾಯ…. ಗಂಗಾವತಿಯಿಂದ ಹುಲಿಗೆ ಹೋಗುತ್ತಿದ್ದ ಸಾರಿಗೆ ಇಲಾಖೆಯ ವಾಹನವೊಂದು ರಸ್ತೆಯ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಅಂಜನಾದ್ರಿ ಬೆಟ್ಟದ ಸಮೀಪ ಚಿಕ್ಕ ರಾಂಪುರ್ ಕ್ರಾಸ್ ಬಳಿ ಶನಿವಾರದಂದು ನಡೆದಿದೆ.ಸಾರಿಗೆ ಬಸ್ ನಲ್ಲಿ ಇದ್ದಂತಹ 20ಕ್ಕೂ ಹೆಚ್ಚು ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ವಾಹನದ ಕಿಡಕಿ ಬಳಿ ಕೈ ಇಟ್ಟು ಕುಳಿತುಕೊಂಡಿದ್ದ ಕೊಪ್ಪಳ ತಾಲ್ಲೂಕಿನ ಹಿರೇಸಿಂದೋಗಿ ಶಿವಮ್ಮ ಮಲ್ಲಪ್ಪ ಎಂಬ ಮಹಿಳೆಯ ಬೆರಳು ತುಂಡಾಗಿದ್ದು, ಆಕೆಯನ್ನು ಗಂಗಾವತಿ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಂಜನಾದ್ರಿ ಬೆಟ್ಟದ ಸಮೀಪ ಇರುವ ಜಂಗ್ಲಿಗೆ ಹೋಗುವ ಮಾರ್ಗ ಮಧ್ಯೆ ರಸ್ತೆ ಇಕ್ಕಟಾಗಿದ್ದು, ತಿರುವಿನಿಂದ ಕೂಡಿದೆ. ಸಾರಿಗೆ ವಾಹನ ಈ ಸ್ಥಳಕ್ಕೆ ಬರುತಿದ್ದಂತೆಯೇ ಎದುರಿಗೆ ಕಾರೊಂದು ವೇಗವಾಗಿ ಬಂದಿದೆ. ಕಾರಿನೊಂದಿಗೆ ಮುಖಾಮುಖಿ ತಪ್ಪಿಸಲು ಚಾಲಕ ಅಮರೇಗೌಡ ವಾಹನವನ್ನು ರಸ್ತೆ ಎಡಕ್ಕೆ ತಿರುಗಿದ್ದಾರೆ. ಆದರೆ ರಸ್ತೆ ಬದಿಯ ತಿರುವಿನಲ್ಲಿಯೇ ವಿದ್ಯುತ್ ಕಂಬ ಇದ್ದು, ವಾಹನದ ಎಡ ಭಾಗ […] - [ಕ.ರ.ವೇ ನಗರ ಘಟಕ ಅಧ್ಯಕ್ಷರಾಗಿ ರಮೇಶ ನಾಯಕ ನೇಮಕ..](https://valmikiastra.in/08/11/2025/5086/): ಕ.ರ.ವೇ ನಗರ ಘಟಕ ಅಧ್ಯಕ್ಷರಾಗಿ ರಮೇಶ ನಾಯಕ ನೇಮಕ.. ಗಂಗಾವತಿ: ನಗರದ ಸರ್ಕಿಟ್ ಹೌಸ್ ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ (ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡರ ಬಣ) ತಾಲೂಕು ಅಧ್ಯಕ್ಷ ಹೆಚ್.ಮಂಜುನಾಥ ಆನೆಗೊಂದಿ ಹಾಗೂ ಜಿಲ್ಲಾ ಕಾರ್ಯಕಾರಿ ಸದಸ್ಯ ಚಂದ್ರಶೇಖರ ಶೆಟ್ಟಿ, ಗೌರವ ಅಧ್ಯಕ್ಷರಾದ ಬಸವರಾಜ ಮಾಂತಗೊಂಡ ಇವರ ನೇತೃತ್ವದಲ್ಲಿ ಸಂಘಟನಾತ್ಮಕವಾಗಿ ಶ್ರಮಿಸುವುದನ್ನು ಗೌರವಿಸಿ, ಜನಪರ ಮತ್ತು ಕನ್ನಡ ಪರ ಹಾಗೂ ಸಮಾಜಮುಖಿ ಚಿಂತನೆಗಳನ್ನು ಹೊಂದಿಕೊಂಡು ಜೊತೆಗೆ ಅನ್ಯಾಯವಾದವರಿಗೆ ನ್ಯಾಯವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಹೋರಾಟಗಳನ್ನು ಹಮ್ಮಿಕೊಳ್ಳುವಂತ ಗುಣಗಳನ್ನು ಹೊಂದಿರುವ ರಮೇಶ ನಾಯಕ ಇವರನ್ನು ಗಂಗಾವತಿ ನಗರ ಘಟಕ ಅಧ್ಯಕ್ಷರನ್ನಾಗಿ ನೇಮಕ ಮಾಡಿ ನಾರಾಯಣಗೌಡ ಅವರು ಆದೇಶ ನೀಡಿದ್ದಾರೆ.ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ನೀಡಿರುವ ಕುವೆಂಪು ರವರ ಆಶಯಗಳನ್ನು ಈಡೇರಿಸಿ ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ದುಡಿಯಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ತಾಲೂಕು ಸಂಚಾಲಕರಾದ ಅನಿಲ್ ಆನೆಗೊಂದಿ, ವೆಂಕಟೇಶ ದಂಡಿನ್, ಸೇರಿದಂತೆ ಇತರರು ಇದ್ದರು. - [62 ನೂತನ ಬಿಸಿಎಂ ಹಾಸ್ಟೆಲ್ ಮಂಜೂರು ಎಸ್‌ಎಫ್‌ಐ ಸಂಘಟನೆಯ ಹೋರಾಟಕ್ಕೆ ಸಂದ ಜಯ....](https://valmikiastra.in/08/11/2025/5083/): 62 ನೂತನ ಬಿಸಿಎಂ ಹಾಸ್ಟೆಲ್ ಮಂಜೂರು ಎಸ್‌ಎಫ್‌ಐ ಸಂಘಟನೆಯ ಹೋರಾಟಕ್ಕೆ ಸಂದ ಜಯ…. ಕೊಪ್ಪಳ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಸಾವಿರಾರು ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ತಪ್ಪಿಸಲು ರಾಜ್ಯ ಸರ್ಕಾರ ನೂತನವಾಗಿ 62 ಹಾಸ್ಟೆಲ್ ಮಂಜೂರು ಮಾಡಿರವುದನ್ನು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಸಮಿತಿಯು ಸ್ವಾಗತಿಸುತ್ತದೆ ಇದು ನಮ್ಮ ಸಂಘಟನೆಯ ಹೋರಾಟಕ್ಕೆ ದೊರೆತ ಜಯ ಎಂದು ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಗ್ಯಾನೇಶ್ ಕಡಗದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಹಿಂದುಳಿದ ಸಮುದಾಯಕ್ಕೆ ಸೇರಿದ ಹತ್ತಾರು, ಸಾವಿರಾರು ವಿದ್ಯಾರ್ಥಿಗಳು ಪ್ರಮುಖವಾಗಿ ತಮ್ಮ ಉತ್ತಮ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣಕ್ಕಾಗಿ ವಿವಿಧ ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಕ್ಕೆ ಶಿಕ್ಷಣ ಮುಂದುವರಿಸಲು ಬರವ ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ವಂಚಿತರಾಗವುದನ್ನು ಅರಿತುಕೊಂಡ ನಮ್ಮ ಸಂಘಟನೆಯು ನಿರಂತರವಾಗಿ ಹಾಸ್ಟೆಲ್ ಗಾಗಿ ಸಾವಿರಾರು ವಿದ್ಯಾರ್ಥಿಗಳು ಎಸ್‌ಎಫ್‌ಐ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲಾಗಳಲ್ಲಿ ಪ್ರತಿಭಟನೆ ನಡೆಸಿದೆ ಜೊತೆಗೆ ಹಾಸ್ಟೆಲ್‌ ಬಲವರ್ಧನೆಗಾಗಿ ರಾಜ್ಯವ್ಯಾಪ್ತಿ ಶೈಕ್ಷಣಿಕ ಜಾಥಾ ಮಾಡಿ ಹಾವೇರಿಯಲ್ಲಿ ನಡೆದ ಎಸ್‌ಎಫ್‌ಐ ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ […] - [ಅಲ್ಪರಲ್ಲ ಯಾರೂ - ಶ್ರೇಷ್ಠರೇ ಸರ್ವರೂ ಎಂದ ಕೃಷ್ಣಭಕ್ತಿ ಸಂಭ್ರಮಿ ಕನಕದಾಸರು: ಪ್ರೊ.ಕರಿಗೂಳಿ...](https://valmikiastra.in/08/11/2025/5078/): ಅಲ್ಪರಲ್ಲ ಯಾರೂ – ಶ್ರೇಷ್ಠರೇ ಸರ್ವರೂ ಎಂದ ಕೃಷ್ಣಭಕ್ತಿ ಸಂಭ್ರಮಿ ಕನಕದಾಸರು: ಪ್ರೊ.ಕರಿಗೂಳಿ… ತಾಲೂಕಿನ ಶ್ರೀರಾಮನಗರದ ಚಿಲುಕೂರಿ ನಾಗೇಶ್ವರ ರಾವ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನಾಂಕ 08.11.2025ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು, ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಂಕ್ರಪ್ಪ ಎಂ. ರವರು ಎಷ್ಟೋ ಮಹನೀಯರು ಸಮಾಜದಲ್ಲಿ ವಿವಿಧ ಮಾರ್ಗದ ಮೂಲಕ ಸಮಾಜ ತಿದ್ದುತ್ತಾ ಬದಲಾವಣೆಗೆ ಕಾರಣರಾದರು ಆದರೆ ದಾಸ ಶ್ರೇಷ್ಠರಾದ ಕನಕದಾಸರು ಸಂಕೀರ್ತನೆಗಳ ಮೂಲಕ ಸಾರಿದ ಸಾಹಿತ್ಯವಿಂದು ದಾಸವಾಣಿಯಾಗಿದೆ ತನ್ಮೂಲಕ ಸಮಾಜದಲ್ಲಿರುವ ಅಸಮಾನತೆಗಳನ್ನು ತಿದ್ದುವ ಕೆಲಸವನ್ನು ಮಾಡಿದ್ದಾರೆ ಎಂದು ಹೇಳಿದರು. ಪ್ರಾಂಶುಪಾಲರಾದ ಪ್ರೊ.ಕರಿಗೂಳಿ ಯವರು ಮಾತನಾಡುತ್ತ, ಮಾನವ ಜನಾಂಗಕ್ಕೆ ಅಂಟಿದ ಕೇಳಿರಿಮೆಯನ್ನು ಹೋಗಲಾಡಿಸಿದವರು ಕನಕದಾಸರು,ಜಗತ್ತಿನಲ್ಲಿ ಯಾರೂ ಕೂಡ ಅಲ್ಪರಲ್ಲ,ಎಲ್ಲರೂ ಶ್ರೇಷ್ಠರೇ ಭಕ್ತಿಯಲಿ ಹಾಗೂ ತನ್ನ ತಾನರಿಯುತ ಲೋಕಕ್ಕೆ ಹಿತಕಾರಿಯಾಗಬೇಕು ಎಂಬ ಪರೋಪಕಾರಿ ಸಂದೇಶ ನೀಡಿದ ಮಹಾತ್ಮರು ಕನಕದಾಸರು ಎಂದರು. ಕನಕದಾಸರ ದಾಸವಾಣಿಯು ಭಕ್ತಿಮಯವಾಗಿ ಕಂಡರೂ ಕೂಡ ಒಂದು ಸ್ಥಾಪಿತ ವ್ಯವಸ್ಥೆಯನ್ನು ಪ್ರಶ್ನಿಸುವಂತಿದೆ ಹಾಗೂ ಸಮಾಜದಲ್ಲಿ ಬೇರುಬಿಟ್ಟ ಅಸಮಾನತೆಯನ್ನು ತೊಡೆದು […] - [ಕೂಡ್ಲಿಗಿ : ಹೆಂಗಳೆಯರ ನಾಡ ಹಬ್ಬ ಗೌರಿ ಹಬ್ಬ ಆಚರಣೆ-](https://valmikiastra.in/08/11/2025/5074/): ಕೂಡ್ಲಿಗಿ : ಹೆಂಗಳೆಯರ ನಾಡ ಹಬ್ಬ ಗೌರಿ ಹಬ್ಬ ಆಚರಣೆ- ವಿಜಯನಗರ ಜಿಲ್ಲೆ ಕೂಡ್ಲಿಗಿ : ಕನ್ನಡ ನಾಡಿನ ಹೆಂಗಳೆಯರ ಹಬ್ಬ , ದೊಡ್ಡ ಗೌರಿ ಹಬ್ಬವಾಗಿದೆ. ನವಂಬರ್ 7ರಂದು ದೊಡ್ಡಗೌರಿ ಹುಣ್ಣಿಮೆ ಹಬ್ಬವನ್ನು , ನಾಡಿನಾದ್ಯಂತ ಬಹು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೂಡ್ಲಿಗಿ ಪಟ್ಟಣ ಸೇರಿದಂತೆ , ತಾಲೂಕಿನೆಲ್ಲೆಡೆಗಳಲ್ಲಿ ಗೌರಿ ಹಬ್ಬ ಬಹು ವಿಜೃಂಭಣೆಯಿಂದ ಜರುಗಿತು. ಪಟ್ಟಣದ ಶ್ರೀಬಸವಲಿಂಗೇಶ್ವರ ದೇವಸ್ಥಾನ , ಶ್ರೀಪೇಟೆಬಸವೇಶ್ವರ ದೇವಸ್ಥಾನದಲ್ಲಿ , ಹಾಗೂ 10ನೇ ವಾರ್ಡಿನ ಪೋಸ್ಟ್ ಸಿದ್ಲಿಂಗಪ್ಪಸ್ವಾಮಿಯರವರ ಮನೆಯಲ್ಲಿ. ತಲೆ ತಲಾಂತರಗಳಿಂದ ಗೌರಿ ಪ್ರತಿಷ್ಠಾನೆ , ಹಾಗೂ ಆರಾಧನೆ ಧಾರ್ಮಿಕ ನೆಲೆಗಟ್ಟಿನಲ್ಲಿ ಸಂಪ್ರದಾಯ ಬದ್ದವಾಗಿ ಜರುಗಿಸಲಾಗುತ್ತಿದೆ. ಗೌರಿ ಹುಣ್ಣಿಯಂದು ವಿಧಿವತ್ತಾಗಿ ಗೌರಿ ಮೂರ್ತಿಯನ್ನು , ಪ್ರತಿಷ್ಠಾಪಿಸಿ ಮೂರು ದಿನಗಳ ಕಾಲ ಸಂಜೆ ಸಮಯದಲ್ಲಿ ವಿಶೇಷವಾಗಿ ಆರಾಧಿಸಲಾಗುತ್ತದೆ. ಭಾದ್ರಪದ ತದಿಗೆಯಂದು ಗೌರಿ ಹಬ್ಬ ಆಚರಿಸಲಾಗುತ್ತದೆ , ಇದು ಮುತ್ತೈದೆಯರಿಗೆಲ್ಲಾ ಸೌಭಾಗ್ಯ ನೀಡುವ ಹಬ್ಬ ಎಂಬ ನಂಬಿಕೆ ಇದೆ. ಮಲೆನಾಡಿನ ಕೆಲವೆಡೆ ಗೌರಿಯನ್ನು ಗಂಗೆಗೆ ಕಾಣಿಸಿದ […] - [ಕುಲದ ಬಗ್ಗೆ ಹರಿದಾಸ ಕನಕನ ಬಗೆ : ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರಾ?...](https://valmikiastra.in/07/11/2025/5069/): ಕುಲದ ಬಗ್ಗೆ ಹರಿದಾಸ ಕನಕನ ಬಗೆ : ನಿಮ್ಮ ಕುಲದ ನೆಲೆಯನೇನಾದರು ಬಲ್ಲಿರಾ?… ಕನಕದಾಸರು (1509-1606) 16ನೇ ಶತಮಾನದ ಒಬ್ಬ ಪ್ರಮುಖ ಹರಿದಾಸ, ಸಂತಕವಿ, ಮತ್ತು ದಾಸ ಸಾಹಿತ್ಯದ ಪ್ರಮುಖ ವ್ಯಕ್ತಿ. ಮೂಲತಃ ತಿಮ್ಮಪ್ಪನಾಯಕ ಎಂಬ ಹೆಸರಿನ ಇವರು, ಕುರುಬ ಜನಾಂಗದವರಾಗಿದ್ದರು. ಇವರು ತಮ್ಮ ಕೀರ್ತನೆಗಳ ಮೂಲಕ ಜಾತಿ, ವರ್ಗ, ಕುಲಗಳ ಭೇದಭಾವವನ್ನು ಖಂಡಿಸಿದರು ಮತ್ತು ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಇವರ ಪ್ರಮುಖ ಕೃತಿಗಳಲ್ಲಿ ‘ಮೋಹನ ತರಂಗಿಣಿ’, ‘ರಾಮಧಾನ್ಯ ಚರಿತೆ’, ‘ಹರಿಭಕ್ತಿಸಾರ’ ಇತ್ಯಾದಿಗಳು ಸೇರಿವೆ. ಭಾರತದ ಮಹಾಕಾವ್ಯ ಸಂಸ್ಕೃತದ ಮಹಾಭಾರತವನ್ನು ಅನುಸರಿಸಿ ಕನ್ನಡದಲ್ಲಿ ಆದಿಕವಿ ಪಂಪ ಬರೆದ ‘ವಿಕ್ರಮಾರ್ಜುನ ವಿಜಯ’ದಲ್ಲಿ ಎರಡು ಪ್ರಸಂಗಗಳಿವೆ. ಒಂದು, ಕರ್ಣನು ತನ್ನ ಅಸ್ತ್ರವಿದ್ಯಾ ಪ್ರೌಢಿಮೆಯನ್ನು ಪ್ರದರ್ಶಿಸುವಾಗ ದ್ರೋಣನು, ‘ನಿನ್ನ ತಾಯಿ ತಂದೆಯ ವಿಷಯವನ್ನು ವಿಚಾರಿಸಿ ಮಾತನಾಡುವುದಾದರೆ, ನಿನಗೂ ಅರಿಕೇಸರಿಗೂ (ಅರ್ಜುನ) ಯಾವ ಸಮಾನತೆಯಿದೆ?’ ಎಂದಾಗ ದುರ್ಯೋಧನನು, ‘ಕುಲಮೆಂಬುದುಂಟೆ ಬೀರಮೆ ಕುಲಮಲ್ಲದೆ’ (ಶೌರ್ಯವೇ ಕುಲವಲ್ಲದೆ ಕುಲವೆಂಬುದು ಬೇರೆಯುಂಟೇ?) ಎಂದು ತೀಕ್ಷ್ಣವಾಗಿ ಪ್ರಶ್ನಿಸುತ್ತಾನೆ.ಇನ್ನೊಂದು, ವೀರಪಟ್ಟದ ವಿಚಾರದಲ್ಲಿ […] - [ಪ್ರೇಕ್ಷಕರ ಮನಸೂರೆಗೊಂಡ ರೇಣುಕಾದೇವಿ ಮಹಾತ್ಮೆ ಬಯಲಾಟ ಪ್ರದರ್ಶನ...](https://valmikiastra.in/07/11/2025/5065/): ಪ್ರೇಕ್ಷಕರ ಮನಸೂರೆಗೊಂಡ ರೇಣುಕಾದೇವಿ ಮಹಾತ್ಮೆ ಬಯಲಾಟ ಪ್ರದರ್ಶನ… ಬಳ್ಳಾರಿ / ಕಂಪ್ಲಿ: ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಗೌರಿ ಹುಣ್ಣಿಮೆ ಹಬ್ಬ ಹಾಗೂ ತುರಮುಂದಿ ಬಸವೇಶ್ವರರ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಗ್ರಾಮದ ತುರಮುಂದಿ ಬಸವೇಶ್ವರ ದೇವಸ್ಥಾನದ ಮುಂಭಾಗದಲಿರುವ ಬಯಲು ರಂಗಮಂದಿರದಲ್ಲಿ ಹಳೇಗೌಡ್ರು ವಂತಿನವರು ಅಭಿನಯಿಸಿ, ಪ್ರದರ್ಶನ ಮಾಡಿದ ರೇಣುಕಾದೇವಿ ಮಹಾತ್ಮೆ ಅಥಾರ್ತ್ ಕಾರ್ತವಿರಾರ್ಜುಣ ವಧೆ ಎನ್ನುವ ಸುಂದರ ಕರ್ನಾಟಕ ಬಯಲಾಟ ಪ್ರದರ್ಶನವು ಪ್ರೇಕ್ಷರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.ಬಯಲಾಟ ಪ್ರದರ್ಶನವನ್ನು ಹಳಗೌಡ್ರು ವಂತಿನ ಮುಖಂಡರಾದ ಎಚ್.ಶವಶಂಕರಗೌಡ, ಎಚ್.ಜಗದೀಶಗೌಡ ಮತ್ತು ಎಚ್.ನಾಗರಾಜಗೌಡ ಹಾಗೂ ಹಿರಿಯ ರಂಗಭೂಮಿ ಕಲಾವಿದರು ಉದ್ಘಾಟಿಸಿ ಮಾತನಾಡಿ ಗ್ರಾಮದಲ್ಲಿ ಈ ಹಿಂದಿನ ಹಿರಿಯರ ನಿರಂತರ ಪರಿಶ್ರಮದಿಂದಾಗಿ ರಂಗಭೂಮಿಯ ಗಂಡು ಕಲೆಯಾದ ಬಯಲಾಟವು ಇಂದಿಗೂ ಉಳಿದುಕೊಂಡು ಬಂದಿದೆ. ಇಂದಿನ ವೈಜ್ಞಾನಿಕ, ತಾಂತ್ರಿಕ ಹಾಗೂ ವಿಶೇಷವಾಗಿ ಸಾಮಾಜಿಕ ಜಾಲತಾಣ ಭರಾಟೆಯಲ್ಲಿ ಗಂಡು ಮೆಟ್ಟಿನ ಕಲೆಯಾದ ಬಯಲಾಟ ಕಲ ಉಳಿದುಕೊಂಡು ಬಂದಿದ್ದು, ನಮ್ಮ ಮುಂದಿನ ಪೀಳಿಗೆಗೆ ಇಂತಹ ಅಪರೂಪದ ಕಲೆಯನ್ನು ಉಳಿಸಿಕೊಂಡು ಹೋಗಬೇಕಿದ್ದು, ಸರ್ಕಾರ ನಡೆಸುತ್ತಿರುವ ಈ ಕಲೆಯನ್ನು […] - [ಧಾರ್ಮಿಕ ಕಾರ್ಯಗಳಲ್ಲಿ ಮಹತ್ವದ ಪಾತ್ರ : ಶಿವಸಿದ್ದೇಶ್ವರ ಸ್ವಾಮೀಜಿ...](https://valmikiastra.in/07/11/2025/5061/): ಧಾರ್ಮಿಕ ಕಾರ್ಯಗಳಲ್ಲಿ ಮಹತ್ವದ ಪಾತ್ರ : ಶಿವಸಿದ್ದೇಶ್ವರ ಸ್ವಾಮೀಜಿ… ಬಳ್ಳಾರಿ / ಕಂಪ್ಲಿ : ವಿಜಯನಗರದ ಅರಸರು ಸಾದಾ ಪೂಜಿಸುತ್ತಿದ್ದ ಎಮ್ಮಿಗನೂರಿನ ಹಂಪಿ ಸಾವಿರ ದೇವರ ಮಹಾಂತರ ಮಠವು ಸಮಾಜೋದ್ಧಾರ ಹಾಗೂ ಧಾರ್ಮಿಕ ಕಾರ್ಯಗಳಲ್ಲಿ ಅತ್ಯಂತ ಮಹತ್ವದ ಪಾತ್ರವನ್ನು ವಹಿಸಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಪರಮಪೂಜ್ಯ ಶಿವಸಿದ್ದೇಶ್ವರ ಮಹಾ ಸ್ವಾಮೀಜಿ ತಿಳಿಸಿದರು. ಅವರು ಅನ್ಯ ಕಾರ್ಯನಿಮಿತ್ತ ಬೇರೆ ಊರಿಗೆ ತೆರಳುವ ಮುನ್ನ ಎಮ್ಮಿಗನೂರು ಗ್ರಾಮದ ಹಂಪಿ ಸಾವಿರ ದೇವರು ಮಹಾಂತರ ಮಠಕ್ಕೆ ಪ್ರಥಮ ಬಾರಿಗೆ ಭೇಟಿ ನೀಡಿ ಮಠದ ಹಿರಿಯ ಲಿಂಗೈಕ್ಯ ಸಿದ್ಧಲಿಂಗ ಮಹಾಂತ ಶಿವಾಚಾರ್ಯ ಕತೃ ಗದ್ದುಗೆಗೆ ಪೂಜೆಯನ್ನು ಸಲ್ಲಿಸಿ ಆಶೀರ್ವಾದ ಪಡೆದ ನಂತರ ಸಕಲ ಸದ್ಭಕ್ತರಿಗೆ ಶುಭ ಆಶೀರ್ವಚನ ನೀಡಿದರು.ಎಮ್ಮಿಗನೂರಿನ ಮಠಕ್ಕೆ ಚಾರಿತ್ರಿಕ, ಧಾರ್ಮಿಕ, ಸಾಮಾಜಿಕ ಹಿನ್ನೆಲೆಯಿದೆ. ಇಂತ ಪವಿತ್ರ ಮಠಕ್ಕೆ ಶ್ರೀಗಳಾಗಿರುವ ವಾಮದೇವ ಮಹಾಂತ ಶಿವಾಚಾರ್ಯರು ಶ್ರೀಮಠದ ಪೀಠಾಧಿಪತಿಗಳಾಗಿರುವುದು ಇಲ್ಲಿನ ಭಕ್ತರ ಸುದೈವ. ಹೀಗಾಗಿ ಶ್ರೀಮಠ ಬಹುಬೇಗ ಜನ ಮಾನಸದಲ್ಲಿ ಉಳಿದಿದೆ ಎಂದು ಶ್ಲಾಘಿಸಿದರು. ಎಮ್ಮಿಗನೂರು […] - [ಕಂಪ್ಲಿಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಕಾರ್ತಿಕ ದೀಪೋತ್ಸವ ಹಾಗೂ ಕಾರ್ತಿಕ ವನಭೋಜನ ಕಾರ್ಯಕ್ರಮ...](https://valmikiastra.in/07/11/2025/5057/): ಕಂಪ್ಲಿಯ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಕಾರ್ತಿಕ ದೀಪೋತ್ಸವ ಹಾಗೂ ಕಾರ್ತಿಕ ವನಭೋಜನ ಕಾರ್ಯಕ್ರಮ… ಬಳ್ಳಾರಿ / ಕಂಪ್ಲಿ : ಪಟ್ಟಣದ ಕುರುಗೋಡು ರಸ್ತೆಯ ಸಣಾಪುರ ವಿತರಣಾ ನಾಲೆಯ ದಂಡೆಯಲ್ಲಿರುವ ಆಮ್ಮುಳ ಸಾಂಬಶಿವರಾವ್ ನೇತೃತ್ವದ ಶ್ರೀ ಶಿರಡಿ ಸಾಯಿಬಾಬ ಮಂದಿರದಲ್ಲಿ ಕಾರ್ತಿಕ ಮಾಸದ ಪ್ರಥಮ ಗುರುವಾರವಾದ ಮಂದಿರದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು, ಕಾರ್ತಿಕ ದೀಪೋತ್ಸವ ಮತ್ತು ಕಾರ್ತಿಕ ವನಭೋಜನ ಕಾರ್ಯಕ್ರಮಗಳು ಜರುಗಿದವು.ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಸಾಯಿಬಾಬಾ ಆವರ ಆಮೃತ ಶಿಲಾ ಮೂರ್ತಿಗೆ ವಿವಿಧ ಅಭಿಷೇಕಗಳು ಸೇರಿದಂತೆ ವಿವಿಧ ಅರ್ಚನೆಗಳು ಸಕಲ ಸದ್ಭಕ್ತರ ಸಮ್ಮುಖದಲ್ಲಿ ಜರುಗಿದವು. ನಂತರ ಅಮೃತ ಶಿಲಾಮೂರ್ತಿಗೆ ನೂರಾರು ಸಾಯಿ ಸದ್ಭಕ್ತರು ಪುಷ್ಪಾರ್ಪಣೆ ಮಾಡಿದರು. ಮಹಾಮಂಗಳಾರತಿಯ ನಂತರ ಸಾಯಿ ಭಜನೆ, ಸಾಯಿ ನಾಮಾವಳಿ, ಸಾಯಿ ಗೀತೆಗಳನ್ನು, ಸಾಯಿ ವೃತ ಪ್ರಸಂಗಗಳನ್ನು ಭಕ್ತರು ಪ್ರಸ್ತುತ ಪಡಿಸಿದರು.ನಂತರ ಸಕಲ ಸದ್ಭಕ್ತರಿಗೆ ವಿಶೇಷ ಅನ್ನಸಂತರ್ಪಣೆ, ಕಾರ್ತಿಕ ವನಭೋಜ ಜರುಗಿತು. ಸಂಜೆ ಮಂದಿರದ ತುಂಬೆಲ್ಲಾ ದೀಪಗಳನ್ನು ಬೆಳಗಿರುವ ಮೂಲಕ ಕಾರ್ತಿಕ ದೀಪೋತ್ಸವವನ್ನು ಆಚರಣೆ ಮಾಡಿದರು. ನಂತರ […] - [ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸತ್ಯಶ್ರೀ ಆಯ್ಕೆ,,,,,](https://valmikiastra.in/07/11/2025/5050/): ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸತ್ಯಶ್ರೀ ಆಯ್ಕೆ,,,,, ಕೊಪ್ಪಳ ಜಿಲ್ಲೆ ಹುಲಿಗಿ ಗ್ರಾಮದಲ್ಲಿರುವ ಯುವಕನು ಸಾಧನೆ ಮಾಡಬೇಕೆಂಬ ಛಲವಿದ್ದರೆ ಸಾಧನೆಗೆ ಅಸಾಧ್ಯವಾದುದು ಯಾವುದು ಇಲ್ಲ ಯಾವುದೇ ಸೌಲಭ್ಯಗಳಿಲ್ಲದೆ ಗ್ರಾಮೀಣ ಪರಿಸರದಲ್ಲಿ ಬೆಳೆದಿರುವ ವಿದ್ಯಾರ್ಥಿನಿಯೊಬ್ಬರು ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ,,, ಹೌದು ಕೊಪ್ಪಳ ತಾಲೂಕಿನ ಹುಲಿಗಿ ಹೊಸಳ್ಳಿ ಹೊಸ ನಿಂಗಾಪುರ ಗ್ರಾಮದ ಸತ್ಯಶ್ರೀ ಆರ್ ವಿಜಯಕುಮಾರ್ ಎನ್ನುವ ಬಿಬಿಎ ವಿದ್ಯಾರ್ಥಿನಿ ಹರಪನಹಳ್ಳಿಯಲ್ಲಿ ನಡೆದ ವಿಶ್ವವಿದ್ಯಾನಿಲಯಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಗೆಲ್ಲುವ ಮೂಲಕ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿ ಕೊಪ್ಪಳ ಜಿಲ್ಲೆಗೆ ಕೀರ್ತಿ ತಂದಿದ್ದಾರೆ,,,, ಯಾವುದೇ ಕೋಚ್ ಮತ್ತು ಮ್ಯಾಟ್ ಇಲ್ಲದೆ ಅಭ್ಯಾಸ ಮಾಡುತ್ತಿರುವ ಸತ್ಯಶ್ರೀ ಆರ್ ವಿಜಯ್ ಕುಮಾರ್ ಅವರು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ, ಕರ್ನಾಟಕ ರಕ್ಷಣಾ ವೇದಿಕೆಯ ಯುವಶಕ್ತಿ ಸಂಘಟನೆ ರಾಜ್ಯಾಧ್ಯಕ್ಷರಾಗಿರುವ ಸನ್ಮಾನ್ಯ ಶ್ರೀ ಆರ್ ವಿಜಯ್ ಕುಮಾರ್ ಅಣ್ಣನವರ ಪುತ್ರಿಯಾಗಿರುವ ಸತ್ಯಶ್ರೀ ಅವರು ಹೊಸ ನಿಂಗಾಪುರದ ಸರ್ಕಾರಿ […] - [ರಾಮಸಾಗರದಲ್ಲಿ ತುರಮುಂದಿ ಬಸವೇಶ್ವರ ಮತ್ತು ನೀಲಮ್ಮನವರ ಸಂಭ್ರಮದ ಜೋಡಿ ಮಹಾರಥೋತ್ಸವ...](https://valmikiastra.in/07/11/2025/5047/): ರಾಮಸಾಗರದಲ್ಲಿ ತುರಮುಂದಿ ಬಸವೇಶ್ವರ ಮತ್ತು ನೀಲಮ್ಮನವರ ಸಂಭ್ರಮದ ಜೋಡಿ ಮಹಾರಥೋತ್ಸವ… ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ರಾಮಸಾಗರ ಗ್ರಾಮದ ಆರಾಧ್ಯ ದೈವ ತುರಮುಂದಿ ಬಸವೇಶ್ವರ ಮತ್ತು ನೀಲಮ್ಮನವರ ಜೋಡಿ ಮಹಾರಥೋತ್ಸವವು ಗೌರಿ ಹುಣ್ಣಿಮೆಯ ದಿನವಾದ ಅತ್ಯಂತ ಶ್ರದ್ಧೆ, ಭಕ್ತಿ, ಸಡಗರ, ಸಂಭ್ರಮಗಳಿಂದ ಜರುಗಿತು.ಈ ರಥೋತ್ಸವವು ಸುತ್ತಮುತ್ತಲ ಗ್ರಾಮಗಳಿಗೆ ಅತ್ಯಂತ ದೊಡ್ಡ ಜಾತ್ರಾಮಹೋತ್ಸವವಾಗಿದೆ. ರಥೋತ್ಸವದ ನಿಮಿತ್ತ ಕಳೆದ ನಾಲ್ಕು ದಿನಗಳಿಂದ ತುರಮುಂದಿನ ಬಸವೇಶ್ವರರ ದೇಗುಲದಲ್ಲಿ ಕಂಕಣ ಧಾರಣೆ, ಜೋಡಿ ರಥಗಳಿಗೆ ಕಳಸಧಾರಣೆ ಹಾಗೂ ವಿವಿಧ ಧಾರ್ಮಿಕ ಕಾರ್ಯಗಳು ಯಶಸ್ವಿಯಾಗಿ ಜರುಗಿದವು. ಪ್ರತಿದಿನ ಬಸವೇಶ್ವರನ ಶಿಲಾ ಪ್ರತಿಮೆಗೆ ವಿಶೇಷ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆಗಳು ನಡೆದವು. ರಥೋತ್ಸವದ ಮುನ್ನದಿನದಂದು ತುರಮುಂದಿ ಬಸವೇಶ್ವರ ಮತ್ತು ಮಹಾದಾಸೋಹಿ ಕಲಬುರಗಿಯ ಶರಣಬಸವೇಶ್ವರರ ಪುರಾಣ ಗ್ರಂಥ,ಭಾವಚಿತ್ರದ ಮೆರವಣಿಗೆ ಆಕರ್ಷಕ ಹೂವಿನ ಪಲ್ಲಕ್ಕಿಯಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತ್ತು. ಬಸವೇಶ್ವರರ ಶಿಲಾ ವಿಗ್ರಹಕ್ಕೆ ರುದ್ರಾಭಿಷೇಕ, ಪಂಚಾಮೃತ ಸೇರಿದಂತೆ ವಿವಿಧ ಅಭಿಷೇಕಗಳು, ಸಹಸ್ರ ಬಿಲ್ವಾರ್ಚನೆ ಮತ್ತು ವಿವಿಧ ಪೂಜೆಗಳು ನಡೆದವು. ನಂತರ ವಿಗ್ರಹವನ್ನು ವಿವಿಧ […] - [ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರನ್ನು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಕೆ...](https://valmikiastra.in/07/11/2025/5043/): ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರನ್ನು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳಿಂದ ತಹಶೀಲ್ದಾರರಿಗೆ ಮನವಿ ಸಲ್ಲಿಕೆ… ಬಳ್ಳಾರಿ / ಕಂಪ್ಲಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೂಡಲೇ ಸ್ತ್ರೀರೋಗ, ಪ್ರಸೂತಿ ತಜ್ಞರು ಸೇರಿದಂತೆ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆಗ್ರಹಿಸಿ, ಪಟ್ಟಣದ ವಿವಿಧ ದಲಿತ ಸಂಘಟನೆಗಳು ತಹಶೀಲ್ದಾರ್ ಜೂಗಲ್ ಮಂಜುನಾಯಕ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ವಸಂತರಾಜ ಕಹಳೆ ಮಾತನಾಡಿ, ತಾಲ್ಲೂಕಿನ ಸುತ್ತ ಮುತ್ತಲ ಗ್ರಾಮಗಳಿಗೆ ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರವು ಅನುಕೂಲವಾಗಿತ್ತು. ಆದರೆ, ಇತ್ತೀಚೆಗೆ ಬಾಣಂತಿ ಮತ್ತು ನವಜಾತ ಶಿಶುವಿನ ಮರಣದ ನಂತರ ಇಲ್ಲಿನ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರನ್ನು ಬೇರೆಡಗೆ ವರ್ಗಾವಣೆ ಮಾಡಿದ ಮೇಲೆ ಇಲ್ಲಿನ ಆಸ್ಪತ್ರೆಗೆ ಸಕಾಲದಲ್ಲಿ ತಜ್ಞ ವೈದ್ಯರು ಲಭ್ಯವಿಲ್ಲದಿರುವುದರಿಂದ ಹೆರಿಗೆಯೂ ಸೇರಿದಂತೆ ರೋಗಿಗಳಿಗೆ ತೀವ್ರವಾದ ತೊಂದರೆಯಾಗಿದೆ.ಇದರ ಜೊತೆಗೆ ಬಹುತೇಕ ಕೃಷಿ ಆಧಾರಿತ ಕಾರ್ಮಿಕರೇ ಅಧಿಕವಾಗಿರುವುದರಿಂದ ಹಾವು, ಚೇಳು […] - [ಕಂಪ್ಲಿಯಲ್ಲಿ ವೀರಭದ್ರೇಶ್ವರರ 17ನೇ ವಾರ್ಷಿಕೋತ್ಸವ ಹಾಗೂ ಗಂಗೆಸ್ಥಳ, ಗುಗ್ಗಳ ಸೇವೆ ಮತ್ತು ಅಗ್ನಿಕುಂಡ ಕಾರ್ಯಕ್ರಮ...](https://valmikiastra.in/07/11/2025/5039/): ಕಂಪ್ಲಿಯಲ್ಲಿ ವೀರಭದ್ರೇಶ್ವರರ 17ನೇ ವಾರ್ಷಿಕೋತ್ಸವ ಹಾಗೂ ಗಂಗೆಸ್ಥಳ, ಗುಗ್ಗಳ ಸೇವೆ ಮತ್ತು ಅಗ್ನಿಕುಂಡ ಕಾರ್ಯಕ್ರಮ… ಬಳ್ಳಾರಿ / ಕಂಪ್ಲಿ : ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯಲ್ಲಿರುವ ವೀರಭದ್ರೇಶ್ವರ ದೇವಸ್ಥಾನದ 17ನೇ ವಾರ್ಷಿಕೋತ್ಸವ, ಗಂಗೆಸ್ಥಳ ಹಾಗೂ ಅಗ್ನಿಕುಂಡ ಹಾಯುವ ಕಾರ್ಯಕ್ರಮಗಳು ವಿಜೃಂಭಣೆಯಿಂದ ಜರುಗಿದವು.ಸಮೀಪದ ಯಲ್ಲಮ್ಮ ಕ್ಯಾಂಪಿನಲ್ಲಿ ಗಂಗೆ ಪೂಜೆಯನ್ನು ನೆರವೇರಿಸಿದ ನಂತರ ಗಂಗೆ ಕೊಡವನ್ನು ಹೊತ್ತು ಗುಗ್ಗಳಗಳನ್ನು ಹಿಡಿದು ಪುರವಂತರ ವೀರಗಾಸೆ, ಸಮಾಳ, ತಾಷಾರಾಂ ಡೋಲ್ ಗಳ ಮೂಲಕ ಸ್ವಾಮಿಯ ಮೆರವಣಿಗೆ ಅದ್ದೂರಿಯಿಂದ ಜರುಗಿತು. ಮೆರವಣಿಗೆಯ ಮಾರ್ಗದದ್ದಕ್ಕೂ ವೀರಗಾಸೆಯ ಪುರವಂತರಾದ ಹೊಸಳ್ಳಿಯ ವೀರಭದ್ರಯ್ಯ ಆಕರ್ಷಕ ವೀರಭದ್ರನ ನೃತ್ಯ ಮಾಡುತ್ತಾ ಒಡಪುಗಳನ್ನು ಹೇಳುತ್ತಾ ಭಕ್ತರಿಗೆ ಶಸ್ತ್ರಗಳನ್ನು ಹಾಕುತ್ತಾ ಸಾಗಿದರು. ಮೆರವಣಿಗೆಯಲ್ಲಿ ಅನೇಕ ಭಕ್ತರು ಗುಗ್ಗಳವನ್ನು ಹಿಡಿದು ನೃತ್ಯವನ್ನು ಮಾಡಿದರು.ಗಂಗೆಸ್ಥಳ ಹಾಗೂ ಗುಗ್ಗಳ ಮೆರವಣಿಗೆ ದೇವಸ್ಥಾನವನ್ನು ತಲುಪಿದ ನಂತರ ವೀರಾಗಾಸೆಯವರು ಮತ್ತು ಪುರೋಹಿತರು ಅಗ್ನಿಕುಮಡವನ್ನು ಹಾಯಲು ದೇವರ ವರವನ್ನು ಬೇಡಿದರು. ವೀರಭದ್ರೇಶ್ವರ ಸ್ವಾಮಿ ತನ್ನ ಬಲಗಡೆಯಿಂದ ಬಿಲ್ವ ಪತ್ರೆಯನ್ನು ದಯಪಾಲಿಸದ ನಂತರ ದೇವಸ್ಥಾನದ ಮುಂಭಾಗದಲ್ಲಿ ನಿರ್ಮಿಸಿದ್ದ […] - [ಅನಿರೀಕ್ಷಿತ ಮಳೆಗೆ ತೋಯ್ದು ಮೆಕ್ಕೆ ಜೋಳ : ನೆಲಕ್ಕೊರಗಿದ ಭತ್ತ ಬೆಳೆ : ಆತಂಕದಲ್ಲಿ ಅನ್ನದಾತರು](https://valmikiastra.in/07/11/2025/5036/): ಅನಿರೀಕ್ಷಿತ ಮಳೆಗೆ ತೋಯ್ದು ಮೆಕ್ಕೆ ಜೋಳ : ನೆಲಕ್ಕೊರಗಿದ ಭತ್ತ ಬೆಳೆ : ಆತಂಕದಲ್ಲಿ ಅನ್ನದಾತರು ಬಳ್ಳಾರಿ / ಕಂಪ್ಲಿ : ತಾಲ್ಲೂಕಿನಲ್ಲಿ ಸುರಿದ ಮಳೆಗೆ ಕಟಾವು ಮಾಡಿ ಒಣಗಿಸಲು ಹಾಕಿದ್ದ ಮೆಕ್ಕೆ ಜೋಳ ತೋಯ್ದು ತೊಪ್ಪೆಯಾಗಿದ್ದು, ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕ್ಕೊರಗಿದೆ.ಕಳೆದ ವಾರ ಸೈಕ್ಲೋನ್ ಅಪ್ಪಳಿಸಿದ್ದರಿಂದ ಕಟಾವು ಮಾಡಿದ ಭತ್ತವೂ ಸೇರಿದಂತೆ ಮೆಕ್ಕೆಜೋಳ ಮತ್ತು ಇತರೆ ಬೆಳೆಗಳು ತೋಯ್ದು ರೈತರು ಅಪಾರ ನಷ್ಟವನ್ನು ಅನುಭವಿಸಿದ್ದರು. ನಂತರ ಕಣ್ಮರೆಯಾಗಿದ್ದ ಮಳೆ ದಿಢೀರನೆ ಪ್ರತ್ಯಕ್ಷವಾಗಿದ್ದು, ಕಟಾವು ಮಾಡಿ ಪಟ್ಟಣದ ಎಪಿಎಂಸಿ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳ ಬಯಲು ಪ್ರದೇಶ, ರಸ್ತೆಗಳಲ್ಲಿ ಒಣಗಲು ಹಾಕಿದ್ದ ಅಪಾರ ಪ್ರಮಾಣದ ಭತ್ತ ಮತ್ತು ಮೆಕ್ಕೆ ಜೋಳ ರಾಶಿಗಳು ತೋಯ್ದು ತೊಪ್ಪೆಯಾಗಿವೆ. ಮಳೆಯ ಲಕ್ಷಣಗಳು ಇಲ್ಲ ಎನ್ನುವ ಕಾರಣದಿಂದ ರೈತರು ಮೆಕ್ಕೆಜೋಳ ಹಾಗೂ ಭತ್ತವನ್ನು ಓಗಲು ಹಾಕಿದ್ದರು. ಅವುಗಳನ್ನು ರಾಶಿ ಮಾಡಿ ಸಂಗ್ರಹಿಸಿರಲಿಲ್ಲ. ದಿಢಿರನೇ ಮಳೆಯಾದ್ದರಿಂದ ರಾಶಿಗಳು ತೋಯ್ದು ತೊಪ್ಪೆಯಾಗಿವೆ.ಈ ವರ್ಷದ ಮುಂಗಾರು ಹಂಗಾಮಿನಲ್ಲಿ ನಿರೀಕ್ಷೆಗೆ ಮೀರಿದ […] - [ಎರಡನೇ ಬೆಳೆಗೆ ನೀರು ಬಿಡುವಂತೆ ಒತ್ತಾಯಿಸಿ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿ ಒತ್ತಾಯ...](https://valmikiastra.in/06/11/2025/5032/): ಎರಡನೇ ಬೆಳೆಗೆ ನೀರು ಬಿಡುವಂತೆ ಒತ್ತಾಯಿಸಿ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿ ಒತ್ತಾಯ. ಗಂಗಾವತಿ -6-ಕೊಪ್ಪಳ ಜಿಲ್ಲಾ ಸರ್ವಾOಗೀಣ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ತಾಲೂಕ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಉಪ ಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಇವರಿಗೆ ತಹಶೀಲ್ದಾರ್ ರು ಗಂಗಾವತಿ ಇವರ ಮುಖಾಂತರ ಗ್ರೇಡ್-2 ತಹಸೀಲ್ದಾರ್ ಸುನೀಲ್ ಕುಲಕರ್ಣಿ ಇವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳ ಮನಿ ಮಾತನಾಡಿ ಎರಡನೇ ಬೆಳೆಗೆ ನೀರು ಬಿಡುವ ಬಗ್ಗೆ. ತುಂಗಭದ್ರಾ ನೀರನ್ನು ಅವಲಂಬಿಸಿರುವ ಕೊಪ್ಪಳ, ವಿಜಯನಗರ, ರಾಯಚೂರು, ಬಳ್ಳಾರಿ, ನಾಲ್ಕು ಜಿಲ್ಲೆಗಳ ರೈತರಿಗೆ ಎರಡನೇ ಬೆಳೆ ಬೆಳೆಯಲು ಅವಕಾಶ ನೀಡಬೇಕು. ಈಗಾಗಲೇ ಅತಿವೃಷ್ಟಿ ಮಳೆಯಿಂದ ಬೆಳೆದ ಭತ್ತ ನಾಶವಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತೆ ನಷ್ಟ ಅನುಭವಿಸಿ ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಈಗ ಕ್ರಸ್ಟರ್ ಗೇಟ್ ಅಳವಡಿಸುವದಕ್ಕಾಗಿ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ ಎನ್ನುವ ಸುದ್ದಿ ಕೇಳಿ ಈ ಭಾಗದ ರೈತರು ಕಂಗಾಲಾಗಿದ್ದಾರೆ. […] - [ನ.6, 7 ರಂದು ಮಾನವ ಹಕ್ಕುಗಳ ಆಯೋಗದ ಸದಸ್ಯರ ಕೊಪ್ಪಳ ಜಿಲ್ಲಾ ಪ್ರವಾಸ....](https://valmikiastra.in/05/11/2025/5029/): ನ.6, 7 ರಂದು ಮಾನವ ಹಕ್ಕುಗಳ ಆಯೋಗದ ಸದಸ್ಯರ ಕೊಪ್ಪಳ ಜಿಲ್ಲಾ ಪ್ರವಾಸ…. ಕೊಪ್ಪಳ ನವೆಂಬರ್ 04, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಗೌರವಾನ್ವಿತ ಸದಸ್ಯರಾದ ನ್ಯಾ. ಎಸ್.ಕೆ.ವಂಟಿಗೋಡಿ ಅವರು ನವೆಂಬರ್ 6 ಮತ್ತು 7 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.ಅವರು ನವೆಂಬರ್ 6 ರಂದು ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ನಗರದ ಸರ್ಕಾರಿ ಪ್ರವಾಸಿ ಮಂದಿರಕ್ಕೆ ತೆರಳುವರು. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಮಾನವ ಹಕ್ಕುಗಳ ಆಯೋಗದಲ್ಲಿ ದಾಖಲಾದ ಪ್ರಕರಣ ಸಂಖ್ಯೆ: 3095/10/24/2025(ಎಫ್‌ಬಿ) ಗೆ ಸಂಬಂಧಿಸಿದಂತೆ ಕೊಪ್ಪಳ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡುವರು. ಮತ್ತು ತಹಶೀಲ್ದಾರ ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪ್ರಕರಣದ ಬಗ್ಗೆ ಸಭೆ ನಡೆಸುವರು.ನವೆಂಬರ್ 7 ರಂದು ಮಧ್ಯಾಹ್ನ 12.30 ಕ್ಕೆ ಕೊಪ್ಪಳದಿಂದ ನಿರ್ಗಮಿಸಿ 1.30 ಕ್ಕೆ ಗಂಗಾವತಿಗೆ ತೆರಳುವರು. ಗಂಗಾವತಿ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಮಧ್ಯಾಹ್ನದ ಊಟದ ನಂತರ ಮಾನವ […] - [ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ,,,](https://valmikiastra.in/05/11/2025/5026/): ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮಕ್ಕೆ ಚಾಲನೆ,,, ಗಂಗಾವತಿ ನಗರದ ಸಿಬಿಎಸ್ ಸರ್ಕಲ್ ಪ್ರದೇಶದಲ್ಲಿರುವ ಅಗಡಿ ಸಂಗಣ್ಣ ಕ್ಯಾಂಪಿನಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದಲ್ಲಿ ಪ್ರತಿ ಹುಣ್ಣಿಮೆಯ ದಿನದಂದು ಹಮ್ಮಿಕೊಳ್ಳಲಾಗುತ್ತಿರುವ ಅನ್ನಸಂತರ್ಪಣೆ ಕಾರ್ಯಕ್ರಮಕ್ಕೆ ಹಿರಿಯ ವಕೀಲರಾದ ಹೆಚ್, ಗಿರಿ ಗೌಡರು ಹಾಗೂ ಸೋಮನಾಥ ಪಟ್ಟಣಶೆಟ್ಟಿ ಅವರು ಚಾಲನೆ ನೀಡಿದರು, ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದಲ್ಲಿ ಪ್ರತಿ ಹುಣ್ಣಿಮೆಯ ದಿನದಂದು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು ಗಂಗಾವತಿ ನಗರ ತಾಲೂಕು ಮತ್ತು ಜಿಲ್ಲೆಯಲ್ಲಿರುವ ಭಕ್ತಾದಿಗಳು ಅನ್ನಸಂತರ್ಪಣೆ ವ್ಯವಸ್ಥೆಗೆ ಸಹಾಯ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು . ದೇವಸ್ಥಾನ ಸಮಿತಿಯ ಅಧ್ಯಕ್ಷರಾಗಿರುವ ಬಸವರಾಜ ರಾಮತ್ನಾಳ ಹಾಗೂ ಮಾತುಶ್ರೀ ಗಂಗಮ್ಮ ತಾಯಿಯವರ ಮಾರ್ಗದರ್ಶನದಲ್ಲಿ ಹಲವಾರು ಧಾರ್ಮಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತಿದ್ದು ಹಾಗೂ ಪ್ರತಿ ಹುಣ್ಣಿಮೆಯ ದಿನದಂದು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯುತ್ತಿರುವುದು ತುಂಬಾ ಸಂತೋಷಕರವಾಗಿದ್ದು ಸರ್ವ ಭಕ್ತಾದಿಗಳು ದೇವಸ್ಥಾನಕ್ಕೆ ಆಗಮಿಸಿ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದರ್ಶನ ಪಡೆದು […] - [ಗೌರಿ ಹುಣ್ಣಿಮೆಗೆ ಸಿದ್ಧಗೊಂಡ ಸಕ್ಕರೆ ಗೊಂಬೆಗಳು : ಗ್ರಾಮೀಣ ಸೊಗಡಿನ ಪ್ರತಿಬಿಂಬ ಗೌರಿ ಹಬ್ಬ ಮಾರಾಟ ಬಲು ಜೋರು...](https://valmikiastra.in/05/11/2025/5023/): ಗೌರಿ ಹುಣ್ಣಿಮೆಗೆ ಸಿದ್ಧಗೊಂಡ ಸಕ್ಕರೆ ಗೊಂಬೆಗಳು : ಗ್ರಾಮೀಣ ಸೊಗಡಿನ ಪ್ರತಿಬಿಂಬ ಗೌರಿ ಹಬ್ಬ ಮಾರಾಟ ಬಲು ಜೋರು ಬಳ್ಳಾರಿ / ಕಂಪ್ಲಿ: ಕಾರ್ತಿಕ ಮಾಸದಲ್ಲಿ ಗ್ರಾಮೀಣ ಸೊಗಡನ್ನು ಪ್ರತಿಬಿಂಬಿಸುವ, ಹೆಣ್ಣು ಮಕ್ಕಳಿಗೆ ಸಂಭ್ರಮವನ್ನು ತರುವ ಗೌರಿ ಹುಣ್ಣಿಮೆ ಆಚರಣೆ ಆರಂಭವಾಗಿದ್ದು, ಗೌರಿಯನ್ನು ಪಾರ್ವತಿಯ ಪ್ರತಿರೂಪವಾಗಿ ಪೂಜಿಸಲಾಗುತ್ತಿದ್ದು, ಇದಕ್ಕಾಗಿ ಪಟ್ಟಣದ ಚಿತ್ರಗಾರ ಕುಟುಂಬದಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಣ್ಣಿನ ಗೌರಿ ಗೊಂಬೆಗಳು ತಯಾರಾಗುತ್ತಿದ್ದರೆ ಇನ್ನೊಂದೆಡೆ ಸಕ್ಕರೆ ಗೊಂಬೆಗಳ ತಯಾರಿ ಹಾಗೂ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ.ಹಬ್ಬದ ಅಂಗವಾಗಿ ಸ್ಥಳೀಯ ಕಲಾವಿದರಾದ ಉತ್ತಂಗಿ ಶಂಬಣ್ಣ, ಉತ್ತಂಗಿ ಸುರೇಶ, ಉತ್ತಂಗಿ ಗೌರಮ್ಮ, ಸೃತಿ, ರೇಖಾ ಇವರ ಕೈಚಳಕದಲ್ಲಿ ತಯಾರಾದ ವಿವಿದ ಅಳತೆಯ ಗೌರಿದೇವಿ ಮೂರ್ತಿಗಳ ಮಾರಾಟ ಈಗಾಗಲೇ ಅರಂಭವಾಗಿದೆ. ಇನ್ನೊಂದು ಕಡೆ ಕಟ್ಟಿಗೆ ಅಚ್ಚುಗಳನ್ನು ಬಳಸಿ ಸಕ್ಕರೆ ಪಾನಕದಿಂದ ತಯಾರಿಸಿದ ಗೌರಿದೇವಿ ಮೂರ್ತಿ, ಗಣೇಶ, ಗೋಪುರ, ಕಳಸ, ಆರತಿ ಅಚ್ಚು, ಕುದುರೆ, ಒಂಟೆ, ಆನೆ ಅಂಬಾರಿ, ತೇರು ಸೇರಿದಂತೆ ವಿವಿಧ ಆಕರ್ಷಕ ವೈವಿದ್ಯಮಯ ಗೊಂಬೆಗಳ ಖರೀದಿಯಲ್ಲಿ […] - [ಸರ್ಕಾರಿ ಶಾಲೆಗಳ ಉನ್ನತಿಕರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮನವಿ ಸಲ್ಲಿಕೆ..](https://valmikiastra.in/05/11/2025/5019/): ಸರ್ಕಾರಿ ಶಾಲೆಗಳ ಉನ್ನತಿಕರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮನವಿ ಸಲ್ಲಿಕೆ.. ಬಳ್ಳಾರಿ / ಕಂಪ್ಲಿ : ತಾಲ್ಲೂಕಿನ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಎನ್.ಎಂ.ಡಿ.ಸಿ ಯ ಸಿ.ಎಸ್.ಆರ್. ನಿಧಿಯಲ್ಲಿ ಹಣವನ್ನು ಒದಗಿಸಲು ಶಿಫಾರಸ್ಸು ಮಾಡುವಂತೆ ಆಗ್ರಹಿಸಿ ಕಂಪ್ಲಿಯ ಜೆಡಿಎಸ್ ಮುಖಂಡರಾ ಉಳೇನೂರು ಶಬ್ಬೀರ್ ಬೆಂಗಳೂರಿನಲ್ಲಿ ಕೇಂದ್ರ ಕೈಗಾರಿಕಾ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.ಮನವಿ ಸಲ್ಲಿಸಿದ ನಂತರ ಮಾತನಾಡಿದ ಉಳೇನೂರು ಶಬ್ಬೀರ್ ಸಂಡೂರು ತಾಲ್ಲೂಕಿನ ದೋಣಿಮಲೆ ಎನ್.ಎಂ.ಡಿಸಿ ಸಂಸ್ಥೆಯ ಸಿ.ಎಸ್.ಆರ್.( ಸಾಮಾಜಿಕ ಹೊಣೆಗಾರಿಕೆ) ನಿಧಿಯಲ್ಲಿ ಕಂಪ್ಲಿ, ಹೊಸಪೇಟೆ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಪ್ರತಿ ತಾಲ್ಲೂಕಿಗೆ 5 ಕೋಟಿ ರೂಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಎನ್.ಎಂ.ಡಿ.ಸಿಗೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದರು.ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರು ಈ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಮುಖಂಡರಾದ ಮಹ್ಮದ್ ಜಾಕೀರ್,ವಿನೋದ್, ಆಮ್ಜದ್ ಸೇರಿದಂತೆ ಇತರರು ಇದ್ದರು.ವರದಿ : ಜಿಲಾನಸಾಬ್ ಬಡಿಗೇರ್ - [ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮೂಲಭೂತ ಸೌಲಭ್ಯ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಎಸ್ ಎಫ್ ಐ ತಾಲೂಕ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ....](https://valmikiastra.in/05/11/2025/5014/): ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮೂಲಭೂತ ಸೌಲಭ್ಯ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಎಸ್ ಎಫ್ ಐ ತಾಲೂಕ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ…. ಗಂಗಾವತಿ. 5. ಗಂಗಾವತಿ ಕನಕಗಿರಿ ಕಾರಟಗಿ ವಿದ್ಯಾರ್ಥಿಗಳ ಪರವಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ ತಾಲೂಕಾ ಸಮಿತಿ ನೇತ್ರತ್ವದಲ್ಲಿ ಬುಧವಾರದಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಮುಂದೆ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮೂಲಭೂತ ಸೌಲಭ್ಯ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದರು ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷ ಅಧ್ಯಕ್ಷ ಶಿವಕುಮಾರ್ ಈಚನಾಳ ಮಾತನಾಡಿ ಗಂಗಾವತಿ ಕಾರಟಗಿ ಹಾಗೂ ತಾಲೂಕಿನ ವಿದ್ಯಾರ್ಥಿಗಳು ಎಸ್ ಎಫ್ ಐ ಸಮಿತಿಯ ನೇತೃತ್ವದಲ್ಲಿ ನಡೆಸುವ ಅನಿರ್ದಿಷ್ಟ ಧರಣಿ ಉದ್ದೇಶ ಕುರಿತು ಮಾತನಾಡಿ ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿಯನ್ನು ಗಮನಿಸಿದಾಗ ವಿದ್ಯಾರ್ಥಿಗಳಿಗೆ ಅಗತ್ಯ ಇರುವ ಮೂಲಭೂತ ಸೌಲಭ್ಯವನ್ನು ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಶಾಲಾ ಕಟ್ಟಡಗಳು ಯಾವುದೇ ಸಂದರ್ಭದಲ್ಲಿ ಕುಸಿದು ಬೀಳುವ ಹಂತವನ್ನು ತಲುಪಿವೆ. ವಿದ್ಯಾರ್ಥಿಗಳ ಭವಿಷ್ಯ […] - [ಶವ ಸಂಸ್ಕಾರ ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ.. ಹುಳಿಕಿಹಾಳಕ್ಯಾಂಪಿನ ಜನರ ಸಂಕಷ್ಟ ಕೇಳುವವರಾರು?](https://valmikiastra.in/04/11/2025/5009/): ಶವ ಸಂಸ್ಕಾರ ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ.. ಹುಳಿಕಿಹಾಳಕ್ಯಾಂಪಿನ ಜನರ ಸಂಕಷ್ಟ ಕೇಳುವವರಾರು? ಕನಕಗಿರಿ…. ಇತಿಹಾಸ ಪ್ರಸಿದ್ಧ ಕನಕಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುಳಕಿ ಹಾಳ ಗ್ರಾಮದಲ್ಲಿ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು *ಒಳ್ಳೆಯ ಆದರ್ಶಯುತ ಜೀವನವನ್ನು ಬದುಕಿ ಕಾಲದ ಕರೆಗೆ ಓಗೊಟ್ಟು ದೇಹವನ್ನು ತ್ಯಜಿಸಿದ ಜನರ ಶವಸಂಸ್ಕಾರ ಮಾಡಲು ಸ್ಮಶಾನಕ್ಕೆ ಹೋಗಲು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದ್ದು ಈ ಕ್ಯಾಂಪಿನ ಜನರ ಗೋಳನ್ನು ಕೇಳುವವರೇ ಇಲ್ಲದಾಗಿದೆ.**ಸುಮಾರು 25 ವರ್ಷಗಳ ಹಿಂದೆ ಬೇರೆ ಬೇರೆ ಊರುಗಳಿಂದ ವಲಸೆ ಬಂದು ಬದುಕು ಕಟ್ಟಿಕೊಂಡಿರುವ 500 ಕ್ಕೂ ಹೆಚ್ಚು ಕುಟುಂಬಗಳು ಶವಸಂಸ್ಕಾರ ಮಾಡುವ ಸಂದರ್ಭದಲ್ಲಿ ಅನುಭವಿಸುವ ಪಡಿಪಾಟಾಲು ಯಾರಿಗೂ ಬರಬಾರದು ಹಾಗೂ ಸುಮಾರು ವರ್ಷಗಳಿಂದ ಸ್ಮಶಾನಕ್ಕೆ ರಸ್ತೆಯಿಲ್ಲವೆಂದು ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಧಿಕಾರಿಗಳಿಗೆ ಹಾಗೂ ಜನ ಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಪ್ರತಿಬಾರಿ ಚುನಾವಣೆಗಳು ಬಂದಾಗ ರಾಮದೇವರ ದೇವಸ್ಥಾನದಿಂದ ಸ್ಮಶಾನದವರೆಗೆ ಡಾಂಬರ್ ರಸ್ತೆ ಇಲ್ಲವೇ ಸಿ. ಸಿ ರೋಡ್ ನಿರ್ಮಾಣ ಮಾಡಬೇಕು […] - [ಗೌರಿ ಹಬ್ಬದ ಅಂಗವಾಗಿ ಜರುಗಿದ ಉಚಿತ ಸಾಮೂಹಿಕ ವಿವಾಹಗಳ ಕಾರ್ಯಕ್ರಮ....](https://valmikiastra.in/04/11/2025/5006/): ಗೌರಿ ಹಬ್ಬದ ಅಂಗವಾಗಿ ಜರುಗಿದ ಉಚಿತ ಸಾಮೂಹಿಕ ವಿವಾಹಗಳ ಕಾರ್ಯಕ್ರಮ…. ಬಳ್ಳಾರಿ / ಕಂಪ್ಲಿ : ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು. ತಾಲೂಕಿನ ರಾಮಸಾಗರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಸತತ 12ನೇ ವರ್ಷದ ಗೌರಿ ಹಬ್ಬದ ಅಂಗವಾಗಿ ಮಂಗಳವಾರ ಜರುಗಿದ ಉಚಿತ ಸಾಮೂಹಿಕ ವಿವಾಹಗಳ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ನಂತರ ನೂತನ ವಧು-ವರರಿಗೆ ಆಶೀರ್ವದಿಸಿ ಮಾತನಾಡಿ, ಸಾಮೂಹಿಕ ವಿವಾಹಗಳಿಂದ ಆರ್ಥಿಕ ಹೊರೆ ತಗ್ಗುವ ಜತೆಗೆ ಪ್ರಗತಿಗೆ ಪೂರಕವಾಗುತ್ತದೆ. ಸಾಮೂಹಿಕ ವಿವಾಹಗಳು ಬಡವರ ಮದುವೆಗಳು ಅಲ್ಲ, ಭಾಗ್ಯವಂತರ ಮದುವೆಗಳು. ಇಂತಹ ವಿವಾಹ ಕಾರ್ಯಕ್ರಮಗಳು ಸಮಾಜಮುಖಿ ಕಾರ್ಯಗಳಾಗಿದ್ದು ದುಂದುವೆಚ್ಚ, ಆಡಂಬರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದರು.ಜಿಪA ಮಾಜಿ ಸದಸ್ಯ ಮತ್ತು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಡಿ.ಜಿ.ಸಾಗರ ಬಣ)ಯ ರಾಜ್ಯ ಸಂಘಟನಾ ಸಂಚಾಲಕ ಎ.ಮಾನಯ್ಯ ಮಾತನಾಡಿ, ಸಾಮೂಹಿಕ ವಿವಾಹ ನೆಮ್ಮದಿ […] - [ವೈ ಜೆ ಆರ್ ವಿದ್ಯಾರ್ಥಿಗಳಿಂದ ಸಮಾಜ ಸೇವಕಿ "ನೆಕ್ಕಂಟಿ ಲಲಿತಮ್ಮ‌" ಇವರಿಗೆ ಶ್ರದ್ಧಾಂಜಲಿ ...](https://valmikiastra.in/04/11/2025/5001/): ವೈ ಜೆ ಆರ್ ವಿದ್ಯಾರ್ಥಿಗಳಿಂದ ಸಮಾಜ ಸೇವಕಿ “ನೆಕ್ಕಂಟಿ ಲಲಿತಮ್ಮ‌” ಇವರಿಗೆ ಶ್ರದ್ಧಾಂಜಲಿ … ಗಂಗಾವತಿ ವಿದ್ಯಾನಗರ : ಎನ್ ಆರ್ ಶಾಲೆಯ ದಾನಿಗಳು ಹಾಗೂ ಎನ್‌.ಆರ್. ಶ್ರೀನಿವಾ‌ಸ್ ಅವರ ತಾಯಿ *ಶ್ರೀಮತಿ ನೆಕ್ಕಂಟಿ ಲಲಿತಮ್ಮ‌* ಇವರು ದಿನಾಂಕ 2 / 11 /2025 ರಂದು ರಾತ್ರಿ 12:30ಕ್ಕೆ ವಿಧಿವಶರಾಗಿದ್ದಾರೆ.ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ವಿದ್ಯಾನಗರದ ವೈ ಜಿ ಆರ್ ಪಿಯು ಕಾಲೇಜಿ ನಲ್ಲಿ ಅಧ್ಯಕ್ಷರು ಕಲ್ಯಾಣಂ ಜಾನಕಿರಾಮ್ ಹಾಗೂ ಕಾಲೇಜಿನ ಆಡಳಿತ ಮಂಡಳಿ ಪ್ರಾಚಾರ್ಯ ಉಪನ್ಯಾಸಕ ವೃಂದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಎರಡು ನಿಮಿಷಗಳ ಕಾಲ ಮೌನಚರಣೆ ಮಾಡಿದರು. ಈ ವೇಳೆ ಅಧ್ಯಕ್ಷರು ಕಲ್ಯಾಣಂ ಜಾನಕಿರಾಮ್ ಮಾತನಾಡಿ ನೆಕ್ಕಂಟಿ ಲಲಿತಮ್ಮ‌ ಅವರು ಸಮಾಜದಲ್ಲಿ ಸಾಕಷ್ಟು ಸೇವಾ ಕಾರ್ಯಗಳನ್ನು ಮಾಡಿದ್ದಾರೆ,ಎನ್ ಆರ್ ವಿದ್ಯಾ ಸಮಸ್ತೆ ನಿರ್ಮಾಣಕ್ಕೆ ಸಾಕಷ್ಟು ಸಹಾಯ ಸಹಕಾರ ನೀಡಿದ್ದಾರೆ, ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಿದ್ದರು.ದೇವಸ್ಥಾನಗಳ ನಿರ್ಮಾಣಕ್ಕೆ,ಗೋ ಶಾಲೆಗಳಿಗೆ, ಮಹಿಳಾ ಸಂಘ ಸಂಸ್ಥೆಗಳಿಗೆ ತಮ್ಮಿಂದಾಗುವ ಸಹಾಯ ಸಹಕಾರಗಳನ್ನು ಮಾಡುತ್ತಾ ಬಂದಿದ್ದಾರೆ.ಅವರ […] - [13 ವರ್ಷದ ಒಳಗಿನ ವಿದ್ಯಾರ್ಥಿಗಳಿಗಾಗಿ ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಚಿತ್ರಕಲಾ ಸ್ಪರ್ಧೆ. ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿ ಪ್ರಥಮ ಸ್ಥಾನ ಸ್ಥಾನ....](https://valmikiastra.in/04/11/2025/4998/): 13 ವರ್ಷದ ಒಳಗಿನ ವಿದ್ಯಾರ್ಥಿಗಳಿಗಾಗಿ ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಚಿತ್ರಕಲಾ ಸ್ಪರ್ಧೆ. ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿ ಪ್ರಥಮ ಸ್ಥಾನ ಸ್ಥಾನ…. ಗಂಗಾವತಿ. ನಗರದ ಲಯನ್ಸ್ ಕ್ಲಬ್ ನೇತೃತ್ವದಲ್ಲಿ ಮಂಗಳವಾರದಂದು 13 ವರ್ಷದ ಒಳಗಿನ ಮಕ್ಕಳಿಗಾಗಿ ಪೀಸ್ ಪೋಸ್ಟರ್ ಕಾಂಪಿಟೇಶನ್. ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಸ್ಪರ್ಧೆಗೆ ನಗರದ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದು ಮಹಾನ್ ಕಿಡ್ಸ್ ಶಾಲೆಯ ವಿದ್ಯಾರ್ಥಿಗಳು ಕುಮಾರಿ ಜಜ ಉಸ್ನ ಹಾಗೂ ಕುಶ್ ರಾಜ್ ಪುರೋಹಿತ್ ಪ್ರಥಮ ಸ್ಥಾನ ಪಡೆದು ಕೊಂಡರು. ಟುಗೆದರ್ ವ ನ್ ವಿಷಯ ಕುರಿತು ಚಿತ್ರಕಲೆಯಲ್ಲಿ ಪಾಲ್ಗೊಂಡ ಮುದ್ದು ಮಕ್ಕಳು ತಮ್ಮದೇ ಆದ ಚಿತ್ರಗಳನ್ನು ಬಿಡಿಸಿ ಗಮನ ಸೆಳೆದರು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಡಾಕ್ಟರ್ ಶಿವಕುಮಾರ್ ಮಾಲಿ ಪಾಟೀಲ್ ಮಾತನಾಡಿ ಬಾಲ್ಯದಲ್ಲಿ ಮಕ್ಕಳಿಗೆ ಚಿತ್ರಕಲೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಸಾಕಷ್ಟು ವಿದ್ಯಾರ್ಥಿಗಳು ಭಾಗವಹಿಸುವುದರ ಮೂಲಕ ಸ್ಪರ್ಧೆಗೆ ಸಹಕರಿಸಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಜಂಬಣ್ಣ ಐಲಿ. […] - [ಗುಂಡಮ್ಮ ಕ್ಯಾಂಪ್‌ನಲ್ಲಿ ಬುಡ್ಡೆಕಲ್ಲು ಪೂಜೆ, ದೇವಶಟ್ಟಿಗೆ ಸನ್ಮಾನನಿರಂತರ ಸಾರ್ವಜನಿಕ ಸೇವೆಯಿಂದ ಆತ್ಮತೃಪ್ತಿ: ನಾಗರಾಜ್ ಇಂಗಳಗಿ....](https://valmikiastra.in/04/11/2025/4994/): ಗುಂಡಮ್ಮ ಕ್ಯಾಂಪ್‌ನಲ್ಲಿ ಬುಡ್ಡೆಕಲ್ಲು ಪೂಜೆ, ದೇವಶಟ್ಟಿಗೆ ಸನ್ಮಾನನಿರಂತರ ಸಾರ್ವಜನಿಕ ಸೇವೆಯಿಂದ ಆತ್ಮತೃಪ್ತಿ: ನಾಗರಾಜ್ ಇಂಗಳಗಿ…. ಗಂಗಾವತಿ: ಉಂಡುಟ್ಟು, ಪಾಲನೆ ಪೋಷಣೆಗೆ ಅಗತ್ಯ ಆರ್ಥಿಕ ಶಕ್ತಿ ಮಿಕ್ಕಿದ ಹಣ ಸಾರ್ವಜನಿಕ ಸೇವೆಗಾಗಿ ಮೀಡಲಿಟ್ಟು ತೊಡಗಿಸಿಕೊಳ್ಳುವುದರಿಂದ ಆತ್ಮತೃಪ್ತಿ ಲಭಿಸುತ್ತದೆ ಎಂದು ಚಲನಚಿತ್ರ ನಟ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗಂಗಾವತಿ ತಾಲೂಕು ಅಧ್ಯಕ್ಷ ನಾಗರಾಜ್ ಇಂಗಳಗಿ ಹೇಳಿದರು.ಅವರು ನಗರದ ಗುಂಡಮ್ಮ ಕ್ಯಾಂಪಿನಲ್ಲಿ (ಮುರಹರಿನಗರ) ನಾಗರೀಕರು ನೆರವೇರಿಸಿದ ಬುಡ್ಡೆಕಲ್ಲು ಪ್ರತಿಷ್ಠಾಪನಾ ಪೂಜೆ ಹಾಗು ಸಮಾಜ ಸೇವಕ ಪ್ರದೀಪ್ ಗೌಡ ದೇವಶೆಟ್ಟಿ ಇವರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಸೇವೆ ಯಾವುದೇ ರೂಪದಲ್ಲಿ ಮಾಡಿದರು ಅದು ಮನುಷ್ಯನ ಗೌರವವನ್ನು ಹೆಚ್ಚಿಸುತ್ತದೆ. ನಗರಸಭೆ ಮಾಡಬೇಕಾದ ಕಾರ್ಯವನ್ನು ಪ್ರದೀಪ್‌ಗೌಡ ದೇವಶೆಟ್ಟಿ ಮಾಡಿದ್ದು, ನಗರದ ಕಸ ಹಾಕುವ ಸ್ಥಳಗಳನ್ನು ಗುರುತಿಸಿ ಅಲ್ಲಿ ಸಾರ್ವಜನಿರು ಕುಡಿಯುವುದಕ್ಕಾಗಿ ನೀರಿನ ಅರವಟಿಗೆ ಇಡುವ ಮೂಲಕ ಜನ ಜಾಗೃತಿಯ ಜತೆಗೆ ಜನರ ದಾಹ ತಣಿಸುವ ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.ಶ್ರೀ ಬೂದಿಬಸವೇಶ್ವರ ಡಯಗ್ನೋಸ್ಟಿಕ್ಸ್ ಸೆಂಟರ್‌ನ ಮಾಲಿಕರು […] ## Pages - [](https://valmikiastra.in/3069-2/): ಶಾಸಕ‌ ಗಾಲಿ ಜನಾರ್ದನ್ ರೆಡ್ಡಿಗೆ ಮತ್ತೊಂದು ಬಿಗ್ ಶಾಕ್!ಹೌದು, ಜನಾರ್ದನ ರೆಡ್ಡಿ ಅಕ್ರಮ ಗಣಿಕಾರಿಕೆ ನಡೆಸಿದ್ದು ಬಯಲಾಗುತ್ತಿದ್ದಂತೆ, ಶಾಸಕ ಸ್ಥಾನ ಏನಾಗುತ್ತೆ ಅನ್ನೋ ಪ್ರಶ್ನೆ ಎಲ್ಲರಿಗೂ ಮೂಡಿತ್ತು. ಇದೀಗ ಜನಾರ್ದನ ರೆಡ್ಡಿಯವರ ಶಾಸಕ ಸ್ಥಾನವನ್ನು ಅನರ್ಹತೆಗೊಳಿಸಿ ಆದೇಶ ಹೊರಡಿಸಿದೆ.ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗಾಲಿ ಜನಾರ್ದನ ರೆಡ್ಡಿ ಹೆಸರು ಮತ್ತೆ ಮುನ್ನೆಲೆ ಬಂದಿದೆ. ಗಂಗಾವತಿ ಶಾಸಕರಾಗಿದ್ದ ಗಾಲಿ ಜನಾರ್ಧನ ರೆಡ್ಡಿಯವರು ಕಳೆದ 14 ವರ್ಷಗಳಿಂದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಕಾನೂನೂ ಹೋರಾಟಗಳನ್ನು ಎದುರಿಸುತ್ತಲೇ ಇದ್ದರು. ಮೇ 6 ರಂದು ಗಾಲಿ ಜನಾರ್ದನ ರೆಡ್ಡಿಯವರು ಅಕ್ರಮ ಗಣಿಗಾರಿಕೆ ನಡೆಸಿದ್ದಾರೆಂದು ಹೈದ್ರಾಬಾದ್‌ ನಾಂಪಲ್ಲಿ ಸಿಬಿಐ ಕೋರ್ಟ್ ತೀರ್ಪು*****ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಗಾಲಿ ಜನಾರ್ದನ ರೆಡ್ಡಿ ಹೆಸರು ಮತ್ತೆ ಮುನ್ನೆಲೆ ಬಂದಿದೆ. ಮಾಜಿ ಕರ್ನಾಟಕ ಸಚಿವ ಮತ್ತು ಗಂಗಾವತಿ ಶಾಸಕರಾಗಿದ್ದ ಗಾಲಿ ಜನಾರ್ಧನ ರೆಡ್ಡಿಯವರು ಕಳೆದ 14 ವರ್ಷಗಳಿಂದ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಕಾನೂನೂ ಹೋರಾಟಗಳನ್ನು ಎದುರಿಸುತ್ತಲೇ ಇದ್ದರು. ಮೇ 6 ರಂದು ಗಾಲಿ ಜನಾರ್ದನ ರೆಡ್ಡಿಯವರು […] - [Blog](https://valmikiastra.in/blog/) - [Home](https://valmikiastra.in/) [comment]: # (Generated by Hostinger Tools Plugin)